• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

Mar 03 2025, 01:50 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.

ಶಿಷ್ಟಾಚಾರ ಉಲ್ಲಂಘನೆ ಆರೋಪ, ಶಿಗ್ಗಾಂವಿ ತಾಪಂ ಇಒ ಕಚೇರಿಗೆ ಬೀಗ

Mar 02 2025, 01:16 AM IST
ಶಿಗ್ಗಾಂವಿ ತಾಲೂಕಿನ ಜೇಕಿನಕಟ್ಟಿ ₹೬೫೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ಮೆಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ತಾಲೂಕು ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.

ಪುರುಷರ ಬಗ್ಗೆ ಯೋಚಿಸಿ : ಆಗ್ರಾದಲ್ಲಿ ವಿಡಿಯೋ ಮಾಡಿ ಪತ್ನಿ ವಿರುದ್ಧ ಕಿರುಕುಳ ಆರೋಪ ಹೊರಿಸಿ ಟೆಕ್ಕಿ ಆತ್ಮಹತ್ಯೆ

Mar 01 2025, 01:07 AM IST
ದೇಶಾದ್ಯಂತ ಸುದ್ದಿ ಮಾಡಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಸುವ ಮುನ್ನವೇ ಆಗ್ರಾದಲ್ಲಿ ಟೆಕ್ಕಿಯೊಬ್ಬರು ಪತ್ನಿ ವಿರುದ್ಧ ಕಿರುಕುಳ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹನುಮಂತರಾಯಪ್ಪ ಆರೋಪ ಸತ್ಯಕ್ಕೆ ದೂರ

Mar 01 2025, 01:04 AM IST
ರೊಪ್ಪ ಗ್ರಾಪಂ ಸದಸ್ಯ ಗೋರಸ್‌ ಮಾವು ಹನುಮಂತರಾಯಪ್ಪ ನಡೆಸಿರುವ ಅನಿರ್ದಿಷ್ಟಾವಧಿ ಮುಷ್ಕರ ಕೇವಲ ಸ್ವ ಹಿತಾಸಕ್ತಿ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಗ್ರಾಪಂ ಅಧ್ಯಕ್ಷೆ ರೂಪ ನಾಗರಾಜ್‌ ತಿರುಗೇಟು ನೀಡಿದರು.

ಬಿಬಿಎಂಪಿಯ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ : ಕನ್ನಡಪರ ಸಂಘಟನೆಗಳಿಂದ ಆರೋಪ

Feb 28 2025, 02:02 AM IST
ಬಿಬಿಎಂಪಿಯು ಪೌರಕಾರ್ಮಿಕರ ವಿಶೇಷ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಕರುನಾಡ ಸೇವಕರು, ಕನ್ನಡ ಮೊದಲ ಬಳಗ, ನಮ್ಮ ಕನ್ನಡಿಗರು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಆರೋಪಿಸಿವೆ.

ಆನೆಗೊಂದಿ ಉತ್ಸವಕ್ಕೆ ಸಚಿವ ತಂಗಡಗಿ ನಿರ್ಲಕ್ಷ್ಯ: ಶ್ರೀನಾಥ ಆರೋಪ

Feb 28 2025, 12:50 AM IST
1997ರಲ್ಲಿ ತಮ್ಮ ತಂದೆ ಎಚ್.ಜಿ. ರಾಮುಲು ಸಂಸದರಾಗಿದ್ದ ಸಂದರ್ಭದಲ್ಲಿ ಆನೆಗೊಂದಿ ಉತ್ಸವ ಪ್ರಥಮ ಬಾರಿಗೆ ಪ್ರಾರಂಭಿಸಿದರು. ಆಗಿನ ಉಪ ಮುಖ್ಯಮಂತ್ರಿಯಾಗಿದ್ದ ಎಂ.ಪಿ. ಪ್ರಕಾಶ ಅವರು ಹಂಪಿ ಉತ್ಸವದೊಂದಿಗೆ ಆನೆಗೊಂದಿ ಉತ್ಸವ ಮಾಡಲು ನಿರ್ಧರಿಸಿ, ಪ್ರತಿ ವರ್ಷ ಬಜೆಟ್‌ನಲ್ಲಿ ಅನುದಾನ ಇಡುತ್ತಿದ್ದರು.

ಖ್ಯಾತ ನಿರ್ದೇಶಕ ರಾಜಮೌಳಿಯಿಂದ ನನ್ನ ಜೀವನ ಹಾಳು : ನಿರ್ಮಾಪಕ ಉಪ್ಪಳಪತಿ ಶ್ರೀನಿವಾಸ್‌ ರಾವ್‌ ಆರೋಪ

Feb 28 2025, 12:49 AM IST

  ಖ್ಯಾತ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಅವರು ತಮಗೆ ಕಿರುಕುಳ ನೀಡಿ ಜೀವನವನ್ನೇ ಹಾಳು ಮಾಡಿದ್ದಾರೆ ಎಂದು ಆರೋಪಿಸಿ, ಕಾರ್ಯನಿರ್ವಾಹಕ ನಿರ್ಮಾಪಕ ಉಪ್ಪಳಪತಿ ಶ್ರೀನಿವಾಸ್‌ ರಾವ್‌ (55) ಅವರು ಮೆಟ್ಟುಗುಡ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಶ್ರೀ ಅರ್ಕೇಶ್ವರಸ್ವಾಮಿ ಸೇವಾ ಸಂಘದ ಅಕ್ರಮ: ಆರೋಪ

Feb 25 2025, 12:49 AM IST
ರಾಮನಗರ: ನಗರದ ಅರ್ಕಾವತಿ ದಂಡೆಯ ಪಶ್ಚಿಮಾಭಿಮುಖ ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೀಪಾಲಂಕಾರ, ಅನ್ನದಾನ ಮಾತ್ರ ನಡೆಯಲಿದ್ದು, ಈ ವರ್ಷ ಅಂಬಾರಿ ಉತ್ಸವ ಮತ್ತು ರಸಮಂಜರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಸಮಾಜ ಸೇವಕ ಹಾಗೂ ಭಕ್ತ ಭೋಜರಾಜು ತಿಳಿಸಿದರು.

ಹೈಟೆಕ್ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಶಾಸಕ: ಅನಂತಮೂರ್ತಿ ಹೆಗಡೆ ಆರೋಪ

Feb 24 2025, 12:30 AM IST
ಪಂಡಿತ್ ಸಾರ್ವಜನಿಕ ಆಸ್ಪತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ ₹೩೦ ಕೋಟಿ ಕೊಡುತ್ತಿಲ್ಲ

ವಿದ್ಯುತ್‌ ಪ್ರಸರಣ ಕಂಪನಿಯಿಂದ ಮರಗಳ ಮಾರಣಹೋಮ ಆರೋಪ: ರೈತ ಸಂಘ ಪ್ರತಿಭಟನೆ

Feb 23 2025, 12:36 AM IST
ವೀರಕಂಭ ಗ್ರಾಮದ ಕೆಲಿಂಜದ ಬಲ್ಲಮಲೆ ಅರಣ್ಯ ಇಲಾಖೆಗೆ ಸೇರಿದ ಸಿರಿ ಚಂದನ ವನದಲ್ಲಿರುವ ಚಂದನ ಮರಗಳ ಸಹಿತ ಲಕ್ಷಾಂತರ ರು. ಬೆಲೆಬಾಳುವ ಗುಣಮಟ್ಟದ ಮರಗಳನ್ನು ವಿದ್ಯುತ್ ಪ್ರಸರಣದ ಖಾಸಗಿ ಕಂಪನಿಯೊಂದು ಮರಗಳ ಕಡಿದು ಮಾರಣಹೋಮ ಮಾಡಿದೆ ಎಂಬ ಆರೋಪ ಮಾಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಕೆಲಿಂಜದಲ್ಲಿ ಕಂಪನಿ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved