• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಪಂ ಸದಸ್ಯನ ಪೊಲೀಸರ ಹಲ್ಲೆ: ಆರೋಪ

May 22 2025, 12:48 AM IST
ಬಾದಾಮಿ ತಾಲೂಕು ಬೆಳ್ಳಿಖಂಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಕೆರೂರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಲ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ವೈ.ಸಿ. ಕಾಂಬಳೆ ಆಗ್ರಹಿಸಿದ್ದಾರೆ.

ಮಾಜಿ ಶಾಸಕರು ಆಧಾರ ಸಹಿತವಾಗಿ ಆರೋಪ ಮಾಡಲಿ: ಸುರೇಶ್

May 21 2025, 12:19 AM IST
ಮಾಜಿ ಶಾಸಕ ಎ.ಮಂಜುನಾಥ್ ರವರು ಈ ಹಿಂದೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿಚಾರವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 370 ಕೋಟಿ ರು. ಕಿಕ್ ಬ್ಯಾಕ್ ಪಡೆಯಲು ಕಾಮಗಾರಿ ಆರಂಭಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ನಾನು ಠಾಣೆಯಲ್ಲಿ ದೂರು ನೀಡಿದ್ದೆ, ಇಲ್ಲಿಯವರೆಗೂ ದಾಖಲೆಯನ್ನು ಮಾಜಿ ಶಾಸಕರು ನೀಡಿಲ್ಲ.

ರೀಲ್ಸ್‌ ಪವನ್ ಸಾವು ಅಪಘಾತವಲ್ಲ, ಕೊಲೆ: ತಂದೆ ಆರೋಪ

May 20 2025, 11:52 PM IST
ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿಕೊಂಡು ಲಕ್ಷಾಂತರ ಫಾಲೋವರ್ಸ್ ಹೊಂದಿದ್ದ ತಮ್ಮ ಮಗ ಮಾ.5ರಂದು ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದು, ಇದನ್ನು ಪುಷ್ಠೀಕರಿಸಲು ಸಿಸಿ ಕ್ಯಾಮೆರಾ ಫುಟೇಜ್‌ ಸಾಕ್ಷಿಗಳಿವೆ. ಆದರೂ, ಪ್ರಕರಣ ಮುಚ್ಚಿ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗುತ್ತಿದೆ ಎಂದು ಮೃತ ಪವನ್ ತಂದೆ ತರಗಾರ ಕೆಲಸ ಮಾಡುವ ಕರಿಯಪ್ಪ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ: ಸಿ.ಟಿ. ರವಿ ಆರೋಪ

May 20 2025, 01:00 AM IST
ಚಿಕ್ಕಮಗಳೂರು, ಯಾವುದೇ ಅಭಿವೃದ್ಧಿ ಇಲ್ಲದ ಪರಿಣಾಮ ರಾಜ್ಯದ ಜನರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನೀತಿ ನಿಯಮ ಗಾಳಿಗೆ ತೂರಿ, ಶಿಷ್ಟಾಚಾರ ಉಲ್ಲಂಘಿಸಿದ ರಾಜ್ಯಾಡಳಿತ: ಶಾಸಕ ವೇದವ್ಯಾಸ್‌ ಕಾಮತ್‌ ಆರೋಪ

May 17 2025, 01:29 AM IST
ದ.ಕ. ಜಿಲ್ಲೆಯ ಹಲವಾರು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಆಗಮಿಸಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಸಹಿತ ಹಲವಾರು ಲೋಪಗಳನ್ನು ಎಸಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.

ಆಪರೇಷನ್ ಸಿಂದೂರ ವಿರುದ್ಧ ಕೈಪಡೆಗೆ ಅಪಪ್ರಚಾರದ ಟಾಸ್ಕ್: ರೇಣು ಆರೋಪ

May 17 2025, 01:22 AM IST
ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್ಸಿನ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ. ಸಚಿವರಾದ ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್‌, ಕೃಷ್ಣ ಬೈರೇಗೌಡ, ಕೋಲಾರದ ಶಾಸಕ ಮಂಜುನಾಥ ಅವರ ಹೇಳಿಕೆಗಳನ್ನು ಗಮನಿಸಿದರೆ, ಆಪರೇಷನ್ ಸಿಂದೂರ ಬಗ್ಗೆ ಅಪಪ್ರಚಾರದ ಟಾಸ್ಕನ್ನೇ ಕಾಂಗ್ರೆಸ್ ಪಕ್ಷ ಕೊಟ್ಟಂತಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಡುತೋಪು ನಿರ್ಮಾಣದ ಅನುದಾನ ಸದ್ಬಳಕೆಯಾಗುತ್ತಿಲ್ಲ: ಆರೋಪ

May 16 2025, 02:01 AM IST
ಹಲವು ವರ್ಷದಿಂದ ಜಿಲ್ಲೆಯ ವಿವಿಧ ವಲಯಗಳಲ್ಲಿ ಸಸಿಗಳನ್ನು ನೆಪಮಾತ್ರಕ್ಕೆ ನೆಡಲಾಗುತ್ತಿದೆ. ಪ್ರತಿ ವರ್ಷವೂ ಸಸಿ ಬೆಳೆಸಲಾಗಿದೆ ಎಂದು ದಾಖಲೆ ಸೃಷ್ಟಿಸಲಾಗಿದೆ.

ಹಿಂದೂ ಧರ್ಮದ ನಾಶವೇ ಮುಸ್ಲಿಮರ ಉದ್ದೇಶ: ಪ್ರಮೋದ ಮುತಾಲಿಕ್ ಆರೋಪ

May 15 2025, 01:57 AM IST
ಹಿಂದೂ ಧರ್ಮವನ್ನು ಸಂಪೂರ್ಣ ನಾಶಗೊಳಿಸುವುದೇ ಮುಸ್ಲಿಮರ ಸ್ಪಷ್ಟ ಉದ್ದೇಶವಾಗಿದೆ.

ರೈತಸಂಘದ ನಾರಾಯಣಗೌಡರ ಮೇಲಿನ ಆರೋಪ ಸತ್ಯಕ್ಕೆ ದೂರ: ಯಲುವಳ್ಳಿ ಪ್ರಭಾಕರ್ ಸ್ಪಷ್ಟನೆ

May 15 2025, 01:52 AM IST
ಪಿ.ನಂಬರ್ ದುರಸ್ತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ದೇವರಾಯಸಮುದ್ರ ಕಂದಾಯ ವ್ಯಾಪ್ತಿಯ ಸಾವಿರಾರು ಕೋಟಿ ರು. ಬೆಲೆ ಬಾಳುವ ನೂರಾರು ಎಕರೆ ಕಲ್ಲುಬಂಡೆಗಳು, ಕೆರೆ, ರಾಜಕಾಲುವೆ, ಗುಂಡು ತೋಪು, ಗೋಮಾಳ ಒತ್ತುವರಿ ಮಾಡಿಕೊಂಡಿರುವ ಭೂಗಳ್ಳರ ವಿರುದ್ಧ, ಅವರಿಗೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ರೈತಸಂಘದ ಮೇಲೆ ಆರೋಪ ಮಾಡಿ ಆತ್ಮಸ್ಥೈರ್ಯ ಕುಗ್ಗಿಸಲು ಮುಂದಾಗಿರುವುದು ದುರದೃಷ್ಟಕರ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಅವಹೇಳನ ಆರೋಪ: ಪುತ್ತೂರು ಪುಡಾ ಅಧ್ಯಕ್ಷರಿಂದ ಪ್ರತಿದೂರು

May 15 2025, 01:30 AM IST
ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಪ್ರತಿದೂರು ನೀಡಿ, ಫೇಸ್ ಬುಕ್ ಪೋಸ್ಟ್‌ನಲ್ಲಿ ಹಾಕಿರುವ ವಿಚಾರವನ್ನು ತಿರುಚಿ ಬಿಜೆಪಿಯವರು ಪ್ರಧಾನ ಮಂತ್ರಿ ಹಾಗೂ ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved