• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಪಿ.ರವೀಂದ್ರ ಮೇಲೆ ನಕಲಿ ಸರ್ಟಿಫಿಕೇಟ್‌ ಆರೋಪ

May 31 2025, 12:10 AM IST
ಜಿಲ್ಲಾಸ್ಪತ್ರೆ ಸರ್ಜನ್ ಅಮಾನತಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ

ಬಾಲಕಿ ಸಾವಿಗೆ ಪೊಲೀಸರಷ್ಟೇ ಅಲ್ಲ ವೈದ್ಯರೂ ಕಾರಣ: ಆರೋಪ

May 28 2025, 12:23 AM IST
ಗೊರವನಹಳ್ಳಿಯಲ್ಲಿ ನಾಯಿ ಕಚ್ಚಿದ ಬಾಲಕಿಯನ್ನು ಪೋಷಕರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮಿಮ್ಸ್ ಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡದೇ ಬಾಲಕಿ ರಿತೀಕ್ಷಾ ಸಾವಿಗೆ ಸಂಚಾರಿ ಪೊಲೀಸರಷ್ಠೆ ಅಲ್ಲದೇ, ವೈದ್ಯರ ನಿರ್ಲಕ್ಷ್ಯವು ಕಾರಣ.

ದಲಿತರ ಹಣ, ಡಿಸಿಯಿಂದ ಸುಳ್ಳು ಮಾಹಿತಿ: ಆರೋಪ

May 27 2025, 01:03 AM IST
ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿಯವರು ದಲಿತ ಸಮುದಾಯದ ಮೇಲೆ ಹೊಂದಿರುವ ತಾತ್ಸಾರ ಹಾಗೂ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ

ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್ ದುರ್ಬಳಕೆ: ಆರೋಪ

May 25 2025, 02:50 AM IST
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್‌ಗಳನ್ನು ಎಲ್.ನಾಗಣ್ಣ ಎಂಬುವರು ದುರ್ಬಳಕೆ ಮಾಡಿಕೊಂಡಿದ್ದು, ಇಲ್ಲಿತನಕ ಇವರು 25 ಲೆಟರ್ ಹೆಡ್‌ಗಳನ್ನು ನಕಲು ಮಾಡಿ ಬೇರೆ ಬೇರೆ ಇಲಾಖೆಗಳಿಗೆ ಪತ್ರ ಬರೆದಿದ್ದು ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಹಾಲಿ ಅಧ್ಯಕ್ಷ ಆನಂದ ಮೂರ್ತಿ, ಕಾರ್ಯದರ್ಶಿ ಪಾಪಣ್ಣ ಪಟ್ಟಣ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ರೇಪ್‌ ಆರೋಪ: ಮಡೆನೂರು ಮನು ಜತೆ ಸ್ಥಳ ಮಹಜರು ಮಾಡಿದ ಪೊಲೀಸರು

May 25 2025, 01:59 AM IST

 ಕಿರುತೆರೆ ಸಹ ಕಲಾವಿದೆಯ ಮೇಲೆ ನಟ ಮಡೆನೂರು ಮನು ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಕೃತ್ಯ ನಡೆದ ಇಲ್ಲಿನ ಖಾಸಗಿ ಲಾಡ್ಜ್ ಗೆ ಶನಿವಾರ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸಂತ್ರಸ್ತೆಯ ಜತೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಮಹಜರು ಪ್ರಕ್ರಿಯೆ ನಡೆಸಿದರು.

ನರೇಗಾ ಕೂಲಿ ಪಾವತಿಯಲ್ಲಿ ಭ್ರಷ್ಟಾಚಾರ ಆರೋಪ, ಹ್ಯಾರಡದಲ್ಲಿ ಪ್ರತಿಭಟನೆ

May 24 2025, 12:52 AM IST
ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಪಂ ವ್ಯಾಪ್ತಿಯ ನರೇಗಾ ಕಾರ್ಮಿಕರ ಕೂಲಿ ಹಣ ಸಂಪೂರ್ಣ ನೀಡದೇ ಭ್ರಷ್ಟಾಚಾರ ಮಾಡಿರುವ ಪಿಡಿಒ, ಎಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಖಿಲ ಭಾರತ ಕೃಷಿ ಕಾರ್ಮಿಕ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಪ್ರತಿಭಟನೆ ಮಾಡಿದೆ.

ಪೊಲೀಸರ ನಿರ್ಲಕ್ಷ್ಯಕ್ಕೆ ಅಮಾಯಕ ಬಲಿ: ದಸಂಸ ಆರೋಪ

May 24 2025, 12:06 AM IST
ಜಯಕುಮಾರ್ ಹತ್ಯೆ ಪ್ರಕರಣದಲ್ಲಿ ಕಾಣದ ಕೈಗಳ ಹಸ್ತಕ್ಷೇಪವಿದೆ. ಪೊಲೀಸ್ ಅಧಿಕಾರಿಗಳೂ ಸೇರಿ ಜಿಲ್ಲಾಡಳಿತ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ಈ ಪ್ರಕರಣವನ್ನು ತ್ವರಿತ ನ್ಯಾಯಾಂಗ ಇಲಾಖೆ ಅಥವಾ ನ್ಯಾಯಾಲಯದ ಕಣ್ಗಾವಲಿನಲ್ಲಿ ತನಿಖೆ ನಡೆಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಪಡಿಸಿದರು.

ಮದುವೆಯಾಗುವುದಾಗಿ ನಂಬಿಸಿ ದೋಖಾ ಆರೋಪ : ಕಿರುತೆರೆ ನಟ ಮನು ಸೆರೆ

May 23 2025, 10:55 AM IST

ಮದುವೆ ಆಗುವುದಾಗಿ ನಂಬಿಸಿ ಕಿರುತರೆ ಸಹಕಲಾವಿದೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟ ಸರ್ಕಾರ: ಸದಾನಂದ ಗೌಡ ಆರೋಪ

May 23 2025, 12:10 AM IST
ಕರ್ನಾಟಕ ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆರೋಪಿಸಿದರು.

ಬೆಲ್ಲದ, ಹಲಗತ್ತಿ ಗುಂಪಿಗೆ ಅಧಿಕಾರದ ಹಪಾಹಪಿ - ಪಾಪು ಬಣ ಆರೋಪ

May 22 2025, 11:59 PM IST
ಸಂಘದ ನಿಯಮಾವಳಿ ಉಲ್ಲಂಘಿಸಿ ಯಾವುದೇ ಟೆಂಡರ್ ಕರೆಯದೇ ಸಂಘದ ಅಭಿವೃದ್ಧಿ ಕಾಮಗಾರಿ ತಮಗೆ ಬೇಕಾದರವರಿಗೆ ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved