• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರ ಮೇಲೆ ಹಲ್ಲೆ, ಜಾತಿನಿಂದನೆ ಆರೋಪ: ದೂರು

Sep 04 2025, 01:00 AM IST
ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಕೊಂಗಂಡಿ ಗ್ರಾಮದಲ್ಲಿ ಇರುವ ಸರ್ಕಾರಿ ಜಮೀನು ಸರ್ವೇ ನಂ: 12/6 ರ 3 ಗುಂಟೆ ಜಾಗೆಯಲ್ಲಿರುವ ಸರ್ಕಾರಿ ಬಾವಿ ಮುಚ್ಚಿ, ಜಮೀನು ಮಾರಾಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮೇಲ್ವರ್ಗದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಭೋವಿ ನಿಗಮದಲ್ಲಿ ಶೇ.60 ಕಮಿಷನ್‌: ವಿಡಿಯೋ ಬಿಡುಗಡೆಗೊಳಿಸಿ ಆರೋಪ

Sep 02 2025, 07:38 AM IST

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಶೇ.60 ರಷ್ಟು ‘ಪರ್ಸೆಂಟೇಜ್‌’ಗೆ ಬೇಡಿಕೆ ಇಟ್ಟ ನಿಗಮದ ಅಧ್ಯಕ್ಷ ರವಿಕುಮಾರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ವೆಂಕಟೇಶ್ ಮೌರ್ಯ ಆಗ್ರಹಿಸಿದರು.

ಹಿಂದೂ ಧರ್ಮ ಒಡೆಯುವ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್‌ ಆರೋಪ

Sep 02 2025, 01:01 AM IST
ಧರ್ಮಸ್ಥಳದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಆಯೋಜಿಸಲಾದ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮದೆಡೆಗೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿದರು.

ರೈತರ ಸಮಸ್ಯೆ ಬಗೆಹರಿಸುವಲ್ಲಿ ಮೆಸ್ಕಾಂ ವಿಫಲ: ಜನಸಂಪರ್ಕ ಸಭೆಯಲ್ಲಿ ಆರೋಪ

Sep 01 2025, 01:04 AM IST
ಬೀರೂರು, ಕಳೆದ ಹಲವಾರು ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಯಾವ ಸಮಸ್ಯೆಗೂ ಮುಕ್ತಿ ನೀಡದ ಇಂತಹ ಸಭೆಗಳನ್ನು ನಡೆಸಬಾರದು ಎಂದು ರೈತರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಿಂದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ: ಟಿ.ಎಲ್.ಕೃಷ್ಣೇಗೌಡ ಆರೋಪ

Sep 01 2025, 01:03 AM IST
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಉಳ್ಳವರ ಪರ ಕೆಲಸ ಮಾಡಲಾಗುತ್ತಿದೆಯೇ ಹೊರತು ರಾಜ್ಯದ ಸಾಮಾನ್ಯ ಜನರ ಅಗತ್ಯತೆಗಳ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ.

ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

Aug 31 2025, 02:00 AM IST
ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿಯೊಬ್ಬಳು ಮೃತಪಟ್ಟ ‌ಘಟನೆ ನಗರದ ವಂಟಮೂರಿ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಲಂಚಾವತಾರದಲ್ಲಿ ಸುದ್ದಿಯಾಗುತ್ತಿದೆ ಪುತ್ತೂರು: ಮಠಂದೂರು ಆರೋಪ

Aug 31 2025, 02:00 AM IST
ಅಕ್ರಮ ಸಕ್ರಮ ಫೈಲು ಒಬ್ಬ ಶಾಸಕನ ಕಚೇರಿಗೆ ಹೋಗಿ ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ಹೋಗಿ ಮಂಜೂರು ಮಾಡುವ ಪದ್ಧತಿ ಹಿಂದಿನ ಯಾವುದೇ ಶಾಸಕರ ಅವಧಿಯಲ್ಲಿ ನಡೆದಿರಲಿಲ್ಲ. ಹಾಗಾಗಿ ಭ್ರಷ್ಟಾಚಾರ ಶಾಸಕರ ಕಚೇರಿಯಿಂದಲೇ ಆರಂಭಗೊಳ್ಳುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಪುತ್ತೂರಿನ ಇತಿಹಾಸದಲ್ಲಿಯೇ ಪ್ರಥಮ ಬಾರಿ ಲೋಕಾಯುಕ್ತ ದಾಳಿಯಾದಾಗ ತಹಸೀಲ್ದಾರ್ ಪರಾರಿಯಾದ ಪ್ರಸಂಗ ನಡೆದಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.

ಧರ್ಮಸ್ಥಳ: ಟೂಲ್‌ಕಿಟ್‌ ಪಡೆದು ದಾಳಿ: ಜೋಶಿ ಆರೋಪ

Aug 29 2025, 01:00 AM IST
ಧರ್ಮಸ್ಥಳ ವಿಚಾರವಾಗಿ ಕಾಂಗ್ರೆಸ್ ಬುದ್ಧಿ ಇಲ್ಲದಂತೆ ವರ್ತನೆ ತೋರುತ್ತಿದೆ. ಕಾಮನ್‌ಸೆನ್ಸ್ ಇಲ್ಲದವರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಎಸ್ಐಟಿ ಮಾಡಿ ಅಂಥ ಯಾರು ಹೇಳಿದ್ದರು ನಿಮಗೆ? ಒಬ್ಬ ಯೂಟ್ಯೂಬರ್ ನಂಬಿ ಕಾಂಗ್ರೆಸ್ ಹಳ್ಳಕ್ಕೆ ಬಿದ್ದಿದೆ. ಅತ್ಯಂತ ಬುದ್ಧಿಹೀನರು ಸಹ ಈ ರೀತಿ ನಡೆದುಕೊಳ್ಳುವುದಿಲ್ಲ. ವಿದೇಶದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.

ವೀರಶೈವ ಸಮಾಜ ಒಡೆದು ಆಳುವ ಹುನ್ನಾರ: ರಂಭಾಪುರಿ ಶ್ರೀ ಆರೋಪ

Aug 27 2025, 01:02 AM IST
ಅಖಂಡ ವೀರಶೈವ ಸಮಾಜಕ್ಕೆ ಪ್ರಾಚೀನ ಕಾಲದ ಇತಿಹಾಸವಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved