• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಮತ್ತೆ ದೂರವಾಣಿ ಕರೆ ಕದ್ದಾಲಿಕೆ ಗದ್ದಲ: ಎಚ್‌ಡಿಕೆ ಆರೋಪ

May 21 2024, 12:30 AM IST

ಜೆಡಿಎಸ್‌ ಪಕ್ಷ ಹಾಗೂ ತಮ್ಮ ಕುಟುಂಬ ಸದಸ್ಯರಲ್ಲಿ 40 ಜನರ ಫೋನ್‌ ಟ್ಯಾಪ್‌ ಆಗ್ತಿದೆ ಎಂದು ಎಚ್‌ಡಿಕೆ ಸ್ಫೋಟಕ ಆರೋಪ ಮಾಡಿದ್ದು, ಪ್ರಜ್ವಲ್‌ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳ್ತೀನಿ ಎಂಬುದಾಗಿಯೂ ಅಚ್ಚರಿಯ ರೀತಿಯಲ್ಲಿ ಎಚ್‌ಡಿಕೆ ಪ್ರತಿಕ್ರಿಯಿಸಿದ್ದಾರೆ.  

ಹಳೆ ಪಿಂಚಣಿ ಜಾರಿಗೆ ಸರ್ಕಾರ ವಿಫಲ: ಭೋಜೇಗೌಡ ಆರೋಪ

May 20 2024, 01:39 AM IST
ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿರುವ ಕುರಿತ ಪ್ರಶ್ನೆಗೆ, ಪಕ್ಷದ ಹಿರಿಯ ನಾಯಕರು ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಭೋಜೇಗೌಡ ಹೇಳಿದರು.

ಬಿಜೆಪಿಯಿಂದ ಆಪರೇಷನ್‌ ಝಾಡು: ಕೇಜ್ರಿ ಆರೋಪ

May 20 2024, 01:33 AM IST
ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ‘ಆಪರೇಷನ್ ಝಾಡು’ ನಡೆಸುತ್ತಿದ್ದು, ಪಕ್ಷದ ಉನ್ನತ ನಾಯಕರನ್ನು ಬಂಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ಜೆಡಿಎಸ್‌ನಿಂದಲೂ ಡಿಕೆಶಿ ವಿರುದ್ಧ100 ಕೋಟಿ ರು. ಆರೋಪ

May 18 2024, 01:37 AM IST
ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಬಯಲು ಮಾಡಲು ದೇವರಾಜೇಗೌಡರಿಗೆ ಡಿ.ಕೆ ಶಿವಕುಮಾರ್‌ ಮತ್ತು ಅವರ ತಂಡ 100 ಕೋಟಿ ರು. ಆಫರ್‌ ಮಾಡಿರುವುದಾಗಿ ಆರೋಪಿಸಿದೆ.

ರಾಜಕೀಯ ಪಕ್ಷ, ಹಾಲಿ ಸಿಎಂ ಮೇಲೆ ಆರೋಪ ಪಟ್ಟಿ ಸಲ್ಲಿಕೆ

May 18 2024, 01:31 AM IST

ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿ ಮತ್ತು ರಾಜಕೀಯ ಪಕ್ಷವೊಂದರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ದಾಖಲಿಸಿದೆ.

ಐಸಿಸ್‌ ಉಗ್ರ ನಂಟು ಆರೋಪ: ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 12:39 AM IST
ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.

ಸರ್ಕಾರಿ ಕಚೇರಿಗಳಲ್ಲಿ ಏಜೆಂಟರ ಹಾವಳಿ ಹೆಚ್ಚಳ: ಆರೋಪ

May 17 2024, 12:34 AM IST
ತಾಲೂಕಿನಲ್ಲಿ ಹಲವು ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಏಜೆಂಟರ ಕಾಟ ಹೆಚ್ಚಾಗಿದೆ. ಅದರಲ್ಲೂ ಕಂದಾಯ ವಿಭಾಗದಲ್ಲಂತೂ ಏಜೆಂಟರ ಹೊರತು ಕೆಲಸ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಸಭೆಯಲ್ಲಿ ಪ್ರಮುಖವಾಗಿ ಕೇಳಿಬಂತು.

ಖಾರ್‌ಲ್ಯಾಂಡ್ ಕಾಮಗಾರಿ ಕಳಪೆ: ಆರೋಪ

May 16 2024, 12:51 AM IST
ಈ ಕಾಮಗಾರಿಗೆ ಸಂಬಂಧಪಟ್ಟ ಅಧಿಕೃತ ಅಂದಾಜು ತಯಾರಿಸಿದ್ದು, ಆದರೆ ಅಂದಾಜಿಗೆ ವಿರುದ್ಧವಾದ ಕೆಲಸಗಳೇ ಈ ಕಾಮಗಾರಿಯಲ್ಲಿ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅರ್ಹರಿಗೆ ವಸತಿ ಯೋಜನೆಯಲ್ಲಿ ಅನ್ಯಾಯ ಆರೋಪ

May 16 2024, 12:51 AM IST
ಶಾದೀಪೂರ ಗ್ರಾಪಂ ನಿಂದ ಬಸವ ವಸತಿ ಮತ್ತು ಅಂಬೇಡ್ಕರ ವಸತಿ ಯೋಜನೆ ಅಡಿಯಲ್ಲಿ ಶಾದೀಪೂರ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಬಲಗೈ ಮತ್ತು ಎಡಗೈ ಸಮುದಾಯಗಳಿಗೆ ಮನೆಗಳು ಮಂಜೂರಿಗೊಳಿಸಿಲ್ಲ.

ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ ಆರೋಪ

May 14 2024, 01:07 AM IST
ಕೆ.ಆರ್‌.ನಗರದ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗುವ ಮುನ್ನವೇ ಆರೋಪಿತ ಸತೀಶ್ ಬಾಬುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪಿಸಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 130
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved