• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಲ್ಲಸಲ್ಲದ ಆರೋಪ ಮಾಡುವುದು ಸಮಂಜಸವಲ್ಲ: ಜಗದೀಶ ಗೌಡ

Jun 10 2025, 04:17 AM IST
ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಜನರು ತಮ್ಮ ಸಮಸ್ಯೆ ಮುಕ್ತವಾಗಿ ಶಾಸಕರಿಗೆ ತಿಳಿಯಬಹುದಾಗಿದೆ

ಹಿಂದೂಗಳಿಗೆ ಕಿರುಕುಳ, ಮಾನವ ಹಕ್ಕುಗಳ ಉಲ್ಲಂಘನೆ: ಆರೋಪ

Jun 09 2025, 12:37 AM IST
ದಕ್ಷಿಣ ಕನ್ನಡದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ಕಿರುಕುಳ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ.

ರಾಹುಲ್‌ರದ್ದು ಅಸಂಬದ್ಧ ಆರೋಪ : ಚು. ಆಯೋಗ

Jun 08 2025, 01:28 AM IST

 ರಾಹುಲ್‌ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗದ ಮೂಲಗಳು, ‘ಜನರಿಂದ ತಮ್ಮ ವಿರುದ್ಧ ಫಲಿತಾಂಶ ಬಂದದ್ದಕ್ಕಾಗಿ ಹೀಗೆ ಮಾನಹಾನಿ ಮಾಡುವುದು ಅಸಂಬದ್ಧ’ ಎಂದು ಖಾರವಾಗಿ ಪ್ರತಿಕ್ರಿಯಿಸಿವೆ.

ಈಜು ಪಟುಗಗಳ ತರಬೇತಿಗೆ ಅವಕಾಶ ನೀಡದ ಈಜು ಕೊಳದ ಆಡಳಿತ: ಆರೋಪ

Jun 07 2025, 03:14 AM IST
ಮಂಗಳೂರು ನಗರದ ಎಮ್ಮೆಕೆರೆಯ ಸ್ಮಾರ್ಟ್ ಸಿಟಿ ಸ್ವಿಮ್ಮಿಂಗ್‌ಪೂಲ್‌ನ ಆಡಳಿತ ಮಂಡಳಿಯು ಈಜು ಪಟುಗಳಿಗೆ ತರಬೇತಿಗೆ ಸರಿಯಾದ ಅವಕಾಶ ನೀಡುತ್ತಿಲ್ಲ ಎಂದು ದಕ್ಷಿಣ ಕನ್ನಡ ಈಜು ಸಂಸ್ಥೆ ಗಂಭೀರ ಆರೋಪಿಸಿದೆ.

ಬಾಗಲಕೋಟೆ ನಗರಸಭೆ: ಆರೋಪ, ಪ್ರತ್ಯಾರೋಪ

Jun 07 2025, 01:48 AM IST
ಬಾಗಲಕೋಟೆ ನಗರದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕಾದ ಜನಪ್ರತಿನಿಧಿಗಳು, ಅಧಿಕಾರಿಗಳ ಮಧ್ಯೆ ಪರಸ್ಪರ ಆರೋಪ, ಪ್ರತ್ಯಾರೋಪ, ಮಾತಿನ ಚಕಮಕಿಗೆ ಕಾರಣರಾದ ಘಟನೆ ಬಾಗಲಕೋಟೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ನಡೆಯಿತು.

ಕಾಲ್ತುಳಿತದಲ್ಲಿ ಅಮಾಯಕರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಬಿಜೆಪಿ ಆರೋಪ

Jun 07 2025, 12:57 AM IST
ಹೈಕೋರ್ಟ್‌ ಸುಮೋಟೋ ಕೇಸ್ ದಾಖಲಿಸಿಕೊಂಡ ನಂತರ ಇವರಿಗೆ ನಡುಕ ಉಂಟಾಗಿದೆ. ಆದ ಕಾರಣ ಅಮಾಯಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಈ ಘಟನೆಗೆ ನೇರ ಕಾರಣವಾಗಿರುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡಬೇಕು.

ಖಾತೆ, ಪಹಣಿ ಮಾಡಿಕೊಡುವಲ್ಲಿ ತಹಸೀಲ್ದಾರ್ ವಿಳಂಬ ಆರೋಪ

Jun 05 2025, 04:30 AM IST
ಖಾತೆ, ಪಹಣಿ ಮಾಡಿಕೊಡುವಲ್ಲಿ ತಹಸೀಲ್ದಾರ್ ವಿಳಂಬ ಮಾಡುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ದಲಿತ ಮುಖಂಡ ಪೆದ್ದೀಹಳ್ಳಿ ನರಸಿಂಹಯ್ಯ ಆರೋಪಿಸಿದರು.

ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ: ಬೆಲ್ಲದ ಆರೋಪ

Jun 05 2025, 01:12 AM IST
ಕರ್ನಾಟಕದಲ್ಲಿ ಪ್ರಗತಿ ನಿಂತು ಹೋಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಮುಸ್ಲಿಮರ ತುಷ್ಟೀಕರಣವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಹಾಕಿದ ನಸೀರ್ ಅಹಮ್ಮದ್ ಬೆಂಬಲಿಗರನ್ನು ಕರೆದು ವಿಚಾರಣೆ ಮಾಡಿಲ್ಲ. ಅದೇ ಹಿಂದು ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗುತ್ತಿದೆ.

ಸ್ಮಾರ್ಟ್ ಮೀಟರ್ ಹಗರಣ ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ

Jun 04 2025, 12:55 AM IST
2019ರಲ್ಲಿ ಬಿಜೆಪಿ ಸರ್ಕಾರ ಸ್ಮಾರ್ಟ್ ಮೀಟರ್ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿತು. ಸ್ಮಾರ್ಟ್ ಮೀಟರ್ ಹಗರಣದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ

ಅನುದಾನ ಸದ್ಬಳಕೆ ಮಾಡದೆ ಇರುವುದೇ ವನ್ಯಜೀವಿಗಳ ದಾಳಿಗೆ ಕಾರಣ ಭೂಮಾಲೀಕರು, ಮರ ವ್ಯಾಪಾರಿಗಳ ಸಂಘ ಆರೋಪ

Jun 02 2025, 01:30 AM IST
ವನ್ಯಜೀವಿಗಳ ಉಪಟಳ ತಡೆಯಲೆಂದು ಸರ್ಕಾರ ಬಿಡುಗಡೆ ಮಾಡುತ್ತಿರುವ ಕೋಟ್ಯಾಂತರ ರುಪಾಯಿ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಸದೇ ಇರುವುದೇ ಇಂತಹ ಸಮಸ್ಯೆಗಳು ಎದುರಾಗಲು ಕಾರಣವೆಂದು ಮಳವಂಡ ಅರವಿಂದ್‌ ಕುಟ್ಟಪ್ಪ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 114
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved