• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಡಿಜಿಪಿ ಓಂ ಪ್ರಕಾಶ್‌ ವಿರುದ್ಧ ವಾಟ್ಸಪ್‌ನಲ್ಲಿ ಪತ್ನಿ ಸಾಲು ಸಾಲು ಆರೋಪ

Apr 22 2025, 01:47 AM IST

ಹತ್ಯೆಗೀಡಾಗಿರುವ ಮಾಜಿ ಡಿಜಿಪಿ ಓಂಪ್ರಕಾಶ್ ಅವರ ಪತ್ನಿ ಪಲ್ಲವಿ ಓಂ ಪ್ರಕಾಶ್‌ ಅವರು ಕೆಲ ದಿನಗಳ ಹಿಂದೆಯಷ್ಟೇ ಹಿರಿಯ ಪೊಲೀಸ್‌ ಅಧಿಕಾರಿಗಳ ಪತ್ನಿಯರು ಇರುವ ವಾಟ್ಸಾಪ್‌ ಗ್ರೂಪ್‌ನಲ್ಲಿ ತಮ್ಮ ಕೌಟುಂಬಿಕ ಕಲಹದ ಬಗ್ಗೆ ಸಂದೇಶಗಳನ್ನು ಹಾಕಿದ್ದರು. 

ಅನ್ಯ ಕೋಮಿನ ವ್ಯಕ್ತಿ ಕಿರುಕುಳಕ್ಕೆ ಯುವತಿ ಶಿಲ್ಪಾ ಆತ್ಮಹತ್ಯೆ: ಆರೋಪ

Apr 20 2025, 01:51 AM IST
ವಾರದ ಹಿಂದೆ ಬೆಳಗಾವಿಯಲ್ಲಿ ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಯುವತಿ ಶಿಲ್ಪಾ ಎಂಬ ದಲಿತ ಯುವತಿ ಆತ್ಮಹತ್ಯೆಗೆ ಅನ್ಯಕೋಮಿನ ವ್ಯಕ್ತಿಯ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಮೋದ ಮುತಾಲಿಕ್‌ ಘಟನೆ ಖಂಡಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಅನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಬಿಜೆಪಿ : ಕಾಂಗ್ರೆಸ್‌ ಆರೋಪ

Apr 20 2025, 01:49 AM IST
ಸಂವಿಧಾನದ ಮೂಲಚೌಕಟ್ಟನ್ನು ಉಲ್ಲಂಘಿಸುವ ಕಾಯ್ದೆ ರೂಪಿಸಬೇಡಿ ಎಂದು ಹೇಳಿದ ಸುಪ್ರೀಂಕೋರ್ಟ್‌ನ ಅನ್ನು ಉದ್ದೇಶಪೂರ್ವಕವಾಗಿ ಟೀಕಿಸುವ ಮೂಲಕ ಅದನ್ನು ದುರ್ಬಲಗೊಳಿಸುವ ಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ :ಜಿ.ಎಸ್.ಭಾನುಪ್ರಕಾಶ್ ಸೇರಿ ಐವರ ವಿರುದ್ಧ ಎಫ್‌ಐಆರ್..!

Apr 19 2025, 12:44 AM IST
ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ತಾಲೂಕಿನ ಗೋಪಾಲಪುರ ಗ್ರಾಪಂ ಸದಸ್ಯೆ ಸುಧಾ ಸಿದ್ದೇಗೌಡರ ಪುತ್ರ ಜಿ.ಎಸ್.ಭಾನುಪ್ರಕಾಶ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಡವರಿಗೆ ಮನೆ ಕಟ್ಟಿಕೊಡುವುದರಲ್ಲಿ ಲೂಟಿ: ಬಿ.ಸಿ. ಪಾಟೀಲ್ ಆರೋಪ

Apr 19 2025, 12:41 AM IST
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಿರೇಕೆರೂರು ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ 250 ಮನೆಗಳ ಕಾಮಗಾರಿಯಲ್ಲಿ ಭಾರಿ ಹಗರಣ ನಡೆದಿದೆ. ಬಡವರಿಗೆ ಮನೆ ಕಟ್ಟಿಕೊಡುವ ಬದಲು ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಆಟೋ ಚಾಲಕ ಸೇರಿ ಮೂವರಿಂದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ

Apr 19 2025, 12:39 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಬುಧವಾರ ತಡರಾತ್ರಿ 1.30 ಸುಮಾರಿಗೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು, ಮೂಲ್ಕಿ ಹಾಗೂ ಕುಂಪಲ ನಿವಾಸಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ : ₹2000 ಕೋಟಿ ವಶಕ್ಕೆ ಸೋನಿಯಾ, ರಾಹುಲ್‌ ಸಂಚು - ಬಿಜೆಪಿ ಆರೋಪ

Apr 19 2025, 12:34 AM IST
‘ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಮೇಲೆ ನಯಾಪೈಸೆ ಹೂಡಿಕೆ ಮಾಡದ ಸೋನಿಯಾ ಮತ್ತು ರಾಹುಲ್‌ ಗಾಂಧಿ, ಅದನ್ನು ಎಟಿಎಂನಂತೆ ಬಳಸಿ, ಅದರ 2 ಸಾವಿರ ಕೋಟಿ ರು. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದರು’ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಸೋನಿಯಾ, ರಾಹುಲ್‌ಗೆ ಕಿರುಕುಳ ಆರೋಪ : ಇ.ಡಿ. ಕಚೇರಿ ಎದುರು ಕಾಂಗ್ರೆಸ್‌ ಪ್ರತಿಭಟನೆ

Apr 17 2025, 12:54 AM IST

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ   ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದ್ದನ್ನು ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಶಾಂತಿನಗರದ ಇಡಿ ಕಚೇರಿ ಎದುರು   ಪ್ರತಿಭಟನೆ ನಡೆಸಿದರು.

ಕಿಕ್‌ಬ್ಯಾಕ್‌ಗೆ ಸಿದ್ದು ಉತ್ತರಿಸಲಿ - ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಎದುರಿಸ್ತಿದ್ದಾರೆ : ಎಚ್‌ಡಿಕೆ

Apr 13 2025, 11:45 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣಕ್ಕೆ ಕಿಕ್‌ಬ್ಯಾಕ್‌ ಆರೋಪ ಬಂದಿದ್ದು, ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮಕ್ಕೆ ಉತ್ತರ ನೀಡಬೇಕು ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕರಗ ಉತ್ಸವಕ್ಕೆ ಬಿಬಿಎಂಪಿ ಹಣ ಬಿಡುಗಡೆ ಮಾಡಿಲ್ಲ: ಧರ್ಮರಾಯಸ್ವಾಮಿ ವ್ಯವಸ್ಥಾಪನಾ ಸಮಿತಿಯಿಂದ ಆರೋಪ

Apr 13 2025, 02:06 AM IST
ವಿಶ್ವ ವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದರೆ, ಮತ್ತೊಂದು ಕಡೆ ಉತ್ಸವಕ್ಕೆ ಬಿಬಿಎಂಪಿಯಿಂದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿತ್ತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved