• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಂದ ಶುಲ್ಕ ವಸೂಲಿ ಆರೋಪ: ಪೋಷಕರೊಂದಿಗೆ ಶಾಸಕ ಮಂಜು ಚರ್ಚೆ

Jul 06 2025, 11:48 PM IST
ರಾಜ್ಯಕ್ಕೆ ಮಾದರಿಯಾಗಿರುವ ಕೆಪಿಎಸ್ ಶಾಲೆ ಬಗ್ಗೆ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದಾರೆ. ಇದರ ಹಿಂದೆ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಶಾಲೆಯನ್ನು ನಡೆಸಲು ಅಗತ್ಯ ಶಿಕ್ಷಕರು ಸೇರಿ ಕೆಲ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ.

ಕಾಂಗ್ರೆಸ್ ಸಂವಿಧಾನ ವಿರೋಧಿ ಸರ್ಕಾರ: ಸುಧಾಕರ ಶೆಟ್ಟಿ ಆರೋಪ

Jul 06 2025, 01:48 AM IST
ನರಸಿಂಹರಾಜಪುರ, ಕಾಂಗ್ರೆಸ್‌ ಸರ್ಕಾರ ಎಸ್.ಟಿ.ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು ಸಂವಿಧಾನ ವಿರೋಧಿ ಸರ್ಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಆರೋಪಿಸಿದರು.

ಮೂಲ್ಕಿ ನಗರ ಪಂಚಾಯಿತಿ ಸಭೆ: ಅಸಮರ್ಪಕ ತ್ಯಾಜ್ಯ ವಿಲೇವಾರಿ ಆರೋಪ

Jul 04 2025, 11:54 PM IST
ಮೂಲ್ಕಿ ನ.ಪಂ. ಸಮುದಾಯ ಭವನದಲ್ಲಿ ನ.ಪಂ. ಅಧ್ಯಕ್ಷ ಸತೀಶ್‌ ಅಂಚನ್‌ ಅಧ್ಯಕ್ಷತೆಯಲ್ಲಿಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಮೂಲ್ಕಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲವೆಂದು ಹಲವು ಸದಸ್ಯರು ಆಕ್ಷೇಪಿಸಿದರು.

ನಕಲಿ ದಾಖಲೆಗಳಿಗೆ ತಹಸೀಲ್ದಾರ್‌ರಿಂದ ಖಾತೆ: ಆರೋಪ

Jul 04 2025, 11:47 PM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಗರಸಭಾ ಮಾಜಿ ಸದಸ್ಯ ಚಂಗುಮಣಿ ಸುದ್ದಿಗೋಷ್ಠಿ ನಡೆಸಿದರು.

ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡುವ ಯೋಗ್ಯತೆ ಕಾಂಗ್ರೆಸಿಗಿಲ್ಲ: ಸಿ.ಟಿ. ರವಿ ಆರೋಪ

Jul 04 2025, 11:47 PM IST
ಚಿಕ್ಕಮಗಳೂರು: ಆರ್‌ಎಸ್‌ಎಸ್‌ನ ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡುವ ಯೋಗ್ಯತೆ ಕಾಂಗ್ರೆಸಿಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮಾತ್ರವಲ್ಲ, ಕಾಂಗ್ರೆಸ್ ಡಿಎನ್‌ಎನಲ್ಲೇ ಸುಳ್ಳು ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಎಫ್ ಚಕ್ರಪಾಣಿ ವಿರುದ್ಧ ಆರೋಪ ಸಲ್ಲ

Jul 04 2025, 12:32 AM IST
ಮಹದೇಶ್ವರ ವನ್ಯಧಾಮದ ಡಿಸಿಎಫ್ ಚಕ್ರಪಾಣಿ ಅವರ ವಿರುದ್ಧ ವಿನಾಕಾರಣ ವೈಯುಕ್ತಿಕ ವಿಚಾರವನ್ನಿಟ್ಟುಕೊಂಡು ಮಾಜಿ ಶಾಸಕ ಆರ್.ನರೇಂದ್ರ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕೊಳ್ಳೇಗಾಲ ತಾಲೂಕು ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮಧುವನಹಳ್ಳಿ ರಮೇಶ್ ಹೇಳಿದ್ದಾರೆ.

ಹತ್ತಿ ಬೆಳೆಗಾರರನ್ನು ನಡುನೀರಲ್ಲಿ ಕೈಬಿಟ್ಟ ಕಂಪನಿ: ಆರೋಪ

Jul 04 2025, 12:32 AM IST
ಹತ್ತಿ ಬೆಳೆ ಬೆಳೆಯಲು ಬಿತ್ತನೆ ಬೀಜ, ಖರ್ಚುವೆಚ್ಚಕ್ಕಾಗಿ ಮುಂಗಡ ಹಣಸಹಾಯ ಮಾಡುತ್ತಿದ್ದ ಶ್ರೀರಾಮ ಕಂಪನಿ ಈ ಬಾರಿ ರೈತರಿಗೆ ಮುಂಗಡ ಹಣ ನೀಡದೆ ಸತಾಯಿಸುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಗುಳೇದಗುಡ್ಡ ಕೃಷಿ ಕೇಂದ್ರದ ಅಧಿಕಾರಿ ಆನಂದ ಗೌಡರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆಯಿಂದ ದೌರ್ಜನ್ಯ: ಆರೋಪ

Jul 03 2025, 11:48 PM IST
ಬೆಳೆಗಳನ್ನು ಹಾಳು ಮಾಡಿ, ತಮ್ಮ ಮೇಲೆ ಅರಣ್ಯ ಇಲಾಖೆಯವರು ದೌರ್ಜನ್ಯ ಎಸಗಿದ್ದಾರೆ.

ಅನಿಲ್‌ ಅಂಬಾನಿ ವಿರುದ್ಧ ಎಸ್‌ಬಿಐ ವಂಚನೆ ಆರೋಪ

Jul 02 2025, 11:52 PM IST

 ಆರ್‌ಕಾಂ  ಸಂಸ್ಥೆಯು ಸಾಲವನ್ನು ತೆಗೆದುಕೊಂಡ ಉದ್ದೇಶ ಬಿಟ್ಟು ಬೇರೆ ಕೆಲಸಕ್ಕೆ ಆ ಮೊತ್ತವನ್ನು ಬಳಸಿರುವ ಹಿನ್ನೆಲೆಯಲ್ಲಿ, ಅದನ್ನು ಎಸ್‌ಬಿಐ ವಂಚನೆ ಎಂದು ಪರಿಗಣಿಸಿದ್ದು, ಅದರ ನಿರ್ದೇಶಕ ಅನಿಲ್‌ ಅಂಬಾನಿ ವಿರುದ್ಧ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ವರದಿ ಸಲ್ಲಿಸಿದೆ.

ಎಂಜಿನಿಯರ್‌ ತಾರತಮ್ಯ ಆರೋಪ, ಡಂಬಳದಲ್ಲಿ ನರೇಗಾ ಕೂಲಿ ಕಾರ್ಮಿಕರ ಪ್ರತಿಭಟನೆ

Jul 01 2025, 12:47 AM IST
ನರೇಗಾ ಎಂಜಿನಿಯರ್‌ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಾಂದಾರ ಹೊಳೆತ್ತುವ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕರು ವಾಪಸ್‌ ಬಂದು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟಿಸಿದ ಪ್ರಸಂಗ ಡಂಬಳದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 114
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved