• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಜೀವ ಬೆದರಿಕೆ: ಆರೋಪ

Jun 29 2025, 01:32 AM IST
ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ ಆರೋಪಿಸಿದರು.

ಜೋಸೆಫ್‌ಗೆ ಸಿಎಫ್‌, ಎಸಿಎಫ್‌ ಬೆದರಿಕೆ: ಆರೋಪ

Jun 29 2025, 01:32 AM IST
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್‌, ಸಹಾಯಕ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್‌ ಕುಮಾರ್‌ ಬೆದರಿಕೆ ಹಾಕಿದ್ದಾರೆಂದು ಪರಿಸರವಾದಿ ಜೋಸೆಫ್‌ ಹೂವರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಹಣ ನೀಡಿದವರಿಗೆ ಆಶ್ರಯ ನಿವೇಶನ ಸಿಗುತ್ತಿದೆ: ಬಿ.ಎಸ್.ಆಶೀಶ್ ಕುಮಾರ್ ಆರೋಪ

Jun 28 2025, 12:24 AM IST
ನರಸಿಂಹರಾಜಪುರ, ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದ್ದು ಆಶ್ರಯ ಯೋಜನೆಯಡಿ ಹಣ ನೀಡಿದವರಿಗೆ ನಿವೇಶನ ಸಿಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬಿ.ಎಸ್‌.ಆಶೀಶ್ ಕುಮಾರ್ ಆರೋಪಿಸಿದರು.

ಜೋಸೆಫ್‌ ಹೂವರ್‌ ಆರೋಪ ಅಲ್ಲಗಳೆದ ಬಂಡೀಪುರ ಸಿಎಫ್‌

Jun 28 2025, 12:23 AM IST

ಪರಿಸರವಾದಿ ಜೋಸೆಫ್‌ ಹೂವರ್‌ ಆರೋಪಗಳನ್ನು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್‌ ಅಲ್ಲಗಳೆದಿದ್ದಾರೆ.

2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ : ಜಿ.ಡಿ.ಹರೀಶ್ ಗೌಡ ಆರೋಪ

Jun 27 2025, 12:48 AM IST

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು.

ಅಕ್ರಮ ಮಣ್ಣು ಗಣಿಗಾರಿಕೆ ನಡೆದರೂ ಕ್ರಮವಿಲ್ಲ: ಕರವೇ ಆರೋಪ

Jun 25 2025, 11:47 PM IST
ಲಕ್ಷ್ಮೇಶ್ವರ ಸಮೀಪದ ಸೂರಣಗಿ ಗ್ರಾಮದ ರಿಸ. ನಂ. 326ರಲ್ಲಿ ಪಟ್ಟಾ ಜಮೀನಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದರೂ ಲಕ್ಷ್ಮೇಶ್ವರ ತಹಸೀಲ್ದಾರ್‌ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗದಗ ಜಿಲ್ಲಾ ಕರವೇ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಶರಣು ಗೋಡಿ ಆರೋಪಿಸಿದರು.

ಕಲಬುರಗಿಯಲ್ಲಿ ಬಿಜೆಪಿ ಶಕ್ತಿ ಕೆಂದ್ರದ ಅಧ್ಯಕ್ಷನ ಮೇಲೆ ಹಲ್ಲೆ ಆರೋಪ

Jun 25 2025, 11:47 PM IST
ಕಾಂಗ್ರೆಸ್ ನವರ ಮನೆಗಳಿಗೆ ಅಷ್ಟೇ ನೀರು ಬಿಡುತ್ತಾರೆ, ಬಿಜೆಪಿಗರ ಮನೆಗಳಿಗೆ ನೀರು ಹರಿಸುವುದಿಲ್ಲ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ವಾಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಳೆ ವಿಮೆ ಯೋಜನೆ ಕಂತು ಪಾವತಿಗೆ ಕಾಲಾವಕಾಶ ನೀಡದೆ ವಂಚನೆ: ಭಾಕಿಸಂ ಆರೋಪ

Jun 25 2025, 11:47 PM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ರೈತರ ಪಾಲಿನ ಒಂದು ಉತ್ತಮ ವ್ಶೆಜ್ಞಾನಿಕ ವಿಮಾ ಯೋಜನೆಯಾಗಿದೆ. ಆದರೆ ಯೋಜನೆಯ ಪ್ರೀಮಿಯಂ ಪಾವತಿಗೆ ನಾಲ್ಕೇ ದಿನ ಅವಕಾಶ ನೀಡಿ ರೈತರನ್ನು ವಂಚಿಸುಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಭಾರತೀಯ ಕಿಸಾನ್ ಸಂಘ ಆಕ್ಷೇಪಿಸಿದೆ.

ಕಬಿನಿ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಜಮೀರ್ ಖಾನ್ ಅಕ್ರಮ ರೆಸಾರ್ಟ್- ಬಿಜೆಪಿ ಆರೋಪ

Jun 25 2025, 01:17 AM IST
ಅಕ್ರಮವಾಗಿ 10 ಹೆಚ್ಚು ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ

ಬಿಜೆಪಿ ಶಾಸಕರ ಆರೋಪ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Jun 25 2025, 12:33 AM IST
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ ಎಂದು ಆರೋಪಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved