• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಸ್‌ಎನ್‌ಎಲ್ ಸಂಪರ್ಕ ಸಮಸ್ಯೆ: ಗ್ರಾಮಸ್ಥರ ಆರೋಪ

Jul 14 2024, 01:31 AM IST
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಬರುವ ತಾವರಗಟ್ಟೆ ಎಂಬ ಪ್ರದೇಶದಲ್ಲಿ ಬರುವ ಬಿಎಸ್‌ಎನ್‌ ಎಲ್‌ ಟವರ್‌ ಇದ್ದು ಕಳೆದ 6 ವರ್ಷದಿಂದಲೂ ಸರಿಯಾಗಿ ಕಾರ್ಯ ನಿರ್ವಹಿಸದೆ ಸುತ್ತ ಮುತ್ತಲಿನ ಗ್ರಾಮಗಳ 2-3 ಸಾವಿರ ಗ್ರಾಹಕರು ಪರದಾಡುವಂತಾಗಿದೆ ಎಂದು ಆ ಭಾಗದ ಬಿಎಸ್‌ ಎನ್‌ಎಲ್‌ ಗ್ರಾಹಕರು ದೂರಿದ್ದಾರೆ.

ಕರ್ನಾಟಕದಿಂದ ತೆಲಂಗಾಣಕ್ಕೆ ₹1000 ಕೋಟಿ ಹೋಗಿದೆ: ಜೋಶಿ ಆರೋಪ

Jul 14 2024, 01:31 AM IST
ಹಿಂದೆ ಯಾವುದೇ ಸಾಕ್ಷ್ಯಾಧಾರ ಇಲ್ಲದಿದ್ದರೂ ಕಾಂಗ್ರೆಸ್‌ನವರು ನಮ್ಮ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಆದರೀಗ ರಾಜ್ಯದಲ್ಲಿರೋದು 100 ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ.

ಯತ್ನಾಳ ವಿರುದ್ಧ ನಕಲಿ ಮತದಾನ ಆರೋಪ: ಕೇಸ್ ಖುಲಾಸೆ

Jul 13 2024, 01:38 AM IST
ಕಳೆದ ವಿಧಾನಸಭೆ ಚುನಾವಣೆ ವೇಳೆ ನಕಲಿ ಮತದಾನ ಆಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಬೆಂಗಳೂರಿನ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಪ್ರಕರಣ, ಕಲಬುರ್ಗಿ ಹೈಕೋರ್ಟ್‌ನಲ್ಲಿ ಖುಲಾಸೆಯಾಗಿದೆ. ಅಲ್ಲದೆ, ಕರ್ನಾಟಕ ಉಚ್ಚ ನ್ಯಾಯಾಲಯ ದೂರುದಾರರಿಗೆ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

ಶಾಸಕರಿಂದ ಜನರಿಗೆ ತಪ್ಪು ಮಾಹಿತಿ: ಮಠಂದೂರು ಆರೋಪ

Jul 13 2024, 01:32 AM IST
15 ನೇ ಹಣಕಾಸು ಯೋಜನೆಯಲ್ಲಿ ಬಂದ ಅನುದಾನವನ್ನು ಕೌನ್ಸಿಲರ್‌ಗಳ ಅಭಿಪ್ರಾಯದಂತೆ ಕ್ರಿಯಾಯೋಜನೆ ಮಾಡಬೇಕಾದರೂ ಶಾಸಕರ ನಿರ್ಧಾರದಂತೆ ಕ್ರಿಯಾಯೋಜನೆ ಮಾಡಲಾಗುತ್ತಿದೆ. ಸದಸ್ಯರ ಅಭಿಪ್ರಾಯವನ್ನೇ ಕೇಳುತ್ತಿಲ್ಲ ಆಕ್ಷೇಪ ವ್ಯಕ್ತ ಪಡಿಸಿದರು.

ಆರೋಪ ಸಾಬೀತಾದರೆ ಐಎಎಸ್ ಪೂಜಾ ವಜಾ?

Jul 13 2024, 01:30 AM IST
ತನ್ನ ಯೋಗ್ಯತೆಗೂ ಮೀರಿದ ಸೌಲಭ್ಯಗಳಿಗೆ ಬೇಡಿಕೆಯಿಟ್ಟು ಹಾಗೂ ನಕಲಿ ದಾಖಲೆ ನೀಡಿ ನೇಮಕಗೊಂಡು ಸುದ್ದಿಯಾಗಿರುವ ಟ್ರೈನೀ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಎಸಗಿದ್ದಾರೆ.

ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ಕಡೆಗಣನೆ: ಜೆಡಿಎಸ್ ಆರೋಪ

Jul 12 2024, 01:35 AM IST
ಕಾಂಗ್ರೆಸ್ ಪಕ್ಷದ ಗೆಲವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಅಲ್ಪಸಂಖ್ಯಾತರಿಗೆ ನಿಗಮ, ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನೀಡದೆ ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಆರೋಪಿಸಿದ್ದಾರೆ.

ಚಿಂಚೋಳಿ ಪುರಸಭೆ ಫಾರಂ-3ಗೆ ಹಣದ ಬೇಡಿಕೆ ಹೆಚ್ಚಾಗಿದೆ: ಆರೋಪ

Jul 12 2024, 01:33 AM IST
ಪುರಸಭೆಯಿಂದ ಫಾರಂ ೩ ನೀಡುವುದಕ್ಕಾಗಿ ಇಲ್ಲಿಗೆ ಲೂಟಿ ಮಾಡಲು ಬಂದಿದ್ದೀರಾ? ನಿಮ್ಮ ಸಿಬ್ಬಂದಿ ಬಗ್ಗೆ ಅನೇಕರು ದೂರು ನೀಡುತ್ತಿದ್ದಾರೆ. ಸರಕಾರ ಸಂಬಳ ಕೊಡುವುದಿಲ್ಲವಾ? ಜನರ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿ ಇಲ್ಲವೇ ಬೇರೆಡೆ ವರ್ಗಾವಣೆ ಮಾಡಿಕೊಳ್ಳಿ.

ಬಿ. ಇಡಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಕ್ರಮಕ್ಕೆ ಆಗ್ರಹ

Jul 11 2024, 01:37 AM IST
ಬಿ. ಇಡಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರ ಹಿನ್ನೆಲೆಯಲ್ಲಿ ಗುವಿವಿ ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ ಸೇರಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಗುವಿವಿ ಆಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಯರವರ ಕಡೆಗಣನೆ ಆರೋಪ: ಆ.15ರಂದು ಅರೆಬೆತ್ತಲೆ ಧರಣಿಗೆ ನಿರ್ಧಾರ

Jul 11 2024, 01:34 AM IST
ಕೊಡಗು ಜಿಲ್ಲೆಯಲ್ಲಿ ವಾಸಿಸುತ್ತಿರುವ ಯರವರನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸ್ವತಂತ್ರವಾಗಿ ಕೃಷಿ ಮಾಡಿಕೊಂಡು ಜೀವನ ಸಾಗಿಸಲು ಜಮೀನು ನೀಡುವಂತೆ ಒತ್ತಾಯಿಸಿ ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟ ಫಲ ನೀಡಲಿಲ್ಲ. ಆದ್ದರಿಂದ ಸ್ವಾತಂತ್ರ್ಯ ದೊರಕಿದ ದಿನವಾದ ಆ.15 ರಂದು ಜಿಲ್ಲಾ ನ್ಯಾಯಾಲಯದ ಎದುರು ಅರೆಬೆತ್ತಲೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ರೈತರಿಗೆ ಪರಿಹಾರ ನೀಡಲು ವಿಮೆ ಕಂಪನಿ ವಂಚನೆ: ರೈತ ಸಂಘ ಆರೋಪ

Jul 11 2024, 01:33 AM IST
ನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಹಣ ನೀಡಿ ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 101
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved