• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುರ್ಚಿ ಉಳಿಸಿಕೊಳ್ಳಲು ಸಿದ್ದು ಜಾತಿ ಗಣತಿ ದಾಳ : ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪ

Apr 12 2025, 12:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ದಾಳ ಪ್ರಯೋಗಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪಿಸಿದರು.

ಬೆದರುಗೊಂಬೆಯಾದ ಜಾತಿ ಗಣತಿ: ವಿಜಯೇಂದ್ರ ಆರೋಪ

Apr 12 2025, 12:48 AM IST
ಯಾವ್ಯಾವಾಗ ಮುಖ್ಯಮಂತ್ರಿಯ ಕುರ್ಚಿ ಅಲುಗಾಡುತ್ತೋ ಆವಾಗಲೆಲ್ಲ ಜಾತಿಗಣತಿ ನೆನಪಾಗುತ್ತದೆ.

ಐದು ಇಲಾಖೆಗಳಲ್ಲಿ ಶೇ.40 ಕಮಿಷನ್‌ಗಿಂತ ಹೆಚ್ಚು ಭ್ರಷ್ಟಾಚಾರ ಆರೋಪ: ದಾಖಲೆಗಳಿಲ್ಲ - ತನಿಖೆಗೆ ಎಸ್‌ಐಟಿ

Apr 12 2025, 12:46 AM IST

  ಗುತ್ತಿಗೆದಾರರ ಸಂಘ, ಪೂರಕ ದಾಖಲೆ ನೀಡಲು ವಿಫಲವಾಗಿದೆ. ಹೀಗಾಗಿ ಶೇ.40ರಷ್ಟು ಕಮಿಷನ್‌ ಆರೋಪ ಖಚಿತ ಎಂಬ ಅಭಿಪ್ರಾಯ ತಳೆಯುವುದು ಆಯೋಗಕ್ಕೆ ಕಷ್ಟವಾಗಿದೆ ಎಂದು ನ್ಯಾ. ಎಚ್.ಎನ್‌.ನಾಗಮೋಹನ್‌ದಾಸ್ ಆಯೋಗ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

ದೇಶದಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರ ಹ್ಯಾಕಿಂಗ್‌ ಆರೋಪ ಸುಳ್ಳು : ಚುನಾವಣಾ ಆಯೋಗ

Apr 12 2025, 12:46 AM IST
ದೇಶದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಹ್ಯಾಕಿಂಗ್‌ಗೆ ಒಳಪಡುತ್ತವೆ ಎನ್ನುವ ಆರೋಪವನ್ನು ಚುನಾವಣಾ ಆಯೋಗದ ಮೂಲಗಳು ನಿರಾಕರಿಸಿದ್ದು, ‘ಇವಿಎಂಗಳು ಇಂಟರ್ನೆಟ್‌ ಸಂಪರ್ಕವಿಲ್ಲದೆ ಸರಳ ಕ್ಯಾಲ್ಕುಲೇಟರ್‌ನಂತೆ ಕೆಲಸ ಮಾಡುತ್ತವೆ. ಹ್ಯಾಕಿಂಗ್ ಅಸಾಧ್ಯ’ ಎಂದಿವೆ.

ವಿಪಕ್ಷಗಳ ಆರೋಪ : ವಕ್ಫ್‌ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿ 15 ದಿನ ಜಾಗೃತಿ ಕಾರ್‍ಯಕ್ರಮ

Apr 11 2025, 12:31 AM IST
ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ವಿಪಕ್ಷಗಳ ಮಾಡುತ್ತಿರುವ ಆರೋಪಗಳ ವಿರುದ್ಧ ಜಾಗೃತಿ ಮೂಡಿಸಲು ಬಿಜೆಪಿಯು 15 ದಿನಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬಂಕ್‌ನಲ್ಲಿ ಹಣ ವ್ಯತ್ಯಾಸ: ನೌಕರನ ಮೇಲೆ ಆರೋಪ

Apr 10 2025, 01:00 AM IST
ಟಿಎಪಿಸಿಎಂಎಸ್ ಸ್ವಾಧೀನದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಾಗಿರುವ ವ್ಯತ್ಯಾಸದ ಹಣವನ್ನು ನಿಯಮ ಮೀರಿ ಡಿಗ್ರೂಪ್ ನೌಕರರೊಬ್ಬರಿಂದ 90 ಸಾವಿರ ಕಟ್ಟಿಸಿಕೊಳ್ಳಲು ಇಲ್ಲಿನ ಪ್ರಭಾರಿ ಕಾರ್ಯದರ್ಶಿ ಒತ್ತಡ ಹೇರುತ್ತಿದ್ದಾರೆ. ನಿಯಮ ಮೀರಿ ವಾಮಮಾರ್ಗ ಅನುಸರಿಸಿ ನೌಕರನನ್ನು ಕೆಲಸಕ್ಕೆ ಸೇರಿಸಿಕೊಳ್ಳದೆ ಕಳೆದ 9 ದಿನಗಳಿಂದಲೂ ದೂರವಿಟ್ಟು ಒತ್ತಡ ತಂತ್ರ ಹೇರಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡ ಗೃಹಿಣಿ : ಪೋಷಕರಿಂದ ಅಳಿಯನ ವಿರುದ್ಧ ಕೊಲೆ ಆರೋಪ

Apr 09 2025, 02:03 AM IST
ಮನೆಯ ಶೌಚಾಲಯದ ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಾವೆಮುಲ್‌ನಲ್ಲಿ ವ್ಯಾಪಕ ಭ್ರಷ್ಟಾಚಾರ: ಆರೋಪ

Apr 08 2025, 12:34 AM IST
ಹಾವೆಮುಲ್‌ನಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕೂಡಲೇ ತನಿಖೆ ನಡೆಸಿ ಕಡಿತ ಮಾಡಿರುವ ₹1.50 ಹಣ ರೈತರಿಗೆ ನೀಡುವಂತೆ ಮುಖಂಡರು ಆಗ್ರಹಿಸಿದರು.

ಪಾರ್ಕ್ ಜಾಗ ಒತ್ತುವರಿ ತೆರವಿಗೆ ನಗರಸಭೆ ಅಧಿಕಾರಿಗಳ ವಿಳಂಬ: ಮಾದಿಗ ಸಂಘ ಆರೋಪ

Apr 08 2025, 12:30 AM IST
Madiga Sangha alleges delay by municipal officials in clearing encroached park land

ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Apr 06 2025, 01:50 AM IST
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved