• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ನಭಾಗ್ಯ ಮುನ್ನಡೆಸಲು ಆಗದೇ ಬಿಪಿಎಲ್‌ ಕಾರ್ಡ್‌ ರದ್ದು: ಸಂಸದ ಜಗದೀಶ ಶೆಟ್ಟರ್‌ ಆರೋಪ

Nov 21 2024, 01:03 AM IST
ರಾಜ್ಯ ಸರ್ಕಾರವು ತನ್ನ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಮಾರ್ಗಕ್ಕೆ ಮುಂದಾಗಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ನಂತರ ಅನರ್ಹ ಕಾರ್ಡ್‌ಗಳಿವೆ ಎಂಬ ಅರಿವು ಸರ್ಕಾರಕ್ಕೆ ಬಂದಿದೆ.

ವೈದ್ಯರ ನಿರ್ಲಕ್ಷ್ಯವೇ ತಾಯಿ ಸಾವಿಗೆ ಕಾರಣ: ಆರೋಪ

Nov 21 2024, 01:03 AM IST
ಮಾಗಡಿ: ಪಟ್ಟಣದ ಚೈತನ್ಯ ಆಸ್ಪತ್ರೆಯಲ್ಲಿ ನನ್ನ ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ, ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಆಸ್ಪತ್ರೆ ತೆರೆಯಲು ಬಿಡುವುದಿಲ್ಲ ಎಂದು ಗುತ್ತಿಗೆದಾರ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು.

ನನ್ನಿವಾಳ ಗ್ರಾಪಂ ಕಟ್ಟಡ ಕಾಮಗಾರಿ ಕಳಪೆ: ಆರೋಪ

Nov 20 2024, 12:31 AM IST
Poor construction work in Nanniwala Gram Panchayat: Allegations

ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಆರೋಪ : ಅಶೋಕ್‌ಗೆ ರಮೇಶ್‌ ಬಾಬು 10 ಪ್ರಶ್ನೆ

Nov 19 2024, 12:52 AM IST

ಬಿಜೆಪಿಯಲ್ಲಿನ ಗುಂಪುಗಾರಿಕೆಯ ಲಾಭಪಡೆದು ವಿಪಕ್ಷ ನಾಯಕರಾಗಿರುವ ಆರ್‌.ಅಶೋಕ್‌ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪದೇ ಪದೇ ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅನಾವಶ್ಯಕ ಆರೋಪ, ಪ್ರತಿಭಟನೆಯ ದಾರಿ ಅನುಸರಿಸುತ್ತಿದ್ದಾರೆ  

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಓರ್ವನ ಬಂಧನ; 12 ಪರೀಕ್ಷಾರ್ಥಿಗಳ ಮೇಲೆ ಪ್ರಕರಣ ದಾಖಲು

Nov 19 2024, 12:51 AM IST

ಪಿಡಿಒ ಪರೀಕ್ಷೆಯಲ್ಲಿ ಪಶುಪತಿ ಎಂಬ ಪರೀಕ್ಷಾರ್ಥಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸುವ ಸಮಯದಲ್ಲಿ ಪ್ರಶ್ನೆ ಪತ್ರಿಕೆಯ ಬಂಡಲ್ ಮೊದಲೇ ತೆಗೆಯಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿ ಪ್ರಶ್ನೆ ಪತ್ರಿಕೆಗಳು ಬಯಲಾಗಿದೆ ಎಂದು ಕೂಗುತ್ತಾ ಸುಳ್ಳು ಸುದ್ದಿಯನ್ನು ಹಬ್ಬಿಸಿದ 12 ಮಂದಿಯ ಮೇಲೆ ಪ್ರಕರಣ  

ಸ್ಟೀಲ್‌ ಕಾರ್ಖಾನೆಯಿಂದ ಬೆಳೆ ನಾಶ-ರೈತರ ಆರೋಪ

Nov 18 2024, 12:06 AM IST
ತಾಲೂಕಿನ ಕುಣಿಕೇರಿ ಬಳಿ ಕಟಾವು ಹಂತದಲ್ಲಿದ್ದ ಬೆಳೆಗಳನ್ನು ಎಕ್ಸ್ ಇಂಡಿಯಾ ಸ್ಟೀಲ್ ಕಾರ್ಖಾನೆಯವರು ರಾತ್ರೋರಾತ್ರಿ ನಾಶ ಮಾಡಿದ್ದಾರೆ ಎಂದು ರೈತವರ್ಗ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ 40% ಕಮಿಷನ್‌ ಆರೋಪ : ಬಿಜೆಪಿಗೆ ಕ್ಲೀನ್‌ಚಿಟ್‌ ಬಗ್ಗೆ ಜಟಾಪಟಿ

Nov 18 2024, 12:02 AM IST
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ ಶೇ.40ರಷ್ಟು ಕಮಿಷನ್‌ ಆರೋಪಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಈ ಆರೋಪವೇ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಬೆಳಕಿಗೆ ಬಂದಿದೆ.

ರಾಜ್ಯ ಸರ್ಕಾರದ ಅದಕ್ಷತೆಯಿಂದ ಖಜಾನೆ ಖಾಲಿ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Nov 18 2024, 12:01 AM IST
ಕರ್ನಾಟಕದ ಗ್ಯಾರಂಟಿಗಳ ಅನುಷ್ಠಾನ ಅರಿಯಲು ಪ್ರಧಾನಿ ಮೋದಿ ರಾಜ್ಯಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ್ದಾರೆ. ಪ್ರಧಾನಿಗಳನ್ನು ಕರೆದು ಇವರು ಏನು ಮಾಡುತ್ತಾರೆ, ಇಲ್ಲಿನ ದುಸ್ಥಿತಿಯನ್ನು ನಾವೇ ನೋಡುತ್ತಿದ್ದೇವೆ. ಮೊದಲು ರಾಜ್ಯದ ಸ್ಥಿತಿಯನ್ನು ಸಿಎಂ ಸರಿ ಮಾಡಲಿ.

ಓತಿಹಾಳ ಪಿಕೆಪಿಎಸ್‌ನಲ್ಲಿ ಹಣ ದುರುಪಯೋಗ ಆರೋಪ

Nov 17 2024, 01:17 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಕಳೆದ ಒಂದು ವಾರದಿಂದ ಓತಿಹಾಳ ಪಿಕೆಪಿಎಸ್ ಸಂಘದಲ್ಲಿ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿಗೆ ಮೇಲಾಧಿಕಾರಿಗಳು ಕ್ರಮಕೈಗೊಳ್ಳದಿರುವುದನ್ನು ಗಮನಿಸಿದರೆ ಇನ್ನಷ್ಟು ಹಣ ದುರುಪಯೋಗದ ಹುನ್ನಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಬಾಬು ನಾಟೀಕಾರ ಆರೋಪಿಸಿದರು.

ನಗರಸಭೆಯ ಬೆಲೆ ಬಾಳುವ ಆಸ್ತಿ ಕಬಳಿಕೆ: ಆರೋಪ

Nov 17 2024, 01:17 AM IST
Accused of grabbing valuable municipal property
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 115
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved