• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವ್ಯವಹಾರ ಆರೋಪ: ಅಳಗವಾಡಿ ಗ್ರಾಪಂಗೆ ಬೀಗ

Aug 09 2025, 12:00 AM IST
ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಅಧ್ಯಕ್ಷ ಹಾಗೂ ಪಿಡಿಒಗಳು ಸಾರ್ವಜನಿಕ ಹಿತಾಸಕ್ತಿಯಡಿ ಅಭಿವೃದ್ಧಿ ಕಾಮಗಾರಿ ನಡೆಸಿದ್ದೇವೆ ಎಂದು ಕೋಟ್ಯಾಂತರ ರುಪಾಯಿ ಹಗರಣ ಮಾಡಿದ್ದು, ಈ ಕುರಿತಾಗಿ ಗ್ರಾಪಂಗೆ ಯಾವ ಅವಧಿಯಲ್ಲಿ ಎಷ್ಟು ಅನುದಾನ ಮಂಜೂರಾಗಿದೆ ಎಂಬುದರ ಕುರಿತಾಗಿ ಆರ್‌ಟಿಐ ಕಾಯ್ದೆಯಡಿ ಮನವಿ ಸಲ್ಲಿಸಿ ತಿಂಗಳಾದರೂ ಗ್ರಾಪಂ ಅಧಿಕಾರಿಗಳು ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ, ಬೇಸತ್ತು ಗ್ರಾಪಂಗೆ ಬೀಗ ಹಾಕಿರುವುದಾಗಿ ಗ್ರಾಮಸ್ಥರು ವಿವರಿಸಿದರು.

ಧರ್ಮಸ್ಥಳದಲ್ಲಿ ಅಸಹಜ ಸಾವು ಆರೋಪ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

Aug 09 2025, 12:00 AM IST
ಹಿಂದೆ ಅದೇ ಪ್ರದೇಶದಲ್ಲಿ ಅನನ್ಯ ಭಟ್, ಸೌಜನ್ಯ ಸೇರಿದಂತೆ ಹಲವು ಹೆಣ್ಣು ಮಕ್ಕಳ ಸಾವಿನ ಪ್ರಕರಣದ ತನಿಖೆಯಲ್ಲಿ ಅಪರಾಧಿಗಳು ಯಾರೆಂದು ಹೊರಗೆ ಬರಲೇ ಇಲ್ಲ. ಆದ್ದರಿಂದ ಈಗ ನಡೆಯುತ್ತಿರುವ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಪ್ರಭಾವಕ್ಕೆ ಒಳಗಾಗದೆ ಎಸ್ಐಟಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು.

ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ: ಹಣಮಂತ ನಿರಾಣಿ ಆರೋಪ

Aug 08 2025, 02:00 AM IST
ರಾಜ್ಯದಲ್ಲಿ ತೋಟಗಾರಿಕೆಯ ಏಕೈಕ ವಿಶ್ವವಿದ್ಯಾಲಯವಿದ್ದು, ಸಮಗ್ರ ಕೃಷಿ ವಿಶ್ವವಿದ್ಯಾಲಯಗಳ ರಚನೆಯ ವರದಿ ಆಧರಿಸಿ ಉತ್ತರ ಕರ್ನಾಟಕದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ತಿಳಿಸಿದರು.

ಎಡಪಂಥೀಯರಿಂದ ಹಿಂದು ಧರ್ಮದ ವಿರುದ್ಧವೇ ಅಪನಂಬಿಕೆ ಸೃಷ್ಟಿ: ಡಾ.ಭರತ್‌ ಶೆಟ್ಟಿ ಆರೋಪ

Aug 08 2025, 02:00 AM IST
ಎಡಪಂಥೀಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪನಂಬಿಕೆಯನ್ನು ಸೃಷ್ಟಿಸುವಂತೆ ಲಂಗು ಲಗಾಮು ಇಲ್ಲದೆಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿರುವುದಕ್ಕೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಬದುಕಿದೆ ಎಂದು ತೋರಿಸಲು ಮತಗಳ್ಳತನ ಆರೋಪ

Aug 08 2025, 01:01 AM IST
ಕಾಂಗ್ರೆಸ್ ಬದುಕಿದೆ ಎಂದು ತೋರಿಸಲು ಮತಗಳ್ಳತನ ಆರೋಪ‌ ಮಾಡಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.

ಪುರಸಭೆಯಲ್ಲಿ ಕೆಲಸ ಮಾಡದೇ ಅನಗತ್ಯ ಖರ್ಚು- ಸದಸ್ಯರ ಆರೋಪ

Aug 06 2025, 01:15 AM IST
ರೋಣ ಪಟ್ಟಣದ ಅಭಿವೃದ್ಧಿಗಾಗಿ ಪುರಸಭೆಗೆ ಬರುವ ಅನುದಾನದಲ್ಲಿ ಕೆಲಸ ಮಾಡದೇ ಅನಗತ್ಯ ಖರ್ಚು ಹಾಕಲಾಗಿದೆ. ಇದರಿಂದ ಅಭಿವೃದ್ಧಿ ಮರೀಚಿಕೆಯಾಗುವುದು ಎಂದು ಪುರಸಭೆ ಸದಸ್ಯ ಸಂತೋಷ ಕಡಿವಾಲ ಸೇರಿದಂತೆ ಸಭೆಯಲ್ಲಿದ್ದ ಕೆಲ ಸದಸ್ಯರು ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ಅನುಮೋದನೆ ಇಲ್ಲದೇ ಉತಾರ ಹಂಚಿಕೆ- ಆರೋಪ

Aug 05 2025, 11:46 PM IST
ಶಿರಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೊಸದಾಗಿ ತಲೆ ಎತ್ತಿರುವ ಬಡಾವಣೆಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗದೇ ಇದ್ದರೂ ಹಾಗೂ ಆಡಳಿತ ಮಂಡಳಿ ಅನುಮೋದನೆ ಇಲ್ಲದೆಯೇ ಪಪಂ ಮುಖ್ಯಾಧಿಕಾರಿ ಸವಿತಾ ತಾಮ್ರೆ ಅವರು ಉತಾರ ನೀಡಿರುವುದಾಗಿ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ ಆರೋಪಿಸಿದರು.

ಯೂರಿಯಾ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲ ಆರೋಪ: ಜೆಡಿಎಸ್ ಪ್ರತಿಭಟನೆ

Aug 05 2025, 01:30 AM IST
ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರ ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಸುಳ್ಳು ಆರೋಪ: ಗುಣಧರ ನಂದಿ ಮಹಾರಾಜ

Aug 05 2025, 12:30 AM IST
ಧರ್ಮಸ್ಥಳದಲ್ಲಿ 300 ಕೊಲೆಗಳಾಗಿವೆ ಎಂದು ಕೆಲವರು ಆರೋಪಿಸಿದ್ದಾರೆ. ಒಂದೇ ಒಂದು ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿದ್ದರೆ. ನಾನು ಸನ್ಯಾಸತ್ವ ತ್ಯಜಿಸುತ್ತೇನೆ. ಅವರು ಯಾವುದೇ ತಪ್ಪು ಮಾಡಿಲ್ಲ, ಸುಳ್ಳು ಆರೋಪ ಮಾಡಲಾಗುತ್ತಿದೆ. ಹರ್ಷೇಂದ್ರ ಜೈನ್ ಕೊಲೆ ಮಾಡಿಲ್ಲ. ಅಪಪ್ರಚಾರ ಮಾಡಿದವರನ್ನು ನಾವು ಬಿಡುವುದಿಲ್ಲ.

ರಾಗಾ ಮತಗಳ್ಳತನ ಆರೋಪ ಆಧಾರರಹಿತ: ರೇಣು

Aug 04 2025, 11:45 PM IST
ಸಂವಿಧಾನದ ಪುಸ್ತಕ ಸದಾ ಕೈಯಲ್ಲಿ ಹಿಡಿದು ಓಡಾಡುವ ರಾಹುಲ್‌ ಗಾಂಧಿ ಮತಗಳ್ಳತನವಾಗಿದೆ ಎಂದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇವರಿಗೆ ಅಂಬೇಡ್ಕರ್ ಬಗ್ಗೆಯಾಗಲಿ ಹಾಗೂ ದೇಶದ ಸಂವಿಧಾನದ ಬಗ್ಗೆಯಾಗಲಿ ಕಿಂಚಿತ್ತೂ ಗೌರವವಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 123
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved