• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು

Aug 03 2025, 04:52 AM IST

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಸಂದೇಶ ಕಳುಹಿಸಿದ ಪ್ರಕರಣ ಸಂಬಂಧ ನಟ ದರ್ಶನ್ ಅವರ ಇಬ್ಬರು ಅಭಿಮಾನಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಂಚನೆ ಪ್ರಕರಣ: ಚಿಕ್ಕಬ್ಬಿಗೆರೆ ಆರೋಪಿ ಬಂಧನ

Aug 03 2025, 01:30 AM IST
ಮನೆ ಅಗೆಯುವಾಗ ಚಿನ್ನ ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರುವುದಾಗಿ ಹೇಳಿ ತುಮಕೂರು ಜಿಲ್ಲೆ ಮೂಲದ ವ್ಯಕ್ತಿಗೆ ಜು.29ರಂದು 5 ಲಕ್ಷ ರು. ಸುಲಿಗೆ ಮಾಡಿದ್ದ ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಿ, 5 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕೊಲೆ ಆರೋಪಿ ದರ್ಶನ್‌ಗೆ ಸಿಐಎಸ್‌ಎಫ್‌ ಭದ್ರತೆ ವಿವಾದ

Jul 27 2025, 01:52 AM IST
‘ಡೆವಿಲ್‌’ ಸಿನಿಮಾ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದ ನಟ ದರ್ಶನ್‌ ಅಲ್ಲಿ 10ಕ್ಕೂ ಹೆಚ್ಚು ದಿನ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸಾಗಿದ್ದಾರೆ.

ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಯಾಸೀನ್ ಭಟ್ಕಳ್‌ ವೀಡಿಯೋ ಕಾನ್ಫರೆನ್ಸ್ ವಿಚಾರಣೆ

Jul 25 2025, 01:12 AM IST
ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ಯಾನೆ ಶಾರೂಕ್ ಯಾನೆ ಡಾಕ್ಟರ್ ಅರಾಜೂ ಎಂಬಾತನನ್ನು ಗುರುವಾರ ಮೊದಲ ಬಾರಿಗೆ ಮಂಗಳೂರಿನ ಜೆ.ಎಮ್.ಎಫ್.ಸಿ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಡೆಸಲಾಗಿದೆ.

ರೌಡಿ ಬಿಕ್ಲು ಶಿವ ಹತ್ಯೆ ಆರೋಪಿ ಜಗ್ಗ ವಿದೇಶಕ್ಕೆ ಪರಾರಿ

Jul 24 2025, 01:45 AM IST
ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂಬ ಮಾತುಗಳು ಕೇಳಿ ಬಂದಿವೆ.

ಕೋಲ್ಕತಾ ಐಐಎಂ ಬಲಾತ್ಕಾರ ಪ್ರಕರಣದ ಆರೋಪಿ ಮುಧೋಳದವ!

Jul 18 2025, 12:52 AM IST
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಐಐಎಂನಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಮಾನಂದ ಜೈನ್ ಅಲಿಯಾಸ್‌ ಮಹಾವೀರ್‌ ಟೋಪಣ್ಣನವರ್‌ ಬಾಗಲಕೋಟೆ ಜಿಲ್ಲೆಯ ಮುಧೋಳ ಮೂಲದವನು ಎಂದು ತಿಳಿದುಬಂದಿದೆ.

ಭಟ್ಕಳ ನಗರ ಸ್ಫೋಟಿಸುವ ಬೆದರಿಕೆ: ಆರೋಪಿ ಪತ್ತೆ

Jul 15 2025, 01:04 AM IST
ಭಟ್ಕಳ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಪ್ರಮುಖ ಆರೋಪಿ ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ (40) ಎಂಬಾತನನ್ನು ಭಟ್ಕಳ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕೋಲ್ಕತಾದಲ್ಲಿ ಮತ್ತೊಂದು ರೇಪ್ : ಆರೋಪಿ ಬಂಧನ

Jul 13 2025, 01:18 AM IST

ಕೋಲ್ಕತಾದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರದ ಕರಾಳ ಘಟನೆ ಮಾಸುವ ಮುನ್ನವೇ, ಇನ್ನೊಂದು ಅತ್ಯಾಚಾರ ಪ್ರಕರಣ ಸದ್ದು ಮಾಡಿದೆ. ಆಪ್ತ ಸಮಾಲೋಚಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ   ಐಐಎಂ ಕಾಲೇಜಿನ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. 

ಕಳವು ಮಾಡಿಸ ಆರೋಪಿ ಬಂಧನ: 32ಗ್ರಾಂ ಚಿನ್ನ, 51ಗ್ರಾಂ ಬೆಳ್ಳಿ ವಶ

Jul 11 2025, 11:48 PM IST
ಪಟ್ಟಣ, ಹನೂರು ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಕಡೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಠಾಣೆಗೆ ನುಗ್ಗಿ ಪಿಎಸ್ ಐ ಜೊತೆ ಅಸಭ್ಯ ವರ್ತನೆ: ಆರೋಪಿ ಬಂಧನ

Jul 10 2025, 12:48 AM IST
ಈತ ಪೊಲೀಸ್ ಠಾಣೆಯ ತಮ್ಮ ಕೊಠಡಿಯಲ್ಲಿ ರಾತ್ರಿ ವೇಳೆ ಪಿಎಸ್ಐ ಊಟ ಮಾಡುತ್ತಿದ್ದಾಗ ಏಕಾಏಕಿ ಒಳ ನುಗ್ಗಿ, ನನ್ನನ್ನು ಠಾಣೆಗೆ ಬರಹೇಳಿದ್ದು ಯಾಕೆ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved