• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲ್ಕತಾ ವೈದ್ಯೆ ಹತ್ಯೆ ಹಿಂದೆ ಔಷಧ ದಂಧೆ ಕೈ? ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ

Aug 19 2024, 01:54 AM IST
ಇಲ್ಲಿನ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮೇಲ್ನೋಟಕ್ಕೆ ಕಾಣುವಷ್ಟು ಸರಳವಾಗಿಲ್ಲ. ಅದರ ಹಿಂದೆ ಔಷಧ ಕಳವಿನ ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ರಾಜಭವನ ಮೂಲಕ ಬಿಜೆಪಿ ಪಿತೂರಿ: ಜಿಲ್ಲಾ ಕಾಂಗ್ರೆಸ್ ಆರೋಪ

Aug 19 2024, 12:47 AM IST
ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಅಂಬೇಡ್ಕರ್ ಗೆ ಅವಮಾನ ಆರೋಪ: ತಹಸೀಲ್ದಾರ್ ಗೆ ಮನವಿ

Aug 17 2024, 12:48 AM IST
ತಾಲೂಕಿನ ಬಾಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಇಡದೇ ಅವಮಾನ ಮಾಡಲಾಗಿದ್ದು, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಾಯಕ ದಲಿತ ಸೇನೆ ವತಿಯಿಂದ ಶುಕ್ರವಾರ ತಹಸೀಲ್ದಾರ್ ರಾಜೇಶ್ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ- ಆರೋಪಿ ರಕ್ಷಿಸಲು ಯತ್ನ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ

Aug 15 2024, 02:00 AM IST

‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

ದೊಡ್ಡಬಳ್ಳಾಪುರದಲ್ಲಿ ಭೂ ಕಬಳಿಕೆಗೆ ಪ್ರಭಾವಿಗಳ ಯತ್ನ : ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ಆರೋಪ

Aug 15 2024, 01:56 AM IST

ಭೂ ವ್ಯಾಜ್ಯ ನ್ಯಾಯಾಲಯದಲ್ಲಿ ಬಾಕಿ ಇದ್ದಾಗ್ಯೂ ದಲ್ಲಾಳಿಗಳ ಮೂಲಕ ಕೆಲ ಪ್ರಭಾವಿಗಳು ಸ್ವಾಧೀನದಲ್ಲಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗೃಹ ಸಚಿವರಿಂದಲೇ ಆರೋಪಿಗಳಿಗೆ ರಕ್ಷಣೆ : ಆರೋಪ

Aug 15 2024, 01:48 AM IST
Protection of the accused by the Home Minister: Allegation

ಕೆರೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ವಿಫಲ: ಶಾಸಕರ ಆರೋಪ

Aug 14 2024, 01:05 AM IST
ಇದೇ ನಿಮಗೆ ಕೊನೆಯ ವಾರ್ನಿಂಗ್. ಐ ಡೋಂಟ್ ಕೇರ್ ಎನಿಬಡಿ. ನಾನು ರೂಲಿಂಗ್ ಪಾರ್ಟಿ ಎಂಎಲ್‌ಎ ಆಗಿದ್ದರೂ ರೈತರನ್ನು ನಾನೇ ಕರೆತಂದು ಹೋರಾಟ ಮಾಡಬೇಕಾಗುತ್ತೆ. ಅಣೆಕಟ್ಟು ಭರ್ತಿಯಾಗಿ ಎಷ್ಟು ದಿನವಾಯ್ತು. ಕೆರೆಗಳನ್ನು ತುಂಬಿಸೋಕೆ ವಿಳಂಬ ಏಕೆ.

ಕಾಮಗಾರಿಗಳಿಗೆ ಹಣ ಪಡೆದ ಆರೋಪ: ಇಂದು ಶಾಸಕ ಹರೀಶ್‌ ಪೂಂಜ ಪ್ರಮಾಣ

Aug 14 2024, 12:48 AM IST
ನನ್ನ ಮತ್ತು ನನ್ನ ಕುಟುಂಬದವರ ಇಡಿ, ಐಟಿ, ಲೋಕಾಯುಕ್ತ ತನಿಖೆಯಾಗಲಿ ಅದಕ್ಕೆ ಸಿದ್ಧ ಹಾಗೆಯೇ ರಕ್ಷಿತ್ ಶಿವರಾಮ್ ಹಾಗು ಕುಟುಂಬದವರ ಮೇಲೂ ಈ ತನಿಖೆಗಳು ಆಗಬೇಕು ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ವಸತಿ ಶಾಲೆಯಲ್ಲಿ ಸಮರ್ಪಕವಾಗಿ ಊಟ ನೀಡುತ್ತಿಲ್ಲ: ಆರೋಪ

Aug 13 2024, 12:50 AM IST
ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಶೈಲೇಶ ಪರಮಾನಂದ ಅವರು, ಸಮಸ್ಯೆ ಆಲಿಸಿ, ಪಾಲಕರ ಆಕ್ಷೇಪ ಕೇಳಿ, ಶಿಕ್ಷಕರಿಂದ ಮಾಹಿತಿ ಪಡೆದರು. ಸ್ಥಳಕ್ಕೆ ಕೆಲವು ವಿದ್ಯಾರ್ಥಿಗಳನ್ನು ಕರೆಯಿಸಿ ವಿಚಾರಿಸಿದಾಗ ಪ್ರಾಚಾರ್ಯರ ವರ್ಗಾವಣೆಯ ನಂತರ ಎಲ್ಲ ವ್ಯವಸ್ಥೆ ಸರಿಯಾಗಿದೆ ಎಂದು ತಿಳಿದುಬಂತು.

ಹಿಂಡನ್‌ಬರ್ಗ್‌ ಆರೋಪ ಸುಳ್ಳು: ಇದು ಆಧಾರ ರಹಿತ - ಸೆಬಿ ಅಧ್ಯಕ್ಷೆ ಮಾಧವಿ ಬುಚ್‌, ಅದಾನಿ

Aug 12 2024, 01:31 AM IST

  ಗೌತಮ್‌ ಅದಾನಿ ಒಡೆತನದ ಅದಾನಿ ಸಮೂಹಕ್ಕೆ ಸೇರಿದ ಬೇನಾಮಿ ವಿದೇಶಿ ಕಂಪನಿಗಳಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಕ ಮಂಡಳಿ (ಸೆಬಿ) ಮುಖ್ಯಸ್ಥೆಯ ಹೂಡಿಕೆಯಿದೆ’ ಎಂದು ಅಮೆರಿಕದ ಖಾಸಗಿ ಸಂಶೋಧನಾ ಸಂಸ್ಥೆ ‘ಹಿಂಡನ್‌ಬರ್ಗ್‌ ರೀಸರ್ಚ್‌’ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಮ್ಮೆ ವಿವಾದ ಭುಗಿಲೆದ್ದಿದೆ.

  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 101
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved