• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತಿಯಿಂದ ಪತ್ನಿಯ ಕೊಲೆ: ಆರೋಪಿ ಬಂಧನ

Nov 05 2025, 03:15 AM IST
ವಿಪರೀತ ಪಾನಮತ್ತನಾಗಿ ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಅಂಬೇಡ್ಕರ್ ಫ್ಲೆಕ್ಸ್, ಬುದ್ಧ ವಿಗ್ರಹ ವಿರೂಪಗೊಳಿಸಿದ ಆರೋಪಿ ಬಂಧನ

Nov 05 2025, 12:30 AM IST
ತಾಲೂಕಿನ ಜ್ಯೋತಿಗೌಡನಪುರದಲ್ಲಿ ಅಂಬೇಡ್ಕರ್ ಭಾವಚಿತ್ರದ ಫ್ಲೆಕ್ಸ್, ಬುದ್ಧನ ವಿಗ್ರಹ ವಿರೂಪಗೊಳಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹೇಳಿದರು.

ಅಂಬೇಡ್ಕರ್ ಫೋಟೋ ವಿರೂಪ: ಆರೋಪಿ ಬಂಧಿಸಿ

Oct 27 2025, 12:15 AM IST
ತಾಲೂಕಿನ ಜ್ಯೋತಿಗೌಡನಪುರದಲ್ಲಿ ಇತ್ತೀಚೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬುದ್ಧ ಪ್ರತಿಮೆಯನ್ನು ವಿರೂಪಗೊಳಿಸಿರುವ ಆರೋಪಿಗಳನ್ನು ಬಂಧಿಸಬೇಕು. ಇಂತಹ ಘಟನೆಗಳು ಮುರುಕಳಿಸದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು. ಆರೋಪಿಗಳು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಲೇಬೇಕು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಒತ್ತಾಯಿಸಿದರು.

ಶಬರಿಮಲೆ ಚಿನ್ನಕ್ಕೆ ಕನ್ನ : ಆರೋಪಿ ಬೆಂಗಳೂರಿಗೆ

Oct 25 2025, 01:00 AM IST

ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚಗಳ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನು  ಎಸ್‌ಐಟಿ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಗುರುವಾರ ಬೆಂಗಳೂರಿಗೆ ಕರೆತಂದಿದ್ದಾರೆ.

ಕೇರಳಕ್ಕೆ ಅಕ್ರಮ ಗೋ ಸಾಗಾಟ : ಆರೋಪಿ ಕಾಲಿಗೆ ಪೊಲೀಸ್‌ ಗುಂಡು

Oct 24 2025, 01:00 AM IST
ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ನಸುಕಿನ ಜಾವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಗ್ರಾಮದ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹತ್ಯೆ ಆರೋಪಿ ನಮಗೊಪ್ಪಿಸಿ ನಾವೇ ಶಿಕ್ಷೆ ಕೊಡ್ತೇವೆ: ಜನರ ಪ್ರತಿಭಟನೆ

Oct 19 2025, 01:00 AM IST
ಖಾಸಗಿ ಕಾಲೇಜಿನ ಬಿ ಫಾರ್ಮ್ ವಿದ್ಯಾರ್ಥಿನಿ ಯಾಮಿನಿ ಪ್ರಿಯಾ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಶ್ರೀರಾಮಪುರ ಪೊಲೀಸ್ ಠಾಣೆ ಮುಂದೆ ಸ್ಥಳೀಯರು ಶನಿವಾರ ಪ್ರತಿಭಟಿಸಿದರು.

ಶಬರಿಮಲೆ ಚಿನ್ನಕ್ಕೆ ಕನ್ನ: ಬೆಂಗಳೂರು ಆರೋಪಿ ಬಂಧನ

Oct 18 2025, 07:55 AM IST

ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚದಲ್ಲಿನ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಬೆಂಗಳೂರಿನ ಉದ್ಯಮಿ ಉನ್ನಿಕೃಷ್ಣನ್‌ ಪೊಟ್ಟಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬಂಧಿಸಿದೆ

ಡಬಲ್ ಮರ್ಡರ್‌ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು

Oct 15 2025, 02:08 AM IST
ಆರೋಪಿಗಳ ಬಂಧನಕ್ಕೆ ಹೋಗಿದ್ದ ವೇಳೆ ತಮ್ಮ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯಾಯಮೂರ್ತಿಗೆ ಅಪಮಾನ ಮಾಡಿದ ಆರೋಪಿ ಗಡೀಪಾರಿಗೆ ಆಗ್ರಹ

Oct 12 2025, 01:01 AM IST
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಕೋಮುವಾದಿ, ಜಾತಿವಾದಿ, ಸಂವಿಧಾನ ವಿರೋಧಿ ವಕೀಲ ರಾಕೇಶ ಕಿಶೋರ ನ್ಯಾಯಾಲಯದಲ್ಲಿ ಕಲಾಪ ನಡೆಯುವ ಶೂ ಎಸೆಯಲು ಯತ್ನಿಸಿದ ಘಟನೆ ದೇಶದ್ರೋಹಿ ಮತ್ತು ಪ್ರಜಾಪ್ರಭುತ್ವದ ವಿರೋಧಿಯಾಗಿದೆ.

ಶೂ ಎಸೆದ ಆರೋಪಿ ದೇಶದಿಂದ ಗಡಿಪಾರು: ಜಯನ್‌ ಮಲ್ಪೆ ಆಗ್ರಹ

Oct 11 2025, 12:03 AM IST
ಭಾರತದ ಆಡಳಿತ ವ್ಯವಸ್ಥೆ ಇರುವುದು ಧಾರ್ಮಿಕ ಗ್ರಂಥಗಳ ಆಧಾರದ ಮೇಲಲ್ಲ, ಬದಲಾಗಿ ಈ ದೇಶ ಸಂವಿಧಾನದ ಆಧಾರದ ಮೇಲೆ. ಸಂವಿಧಾನದ ಮುಖ್ಯ ಅಂಗವಾಗಿರುವ ನ್ಯಾಯಾಂಗ. ಈ ನ್ಯಾಯಾಂಗದ ನ್ಯಾಯಮೂರ್ತಿಗಳ ಮೇಲೆ ಶೂ ದಾಳಿ ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಘೋರ ಅವಮಾನ ಎಂದು ಜಯನ್ ಮಲ್ಪೆ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved