• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ಬಿಜೆಪಿ ಆರೋಪ

Apr 13 2024, 01:01 AM IST
ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಇದನ್ನು ಖಂಡಿಸುತ್ತೇವೆ. ಮುಂದೆ ಇಂತಹ ಘಟನೆ ಮರುಕಳಿಸಿದರೆ ಪ್ರತಿಭಟನೆ ಕೂಡ ನಡೆಸಬೇಕಾಗುತ್ತದೆ ಎಂದು ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದ್ದಾರೆ.

ಸಮಾಜ ಒಡೆಯುವ ಬಿಜೆಪಿ: ಲಕ್ಷ್ಮಣ ಗೌಡ ಆರೋಪ

Apr 12 2024, 01:02 AM IST
ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗ ಗುರುವಾರ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕೊಡಗು ಮೈಸೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಗೌಡ, ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಇಲ್ಲಿ ಕಚೇರಿ ತೆರೆದಿರಲಿಲ್ಲ. ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಭರವಸೆ ನೀಡಿದರು.

ಸ್ವಾಮೀಜಿಗಳ ಬಗ್ಗೆ ಜೋಷಿ ನಿರಂತರ ಅಪಪ್ರಚಾರ: ದಿಂಗಾಲೇಶ್ವರ ಶ್ರೀ ಆರೋಪ

Apr 11 2024, 12:46 AM IST
ಸ್ವಾಮೀಜಿಗಳು, ಲಿಂಗಾಯತರ ಬಗ್ಗೆ ಹಿಂದಿನಿಂದಲೂ ಪ್ರಹ್ಲಾದ ಜೋಷಿ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ. ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವುದರಲ್ಲಿ ಜೋಷಿ ಪ್ರಮುಖ ಪಾತ್ರ ವಹಿಸಿದವರು ಎಂದು ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹರಿಹರದಲ್ಲಿ ಆರೋಪಿಸಿದ್ದಾರೆ.

ಪ್ರತ್ಯೇಕ ಮತೀಯ ಕೊಲೆ ಪ್ರಕರಣ: ಆರೋಪ ಸಾಬೀತು

Apr 09 2024, 12:50 AM IST
ಉಳ್ಳಾಲ ಮತ್ತು ಮೆಲ್ಕಾರ್‌ನಲ್ಲಿ 2015 ಮತ್ತು 2016ರಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ. ಇವು ಮತೀಯ ಕೊಲೆ ಪ್ರಕರಣಗಳಾಗಿದ್ದವು.

ತನ್ನ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪ: ಕೆನಡಾ ಆರೋಪ

Apr 08 2024, 01:08 AM IST
2019 ಹಾಗೂ 2021ರ ಕೆನಡಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನಗಳು ಹಸ್ತಕ್ಷೇಪ ಮಾಡಿವೆ ಎಂದು ಅಲ್ಲಿನ ಗುಪ್ತಚರ ಸಂಸ್ಥೆ ನಡೆಸಿದ ತನಿಖಾ ವರದಿ ಆರೋಪಿಸಿದೆ.

ಮೀನುಗಾರರ ವಿರುದ್ಧ ಸುಳ್ಳು ದೂರು: ಆರೋಪ

Apr 08 2024, 01:06 AM IST
ಅಗತ್ಯ ಪರವಾನಗಿ ಮತ್ತು ಕಾಮಗಾರಿಯ ಆದೇಶಪತ್ರ ತೋರಿಸಲು ಬಂದರು ಅಧಿಕಾರಿ ವಿಫಲರಾದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ಬಂದರು ಅಧಿಕಾರಿಗಳು ಕೆಲಸ ಸ್ಥಗಿತಗೊಳಿಸಿ ಸ್ಥಳದಿಂದ ತೆರಳಿದ್ದಾರೆ.

ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ಹಣ ವಸೂಲಿ, ಭ್ರಷ್ಟಾಚಾರ: ಯು.ಬಸವರಾಜು ಆರೋಪ

Apr 08 2024, 01:05 AM IST
ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ ಪ್ರಕರಣ ಚುನಾವಣೆ ಬಾಂಡ್ ಹೆಸರಿನಲ್ಲಿ ನಡೆದಿದೆ. ಬಿಜೆಪಿಯು ಸುಮಾರು 8500 ಕೋಟಿ ರು.ಸುಲಿಗೆ ಮಾಡಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಬಡವರು - ಶ್ರೀಮಂತರ ಅಂತರ ಹೆಚ್ಚಿದೆ. ಬಡವರಿಂದ ತೆರಿಗೆ ವಸೂಲಿ ಮಾಡಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ, ತೆರಿಗೆ ಮನ್ನಾದ ಹೆಸರಿನಲ್ಲಿ ಸಂಪತ್ತಿನ ವರ್ಗಾವಣೆ ಮಾಡಲಾಗಿದೆ.

ಕೋವಿ ಠೇವಣಿ ವಿಚಾರದಲ್ಲಿ ಜಿಲ್ಲಾಡಳಿತದಿಂದ ಆಯೋಗದ ಆದೇಶ ದುರಪಯೋಗ: ರೈತ ಮುಖಂಡರ ಆರೋಪ

Apr 06 2024, 12:50 AM IST
ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು.

ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ

Apr 05 2024, 01:07 AM IST
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ. ಹಾಗೇ ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ.

ಅಧಿಕಾರದ ಬಾಗಿಲು ಮುಚ್ಚುವುದು ಎಚ್ಡಿಕೆ ಕುಟುಂಬದ ವಾಡಿಕೆ: ಮರಿತಿಬ್ಬೇಗೌಡ ಆರೋಪ

Apr 05 2024, 01:01 AM IST
ರೈತ ವಿರೋಧಿ ಕಾಯ್ದೆಗೆ ಮತ ನೀಡಲು ನನ್ನ ಆತ್ಮಸಾಕ್ಷಿ ಒಪ್ಪದೇ ವಿರೋಧಿಸಿದೆ. ನಾನು ರೈತರ ಮಗ . ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 115
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved