• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಾರ್ಟ್ ಮೀಟರ್ ಹಗರಣ ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ

Jun 04 2025, 12:55 AM IST
2019ರಲ್ಲಿ ಬಿಜೆಪಿ ಸರ್ಕಾರ ಸ್ಮಾರ್ಟ್ ಮೀಟರ್ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿತು. ಸ್ಮಾರ್ಟ್ ಮೀಟರ್ ಹಗರಣದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ

ಅನುದಾನ ಸದ್ಬಳಕೆ ಮಾಡದೆ ಇರುವುದೇ ವನ್ಯಜೀವಿಗಳ ದಾಳಿಗೆ ಕಾರಣ ಭೂಮಾಲೀಕರು, ಮರ ವ್ಯಾಪಾರಿಗಳ ಸಂಘ ಆರೋಪ

Jun 02 2025, 01:30 AM IST
ವನ್ಯಜೀವಿಗಳ ಉಪಟಳ ತಡೆಯಲೆಂದು ಸರ್ಕಾರ ಬಿಡುಗಡೆ ಮಾಡುತ್ತಿರುವ ಕೋಟ್ಯಾಂತರ ರುಪಾಯಿ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಸದೇ ಇರುವುದೇ ಇಂತಹ ಸಮಸ್ಯೆಗಳು ಎದುರಾಗಲು ಕಾರಣವೆಂದು ಮಳವಂಡ ಅರವಿಂದ್‌ ಕುಟ್ಟಪ್ಪ ಹೇಳಿದರು.

ಹಲ್ಕೆ-ಮಪ್ಪಾನೆ ರಸ್ತೆ ನಿರ್ಮಾಣ ಅವೈಜ್ಞಾನಿಕ ಆರೋಪ

Jun 02 2025, 01:14 AM IST
ಇಲ್ಲಿನ ಹಲ್ಕೆ ಮುಪ್ಪಾನೆ ಮಾರ್ಗದಲ್ಲಿ ನಡೆಯುತ್ತಿರುವ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ರಸ್ತೆಯ ಮೇಲೆ ಮಣ್ಣು ಮುಚ್ಚಿಕೊಂಡಿದ್ದರೂ ಅದನ್ನು ತೆರವುಗೊಳಿಸದೇ ಅದರ ಮೇಲೆಯೇ ಕಾಂಕ್ರಿಟ್‌ ಹಾಕಿದ್ದಾರೆ ಎಂದು ಇಲ್ಲಿನ ಸಾರ್ವಜನಿಕರ ಆರೋಪಿಸಿದ್ದಾರೆ.

ಹಸೀನಾ ವಿರುದ್ಧ ಸಾಮೂಹಿಕ ನರಮೇಧ ಆರೋಪ

Jun 02 2025, 01:09 AM IST
ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರ ವಿರುದ್ಧ ದಾಖಲಾಗಿರುವ ಕ್ರಮಿನಲ್‌ ಪ್ರಕರಣಗಳ ವಿಚಾರಣೆ ಭಾನುವಾರ ಆರಂಭವಾಗಿದೆ.

ಮಂಡ್ಯದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಲಕಿ ಸಾವು : ಆರೋಪ

Jun 02 2025, 12:09 AM IST

 ಬಾಲಕಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಪೋಷಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಿಮ್ಸ್ ವೈದ್ಯಕೀಯ ಅಧೀಕ್ಷಕರ ಕಚೇರಿ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಸದಾಶಿವಗಡ ಕೋಟೆ ಮೇಲೆ ಅಕ್ರಮ ಕಾಮಗಾರಿ: ಕೆ.ಆರ್. ದೇಸಾಯಿ ಆರೋಪ

Jun 01 2025, 03:16 AM IST
ಐತಿಹಾಸಿಕ ಸದಾಶಿವಗಡ ಕೋಟೆಯ ಮೇಲೆ ಪುರಾತನ ಸ್ಮಾರಕಗಳನ್ನು ಕೆಡವಿ ಜಂಗಲ್ ಲಾಡ್ಜ್ ನವರು ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ.

ನಗರಸಭೆ ಉಪಾಧ್ಯಕ್ಷರಿಂದ ದೌರ್ಜನ್ಯ: ಆರೋಪ

Jun 01 2025, 02:50 AM IST
ಕೊಳ್ಳೇಗಾಲದ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸಬೇಡಿ ಎಂದು ಆಯುಕ್ತರನ್ನು ನಗರಸಭೆ ಉಪಾಧ್ಯಕ್ಷರು ಏಕವಚನದಲ್ಲಿ ಗದರಿ ಹೊರಕಳುಹಿಸುತ್ತಿರುವುದು.

ಸಿಸಿ ರಸ್ತೆ ಕಾಮಗಾರಿ ಕಳಪೆ ಆರೋಪ, ಪ್ರತಿಭಟನೆ

Jun 01 2025, 02:30 AM IST
ಪಟ್ಟಣದ ಸರ್ಕಾರಿ ಚಾವಡಿಯಿಂದ ಲಿಂಬಿಕಾಯಿ ಅವರ ಮನೆವರೆಗೆ ಪುರಸಭೆ ಅನುದಾನದಡಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆ ಆಗಿದೆ ಎಂದು ಆರೋಪಿಸಿ ಶನಿವಾರ ಸಾರ್ವಜನಿಕರು ಪ್ರತಿಭಟನೆ ನಡೆಸಿ ರಸ್ತೆ ಕೆಲಸ ಬಂದ್ ಮಾಡಿಸಿದರು.

ಮೆಡಿಕಲ್‌ ಮಾಫಿಯಾಕ್ಕೆ ಮಣಿದ ರಾಜ್ಯ ಸರ್ಕಾರ: ಬಿಜೆಪಿ ಆರೋಪ

May 31 2025, 12:34 AM IST
ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಪಿಎಂಸಿ ಗೋದಾಮು ಬಾಡಿಗೆ ನಿಯಮ ಉಲ್ಲಂಘನೆ: ಆರೋಪ

May 31 2025, 12:18 AM IST
ಚಿಕ್ಕಬಾಸೂರು ಗ್ರಾಮದಲ್ಲಿ ಕೋಟಿಗಟ್ಟಲೇ ಅನುದಾನದಲ್ಲಿ ಸಾವಿರ ಮೆಟ್ರಿಕ್ ಟನ್ ಸಂಗ್ರಹದ ಗೋದಾಮು 2017ರಲ್ಲಿ ನಿರ್ಮಿಸಿದೆ. ಈವರೆಗೂ ಕಟ್ಟಡವನ್ನು ಹಾಳು ಬಿಟ್ಟಿದ್ದಲ್ಲದೇ, ಕಳೆದೊಂದು ವರ್ಷದಿಂದ ಖಾಸಗಿ ವ್ಯಾಪಾರಸ್ಥರು ಮತ್ತು ಕೆಲ ವ್ಯಕ್ತಿಗಳಿಗೆ ನಿಯಮಾನುಸಾರ ಯಾವುದೇ ಟೆಂಡರ್ ಕರೆಯದೇ ಬಾಡಿಗೆ ನಿರ್ಧರಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved