• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪ : ಮೂವರ ವಿರುದ್ಧ ಪ್ರಕರಣ

Aug 12 2024, 01:30 AM IST

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪದ ಮೇರೆಗೆ ಇಬ್ಬರು ನಿರ್ಮಾಪಕರು ಸೇರಿ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ರಾಜಕೀಯ ಹಾಗೂ ಕಾನೂನು ಮೂಲಕವೇ ನನ್ನ ವಿರುದ್ಧದ ಎಲ್ಲ ಆರೋಪ ಎದುರಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

Aug 11 2024, 01:35 AM IST
‘ನನ್ನ ವಿರುದ್ಧದ ಎಲ್ಲ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನು ಮೂಲಕವೇ ಈ ಆರೋಪಗಳನ್ನು ಎದುರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲವ್ ಜಿಹಾದ್‌ ಆರೋಪ: ವಿರೋಧದ ನಡುವೆ ಮುಸ್ಲಿಂ ಯುವಕನ ಕೈಹಿಡಿದ ಹಿಂದು ಯುವತಿ

Aug 11 2024, 01:32 AM IST
ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ ಎಂಬಾಕೆಯನ್ನು ಅಲ್ಲಿನ ಹೈಕೋರ್ಟ್ ಆದೇಶದಂತೆ ಕೇರಳದ ಮೊಹಮ್ಮದ್ ಅಶ್ಫಾಕ್‌ ಮದುವೆಯಾಗಿದ್ದಾನೆ.

ಸುಳ್ಳು ಆರೋಪ ಬಿಟ್ಟು ಸತ್ಯದ ಮೂಲ ಹುಡುಕಿ: ತರಳಬಾಳು ಶ್ರೀ ಚಾಟಿ

Aug 10 2024, 01:38 AM IST
Leave false accusations and find the source of truth: Taralabalu Shri

ಕೆಎಸ್‌ಸಿಎನಲ್ಲಿ ಪಕ್ಷಪಾತ: ಪ್ರತಿಭಾವಂತ ಮಕ್ಕಳಿಗೆ ಅನ್ಯಾಯದ ಆರೋಪ

Aug 10 2024, 01:32 AM IST
ಅಂಡರ್‌ 19ರ ಆಯ್ಕೆಯಲ್ಲಂತೂ ಪ್ರತಿಭಾವಂತ ಮಕ್ಕಳಿಗೆ ಭಾರೀ ಅನ್ಯಾಯ ಮಾಡಲಾಗಿದೆ. ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ, ಯಾರ್‍ಯಾರು ಅರ್ಹ ಮಕ್ಕಳಿದ್ದಾರೆ. ಅವರಿಗೆ ಯಾವ ರೀತಿ ಅನ್ಯಾಯವಾಗಿದೆ ಎಂಬುದನ್ನು ಮುಂದಿಟ್ಟುಕೊಂಡು ಕೋರ್ಟ್‌ ಮೊರೆ ಹೋಗಲು ಪಾಲಕರು ಸಿದ್ಧತೆ ನಡೆಸಿದ್ದಾರೆ.

ಸಿಎಂ ತೇಜೋವಧೆ ಆರೋಪ: ಬಿಜೆಪಿ, ಜೆಡಿಎಸ್‌ ವಿರುದ್ಧ ಪ್ರತಿಭಟನೆ

Aug 09 2024, 12:53 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮ ಹೆಸರಿನಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ಪಿತೂರಿ ಖಂಡಿಸಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುತ್ತಿದೆ: ಸ್ವಾಮೀಜಿ ಆರೋಪ

Aug 08 2024, 01:34 AM IST
ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ : ವರ್ತೂರು ಸಂತೋಷ್‌ ವಿರುದ್ಧ ಬೀರೇಶ್‌ ಆರೋಪ

Aug 08 2024, 01:33 AM IST
ಹಳ್ಳಿಕಾರ್ ರೇಸ್ ಮಾಡುವ ವರ್ತೂರ್ ಸಂತೋಷ್ ರೈತನಲ್ಲ. ಬದಲಾಗಿ ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ ಮಾಡುವುದೇ ಅವರ ಕಾಯಕ ಎಂದು ಹಳ್ಳಿಕಾರ್ ರಾಸುಗಳ ಮಾಲೀಕ ಹಾಗೂ ರೈತ ಹೊಸಕೊಟೆ ಬೀರೇಶ್ ಆರೋಪಿಸಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ತಣ್ಣೀರುಪಂತ ಗ್ರಾ.ಪಂ. ತ್ಯಾಜ್ಯ ನಿರ್ವಹಣೆ ಲೋಪ: ಆರೋಪ

Aug 08 2024, 01:33 AM IST
ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಪ್ರತಿ ಅಂಗಡಿ ಹಾಗೂ ಮನೆಗಳಿಂದ ಶುಲ್ಕವನ್ನು ಪಡೆಯುತ್ತಿದ್ದರೂ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲು ಅಸಡ್ಡೆ ತೋರಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 101
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved