• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ಧವೂ ಇದೀಗ ಮುಡಾ ನಿವೇಶನ ಹಂಚಿಕೆ ಆರೋಪ

Nov 17 2024, 01:15 AM IST
ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ಧವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಸರ್ಕಾರದ ಒಂದೊಂದು ಹಗರಣ ಹೊರಗೆ ಬರುತ್ತಿದೆ : ವಿಜಯೇಂದ್ರ ಹಣಿಯಲು ಸುಳ್ಳು ಆರೋಪ

Nov 16 2024, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯ್ತು. ಯುಗಾದಿ, ದಸರಾ, ದೀಪಾವಳಿ ಹೀಗೆ ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಕಾಂಗ್ರೆಸ್ ಶಾಸಕರ ಖರೀದಿ ಸಿದ್ದು ಆರೋಪ ನಿರಾಧಾರ-ಸಂಸದ ಬೊಮ್ಮಾಯಿ

Nov 15 2024, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು 50 ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆಧಾರರಹಿತ ಮಾತುಗಳನ್ನಾಡಿ ತಮ್ಮ ಮೇಲಿನ ಆಪಾದನೆ ಮತ್ತು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಕಡಿಮೆ ವೋಲ್ಟೇಜ್‌ ಬೀದಿ ದೀಪ ಅಳವಡಿಕೆ: ಪ್ರಶಾಂತ ಶೆಟ್ಟಿ ಆರೋಪ

Nov 15 2024, 12:34 AM IST
ನರಸಿಂಹರಾಜಪುರಪಟ್ಟಣದಲ್ಲಿ ಬೀದಿ ದೀಪ ಅಳವಡಿಸಿದ ಕಂಪನಿ ಕಡಿಮೆ ವೋಲ್ಟೇಜ್ ಬಲ್ಪುಗಳನ್ನು ಅಳವಡಿಸಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ಕನಕಪುರ: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ರಿಂದ ಭೂ ಕಬಳಿಕೆ : ಕುಮಾರಸ್ವಾಮಿ ಆರೋಪ

Nov 14 2024, 12:55 AM IST

 ಕಾಂಗ್ರೆಸ್ ಪಕ್ಷದ ಅಧಿನಾಯಕಿ ದಿವಂಗತ ಇಂದಿರಾ ಗಾಂಧಿಯವರು ಆದೇಶಿಸಿದ್ದ ಉಳುವವನೇ ಭೂ ಒಡೆಯ ಕಾನೂನನ್ನು ಉಪಮುಖ್ಯಮಂತ್ರಿಗಳ ಬಲಗೈ ಬಂಟ ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ರವರೇ ಧಮನಗೊಳಿಸುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ: ಆರೋಪ

Nov 14 2024, 12:50 AM IST
ಕುಶಾಲನಗರ ಮೈಸೂರು ರಸ್ತೆ ಬದಿಯಲ್ಲಿ ಪುರಸಭೆ ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಚುನಾವಣೆ ಮಾಡಿದ್ದಾರೆ: ಬೊಮ್ಮಾಯಿ ಆರೋಪ

Nov 14 2024, 12:45 AM IST
ರಾಜ್ಯ ಸರ್ಕಾರ ಹದಿನೈದು ದಿನದಿಂದ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ತೆಗೆದುಕೊಂಡು ಬಂದು ಚುನಾವಣೆ ಮಾಡಿದ್ದಾರೆ. ಅವರಿಗೆ ಜನರು ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಸಿಎಂ ವಿರುದ್ಧ ಸುಳ್ಳು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ದೂರು

Nov 13 2024, 12:09 AM IST
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ನಿವೇಶನ ನೋಂದಣಿಗೆ ವಿಶೇಷ ತಹಸೀಲ್ದಾರ್ ಅವರೇ ಮುದ್ರಾಂಕ ಶುಲ್ಕ ಪಾವತಿ ಮಾಡಿರುತ್ತಾರೆ ಎಂದು ಅಪಪ್ರಚಾರ ಮಾಡಿರುತ್ತಾರೆ. ಇವರ ಫೇಸ್ ಬುಕ್ ನಲ್ಲಿ ಹಾಕಿರುವ ನೋಂದಣಿ ಹಾಗೂ ಮುದ್ರಾಂಕ ಪ್ರಮಾಣ ಪತ್ರದಲ್ಲಿ 550 ರು. ನಿಗದಿತ ಮುದ್ರಾಂಕ ಶುಲ್ಕವಾಗಿ ಪಾವತಿಸಿರುವುದನ್ನು ಅಧಿಕಾರ ದುರುಪಯೋಗ ಎಂದು ಹೇಳಿಕೊಳ್ಳುತ್ತಿರುವುದು ಜನರ ದಿಕ್ಕನ್ನು ತಪ್ಪಿಸುವುದು ಮತ್ತು ಮುಖ್ಯಮಂತ್ರಿಗಳನ್ನು ಖಳನಾಯಕರನ್ನಾಗಿ ಬಿಂಬಿಸುವ ದುರುದ್ದೇಶವಾಗಿದೆ.

ಅಡಕೆಯಲ್ಲಿ ಕಲಬೆರಕೆ ಮೋಸದ ಆರೋಪ ಸತ್ಯಕ್ಕೆ ದೂರ

Nov 13 2024, 12:03 AM IST
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮ್ಯಾಮ್ಕೋಸ್ ಸಂಸ್ಥೆಯ ಮೇಲೆ ರಾಜಕೀಯ ದುರುದ್ದೇಶದಿಂದ ಅಡಕೆಯಲ್ಲಿ ಕಲಬೆರಕೆ, ರೈತರಿಗೆ ಮೋಸ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಈ ಬಗ್ಗೆ ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸ್ಥೆಯ ಉಪಾಧ್ಯಕ್ಷ ಎಚ್.ಎಸ್. ಮಹೇಶ್ ಹುಲ್ಕುಳಿ ಹೇಳಿದರು.

ತಿಮ್ಮಾಪೂರ ಮೇಲಿನ ಆರೋಪ ಖಂಡಿಸಿ ಪ್ರತಿಭಟನೆ

Nov 11 2024, 11:50 PM IST
ಬಾಗಲಕೋಟೆಯಲ್ಲಿ ಸಮುದಾಯ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ‍್ಯಾಲಿ ನಡೆಯಲಿದೆ. ದಲಿತಪರ ಸಂಘಟನೆಗಳು, ಅಭಿಮಾನಿ ಬಳಗದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 115
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved