• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಬಿಜೆಪಿ, ಜೆಡಿಎಸ್ ಕುತಂತ್ರ ಆರೋಪ: 7ರಂದು ಅಹಿಂದ ಸಮುದಾಯದ ರಾಜಭವನ ಚಲೋ

Aug 05 2024, 12:37 AM IST
ಸಿದ್ದರಾಮಯ್ಯ ಶೋಷಿತ ಸಮುದಾಯಕ್ಕೆ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ದೀನದಲಿತರಿಗೆ ನೆರವಾಗಿದ್ದಾರೆ. ಇಂತಹ ನಾಯಕರು ಅಧಿಕಾರದಲ್ಲಿ ಇದ್ದರೆ ತಮಗೆ ಅಧಿಕಾರ ಸಿಗುವುದಿಲ್ಲವೆಂದು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆಂಬುದು ಕುರುಬರ ಸಂಘದ ಆರೋಪ.

ನೂರಾರು ಎಕರೆ ಜಮೀನು ಮಾಜಿ ಶಾಸಕರಿಂದಾಗಿ ಡೀಮ್ಡ್ ಫಾರೆಸ್ಟ್‌ಗೆ ಸೇರಿದೆ ಎಂದು ಆರೋಪ : ಕೃಷ್ಣಾರೆಡ್ಡಿ ನಿರಾಕರಣೆ

Aug 05 2024, 12:34 AM IST
ಹದಿನೈದು ವರ್ಷ ಆಡಳಿತ ಮಾಡಿದ ಸಚಿವ ಡಾ.ಸುಧಾಕರ್‌ ಅವರ ಕುಟುಂಬ ಡೀಮ್ಡ್ ಪಾರೆಸ್ಟ್ ಬಗ್ಗೆ ಆಗ ಏಕೆ ಚಕಾರವೆತ್ತಲಿಲ್ಲ. ಈ ಬಗ್ಗೆ ಸಭೆ ಸಮಾರಂಭಗಳಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಅಭಿವೃದ್ಧಿ ಕೆಲಸಕಾರ್ಯಗಳಿಗೆ ಒತ್ತು ನೀಡಲಿ

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಪಾದಯಾತ್ರೆ: ರೈ ಆರೋಪ

Aug 04 2024, 01:24 AM IST
ನಾನು ಅರಣ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದೇ ಒಂದು ಎಕರೆ ಪ್ರದೇಶ ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಬಳ್ಳಾರಿ ಅರಣ್ಯದಲ್ಲಿ ಶೇ.60ರಷ್ಟು ಗಣಿಗಾರಿಕೆಯನ್ನು ನಿಲ್ಲಿಸಿದ್ದೇನೆ ಎಂದು ರಮಾನಾಥ ರೈ ಹೇಳಿದರು.

‘ಸಚಿವ ಡಾ.ಸುಧಾಕರ್‌ರಿಂದ ಧ್ವೇಷ ರಾಜಕಾರಣ’ : ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ - ಸಂಸದ ಡಾ ಕೆ ಸುಧಾಕರ್ ಆರೋಪ

Aug 04 2024, 01:24 AM IST
ಸಚಿವ ಡಾ.ಎಂ.ಸಿ ಸುಧಾಕರ್ ದ್ವೇಷ ರಾಜಕಾರಣ ಮಾಡುತ್ತಾ ಒಬ್ಬರ ಮೇಲೆ ಐದಾರು ಕೇಸ್ ಹಾಕುತ್ತಿದ್ದಾರೆ. ಆದರೆ ಇಂತಹ ಗೊಡ್ಡು ಬೆದರಿಕೆಗಳನ್ನು ಹಾಕಿದರೆ ಯಾರು ಭಯಪಡುವುದಿಲ್ಲ, ಆದರೆ ಈಗಿನ ರಾಜಕೀಯ ಸ್ಥಿತಿ ನೋಡುತ್ತಿದ್ದರೆ ಹಾಲಿ ಸರ್ಕಾರ ಯಾವಾಗ ಬೀಳೋತ್ತೋ ಗೊತ್ತಿಲ್ಲ

ಪಿಎಸ್‌ಐ ವರ್ಗಾವಣೆಗೆ 30 ಲಕ್ಷ ರು.ಗಳ ಲಂಚ ಕೇಳಿದ ಆರೋಪ

Aug 04 2024, 01:20 AM IST
ಯಾದಗಿರಿ ಮೆಡಿಕಲ್‌ ಕಾಲೇಜು ಎದುರಿನ ಮುಖ್ಯರಸ್ತೆ, ರಾ.ಹೆ. 150 ರಲ್ಲಿ ಪ್ರತಿಭಟನೆ ನಡೆಸಿದ ಪರಶುರಾಮ ತಂದೆ, ಪತ್ನಿ ಹಾಗೂ ಕುಟುಂಬಸ್ಥರು.

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಒತ್ತಾಯ : 18 ಸಾವಿರ ಕೋಟಿ ಹಣ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಆರೋಪ

Aug 04 2024, 01:20 AM IST
ಪರಿಶಿಷ್ಟರ ಕಲ್ಯಾಣ ಕಾರ್ಯಗಳಿಗಾಗಿ ಮೀಸಲಿಟ್ಟ 18 ಸಾವಿರ ಕೋಟಿ ಹಣವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ದಲಿತರನ್ನು ವಂಚಿಸಿದ್ದಾರೆ. ಇದರೊಟ್ಟಿಗೆ ವಾಲ್ಮೀಕಿ ನಿಗಮದ 187 ಕೋಟಿ ಹಗರಣ ನಡೆಸಿದ್ದಾರೆ ಎಂಬುದು ಬಿಜೆಪಿ ಆರೋಪ.

ಮುಖ್ಯಮಂತ್ರಿ ಮೇಲೆ ಬಿಜೆಪಿ ಸುಳ್ಳು ಆರೋಪ

Aug 03 2024, 12:33 AM IST
ಬಿಜೆಪಿ ಭ್ರಷ್ಟಾಚಾರದ ಪಿತಾಮಹ ಆಗಿದ್ದು, ರಾಜಕೀಯದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ

Aug 03 2024, 12:31 AM IST
ಸಿಎಂ ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದೆ. ಇದು ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ಇವರನ್ನು ಗುರಿಯಾಗಿಟ್ಟುಕೊಂಡು ನಡೆಯುತ್ತಿರುವ ಪಿತೂರಿಯಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹನಮಂತ ಅಪ್ಪನ್ನವರ ಆರೋಪಿಸಿದರು.

3 ಬಿಡಾಡಿ ದನಗಳನ್ನು ಮಾರಿದ ಅಧಿಕಾರಿಗಳು: ಆರೋಪ

Aug 02 2024, 12:49 AM IST
ಶಿರಾ ನಗರಸಭೆ ಸಾಮಾನ್ಯ ಸಭೆ

ಡಿಕೆಶಿ ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಆರೋಪ : ನಮ್ಮ ಸಿಎಂ ಮಾಡಲು ಅವರು ಯಾರು - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Aug 01 2024, 02:10 AM IST

ನಾವಂತೂ ಕಾಂಗ್ರೆಸ್‌ನವರು. ಬಿಜೆಪಿಯವರು ನಮಗೆ ಸಹಾಯ ಮಾಡುತ್ತಾರೆ ಎಂದರೆ, ನಮಗೆ ಅದರ ಬಗ್ಗೆ ಏನೂ ಗೊತ್ತಾಗುತ್ತಿಲ್ಲ. ನಮ್ಮ ಸಿಎಂ ಮಾಡಲು ಅವರು ಯಾರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದರು.

  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 101
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved