• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ: 101 ಜನರ ವಿರುದ್ಧದ ಆರೋಪ ಸಾಬೀತು

Oct 22 2024, 12:01 AM IST
ಅಸ್ಪೃಶ್ಯತೆ ಮತ್ತು ನಂತರ ದಲಿತ ಕೇರಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಉತ್ತರ ಭಾರತೀಯರನ್ನು ಮೆಚ್ಚಿಸಲು ಬಿಬಿಎಂಪಿ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮ ಆರೋಪ

Oct 21 2024, 01:33 AM IST
ಬಿಬಿಎಂಪಿಯ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮಕ್ಕೆ ಸಂಸ್ಕೃತಿ ಮೇಳಿನ ವ್ಯವಸ್ಥಿತ ದಾಳಿ ಎಂದು ಆರೋಪ ಕೇಳಿ ಬಂದಿದೆ.

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು: ಪೋಷಕರ ಆರೋಪ

Oct 21 2024, 12:32 AM IST
ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದ್ದು, ವೈದ್ಯರ ವಿಳಂಬ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಮಗುವಿನ ತಂದೆ ಗಿರೀಶ್ ಅಳಲು ವ್ಯಕ್ತಪಡಿಸಿದರು.

ಗುಂಡ್ಲುಪೇಟೆಯಲ್ಲಿ ವರ್ಷದಲ್ಲಿ ತೆಗೆಯುವ ಕ್ವಾರಿ ಕಲ್ಲು ವಾರದಲ್ಲೇ ತೆಗೀತಾರೆ!: ಆರೋಪ

Oct 21 2024, 12:30 AM IST
ಗುಂಡ್ಲುಪೇಟೆ ತಾಲೂಕಿನ ಮಿನಿ ಬಳ್ಳಾರಿ ಎನ್ನಲಾದ ಹಿರೀಕಾಟಿ ಸೇರಿದಂತೆ ತಾಲೂಕಿನಾದ್ಯಂತ ನಡೆಯುತ್ತಿರುವ ಬಿಳಿ ಕಲ್ಲು ಗಣಿಗಾರಿಕೆಯಲ್ಲಿ ವರ್ಷಕ್ಕೆ ತೆಗೆಯಬೇಕಾದ ಕಲ್ಲು ವಾರದಲ್ಲೇ ಖಾಲಿ ಆಗುತ್ತಿದೆ. ಅಲ್ಲದೆ ಹೆಚ್ಚುವರಿ ಕಲ್ಲು ತೆಗೆದಿದ್ದಕ್ಕೆ ದಂಡ ಕಟ್ಟಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿಫಲವಾಗಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ - ರಾಜ್ಯಪಾಲರಿಗೆ ದೂರು ಕೊಡುವೆ- ಗಂಗರಾಜು

Oct 20 2024, 11:43 AM IST

 ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.

‘ಒನ್‌ ಸ್ಟೇಟ್‌ ಒನ್‌ ಜಿಪಿಎಸ್‌’ ಆದೇಶವಾಗಿ ವರ್ಷವಾದ್ರೂ ಜಾರಿ ಇಲ್ಲ: ಆರೋಪ

Oct 20 2024, 01:51 AM IST
ರಾಜ್ಯದಲ್ಲಿ ಮುಖ್ಯ ಮತ್ತು ಉಪ ಖನಿಜಗಳ ಸಾಗಾಣಿಕೆಗೆ ಬಳಸುವ ವಾಹನಗಳ ಮೇಲೆ ನಿಗಾವಹಿಸಲು ‘ಒನ್ ಸ್ಟೇಟ್ ಒನ್ ಜಿಪಿಎಸ್’ ಅನುಷ್ಠಾನಕ್ಕೆ ತರಲು ಗುಂಡ್ಲುಪೇಟೆಯಲ್ಲಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಂಪೂರ್ಣ ವಿಫಲವಾಗಿದೆ.

ಮೂಡಾಕ್ಕೆ ಇಡಿ ರೈಡ್‌ ರಾಜಕೀಯ ಪ್ರೇರಿತ: ಐವನ್ ಡಿಸೋಜ ಆರೋಪ

Oct 20 2024, 01:45 AM IST
ಇಡಿ ಅವರು ತಮ್ಮ ಕಾಯ್ದೆಯನ್ನು ಮೀರಿ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ರಾಜ್ಯ ಸರ್ಕಾರದ ಹೆಸರು ಕೆಡಿಸಲು ಇಡಿಗೆ ಬಿಜೆಪಿ ಪ್ರೇರಣೆ ನೀಡಿದೆ ಎಂದರು.

ಅರಣ್ಯ ಅತಿಕ್ರಮಣದಾರರ ಸಮಸ್ಯೆ ಪರಿಹಾರಕ್ಕೆ ಇಚ್ಛಾಶಕ್ತಿ ಕೊರತೆ: ಆರೋಪ

Oct 19 2024, 12:16 AM IST
ಅರಣ್ಯ ಭೂಮಿ ಉಳಿಸುವವರು ರೈತರು, ಕೂಲಿಕಾರರು. ಅವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಆದರೆ ಕಾರ್ಪೊರೇಟ್ ಕಂಪನಿಗಳು, ಗಣಿಗಾರಿಕೆ ಮಾಡುವವರು ಅರಣ್ಯ ಕಬಳಿಕೆ ಮಾಡುತ್ತಾರೆ. ಆದರೆ ಸರ್ಕಾರ ಅವರಿಗೆ ಅನೂಕೂಲ ಮಾಡಿಕೊಡುವ ಕೆಲಸ ಮಾಡಿದೆ.

ರೈತ ದ್ರೋಹಿ ಡಿ.ಕೆ.ಶಿವಕುಮಾರ್‌ ನೈಸ್ ಪರ: ಯಶವಂತ್‌ ಆರೋಪ

Oct 18 2024, 12:11 AM IST
ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ವಕಾಲತ್ತು ವಹಿಸುತ್ತಿರುವ ರೈತ ದ್ರೋಹಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟಿಸುವಂತೆ ಟಿ.ಯಶವಂತ್‌ ಸಂತ್ರಸ್ತ ರೈತರು ಹಾಗೂ ಸಂಘಟನೆಯ ಜಿಲ್ಲಾ - ತಾಲೂಕು ಘಟಕಗಳಿಗೆ ರಾಮನಗರದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು

ಪೊಲೀಸ್‌ ಠಾಣೆಯಲ್ಲೇ ರಕ್ಷಣೆ ಇಲ್ಲ: ಸತೀಶ್‌ ಕುಂಪಲ ಆರೋಪ

Oct 18 2024, 12:01 AM IST
ಅಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕಾರಣವಾಗುತ್ತಿದೆ. ಸ್ಥಳೀಯ ಶಾಸಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿಲ್ಲ. ಸಾಮರಸ್ಯ ಸಮನ್ವಯ ತರುವ ಕೆಲಸವನ್ನು ಶಾಸಕರು ಮಾಡಲಿ ಎಂದು ಸತೀಶ್‌ ಕುಂಪಲ ಆಗ್ರಹಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 115
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved