• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ಹೇರಿ ಶ್ರೀಗಳ ಆರೋಪ ಶುದ್ಧ ಸುಳ್ಳು: ತೋಂಟದ ಸಿದ್ಧರಾಮ ಸ್ವಾಮೀಜಿ

Oct 21 2025, 01:00 AM IST
ಧರ್ಮಕ್ಕೆ, ಧರ್ಮಾಧಿಕಾರಿಗಳಿಗೆ ಸಂಬಂಧಿಸಿದ ವಿಷಯವನ್ನು ತಾತ್ವಿಕ ನೆಲೆಯಲ್ಲಿ ಖಂಡಿಸಲಿ. ಅದಕ್ಕೆ ಸ್ವಾಗತವಿದೆ. ಆದರೆ ಸುಳ್ಳು ಆರೋಪಗಳ ಮೂಲಕ ಚಾರಿತ್ರ್ಯಹನನ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ತಿಳಿಸಿದ್ದಾರೆ.

ಸಮೀಕ್ಷೆಯವರಿಗೆ ಮಾಹಿತಿ ನೀಡದಂತೆ ಕೊಲೆ ಬೆದರಿಕೆ: ಸೈಯದ್ ಖಲೀಮುಲ್ಲಾ ಕುಟುಂಬ ಆರೋಪ

Oct 19 2025, 01:00 AM IST
ಹಲ್ಲೆ ನಡೆಸಿದ ಆರೋಪಿಗಳು ಜೋರಾಗಿ ಕೂಗಾಡುತ್ತಾ ಒಂದಲ್ಲಾ ಒಂದು ದಿನ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಪೂರ್ವ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ದೂರು ನೀಡಿದ್ದರೂ ನಾಲ್ವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಹಿಂದೂ ಹಬ್ಬಕ್ಕಷ್ಟೇ ಜಿಲ್ಲಾಡಳಿತ ಅಡ್ಡಿ: ಬಿ.ಪಿ.ಹರೀಶ ಆರೋಪ

Oct 19 2025, 01:00 AM IST
ಹಿಂದೂಗಳ ಹಬ್ಬಕ್ಕೆ ಮಾತ್ರ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶವೆಂದು ಸಬೂಬು ಹೇಳಿ, ಅಡ್ಡಿಪಡಿಸುವ ಜಿಲ್ಲಾಡಳಿತವು ಮಸೀದಿ- ದರ್ಗಾಗಳಲ್ಲಿ ಅದೇ ನ್ಯಾಯಾಲಯದ ಆದೇಶ ಉಲ್ಲಂಘಿಸಿ, ಧ್ವನಿವರ್ಧಕದಲ್ಲಿ ಕೂಗುವುದನ್ನು ಯಾಕೆ ತಡೆಯುತ್ತಿಲ್ಲ? ಜೀವಂತ ವ್ಯಕ್ತಿಗಳ ಹೆಸರನ್ನು ಸರ್ಕಾರಿ ಕಟ್ಟಡ, ಸಭಾಂಗಣ ಇತರೆ ಇಟ್ಟಿದ್ದನ್ನು ಯಾಕೆ ತೆರವುಗೊಳಿಸುತ್ತಿಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಕಿಡಿಕಾರಿದ್ದಾರೆ.

ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸತ್ಯಕ್ಕೆ ದೂರ: ಸ್ಪಷ್ಟನೆ

Oct 16 2025, 02:01 AM IST
ಕೃಷಿಯೇತರ ಹಾಗೂ ಬಿಡಿಎ ಸಾಲಗಳಲ್ಲಿ ಅವ್ಯವಹಾರ ನಡೆದಿದೆ ಎಂಬುದು ಸಂಪೂರ್ಣ ಸುಳ್ಳು.

ರಜನಿಕಾಂತ್‌ ಪತ್ನಿ ಪೋರ್ಜರಿ ಆರೋಪ ರದ್ದಿಲ್ಲ

Oct 16 2025, 02:00 AM IST

‘ಕೊಚ್ಚಾಡಿಯನ್’ ಸಿನಿಮಾ ನಷ್ಟಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಫೋರ್ಜರಿ ಪ್ರಕರಣದ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿ ಲತಾ ರಜನಿಕಾಂತ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ತಿರಸ್ಕರಿಸಿ ನ್ಯಾಯಾಧೀಶರಾದ ಜ್ಯೋತಿ ಶಾಂತಪ್ಪ ಕಾಳೆ ಆದೇಶಿಸಿದ್ದಾರೆ.

ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ, ತನಿಖೆಗೆ ಆಗ್ರಹ

Oct 15 2025, 02:08 AM IST
2020-21ನೇ ಸಾಲಿನಲ್ಲಿ ಅಂದಾಜು ₹1 ಲಕ್ಷ ನಿವ್ವಳ ಲಾಭ ಗಳಿಸಿತ್ತು. ನಂತರ 2021-22ರಿಂದ 2024-25ರ ವರೆಗೂ ಒಟ್ಟಾರೆ ₹85.89 ಲಕ್ಷ ಕ್ರೋಡ್ರೀಕೃತ ನಷ್ಟವಾಗಿದ್ದು, ಪ್ರತಿ ವರ್ಷ ಅನುತ್ಪಾದಕ ಆಸ್ತಿ ಹೆಚ್ಚಾಗುತ್ತಿದೆ ಎಂದು ವಕೀಲ ತಿಮ್ಮಲಾಪುರದ ರವಿಶಂಕರ ಆರೋಪಿಸಿದರು.

ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಬಹಿಷ್ಕಾರ ಆರೋಪ; ಸಾಗರೆ ಗ್ರಾಮಕ್ಕೆ ತಹಸೀಲ್ದಾರ್ ಮೋಹನಕುಮಾರಿ ಭೇಟಿ

Oct 15 2025, 02:06 AM IST
ಬಹಿಷ್ಕಾರದ ನೆಪವೊಡ್ಡಿ ಕುಡಿಯುವ ನೀರಿಗೆ ಅಡ್ಡಿಪಡಿಸುವುದು, ಅಂಗಡಿಗಳಲ್ಲಿ ಧವಸ ಧಾನ್ಯಗಳನ್ನು ಕೊಡದಿರುವುದು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಯಾರೂ ಕೂಡ ಯಾರ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು, ಆದರೆ ಗ್ರಾಮಸ್ಥರು ನಮಗೆ ಗೌರವ ಕೊಟ್ಟಿಲ್ಲ. ಮಾತುಕತೆ ಆಡಿಸುವುದಿಲ್ಲ ಎಂಬುದಕ್ಕೆ ಯಾರೂ ಹೊಣೆಯಲ್ಲ, ನಿಮ್ಮ ಗುಣ, ನಡತೆಯನ್ನು ನೋಡಿ ಅವರು ನಿಮಗೆ ಗೌರವ ಕೊಡುತ್ತಾರೆ.

ನುಡಿದಂತೆ ನಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಜಿಲ್ಲಾ ಬಿಜೆಪಿ ಆರೋಪ

Oct 14 2025, 01:02 AM IST
ಕಾಂಗ್ರೆಸ್‌ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದಂತ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಹರಳಯ್ಯ ಗುರುಪೀಠದ ಆರ್ಚ್ ನಿರ್ಮಾಣಕ್ಕೆ ಅಡ್ಡಿ: ಜಮೀನು ಅತಿಕ್ರಮಣದ ಆರೋಪ

Oct 14 2025, 01:00 AM IST
ಹಿರಿಯೂರು ತಾಲೂಕಿನ ಐಮಂಗಲದ ಹರಳಯ್ಯ ಗುರುಪೀಠ ಮಠದ ಆರ್ಚ್‌ಗೆ ಪಕ್ಕದ ಜಮೀನಿನವರು ಬೇಲಿ ಹಾಕಿರುವುದು.

ಮತಗಳ್ಳತನದಲ್ಲಿ ಬಿಜೆಪಿ- ಚುನಾವಣಾ ಆಯೋಗಗಳು ಶಾಮೀಲು: ಆರೋಪ

Oct 14 2025, 01:00 AM IST
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆ ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 129
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved