• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಹಾಪುರ : ಅಬಕಾರಿ ಪೊಲೀಸರ ದಾಳಿ - 7.720 ಕೆಜಿಯ ಗಾಂಜಾ ಬೆಳೆ ಜಪ್ತಿ: ಓರ್ವ ಆರೋಪಿ ಬಂಧನ

Nov 10 2024, 01:49 AM IST
ಮೂರು ಲಕ್ಷದ ಐದು ಗಾಂಜಾ ಗಿಡ ವಶ, ಅಬಕಾರಿ ಪೊಲೀಸರ ದಾಳಿ, ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ. ಜಮೀನಿನ ಮಾಲೀಕನ ವಿರುದ್ಧ ಹಾಗೂ ಅಂಬಲಪ್ಪ ಎನ್ನುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದೆ.

ಮನೆಯಲ್ಲಿ ಅಕ್ರಮ ನಕಲಿ ಮದ್ಯ ತಯಾರಿಸಿದ್ದ ಪತಿ - ಪತಿ ಜೊತೆ ಇದ್ದ ಮಾತ್ರಕ್ಕೆ ಪತ್ನಿ ಆರೋಪಿ ಅಲ್ಲ

Nov 09 2024, 08:57 AM IST

ಅಪರಾಧ ಕೃತ್ಯದಲ್ಲಿ ಭಾಗಿಯಾದ ಪತಿಯೊಂದಿಗೆ ಒಂದೇ ಮನೆಯಲ್ಲಿ ನೆಲೆಸಿದ ಕಾರಣಕ್ಕೆ ಪತ್ನಿಯನ್ನು ಪ್ರಕರಣದಲ್ಲಿ ಸಹ ಆರೋಪಿಯನ್ನಾಗಿ ಪರಿಗಣಿಸಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಆರೋಪಿ ಮತ್ತು ಸಂತ್ರಸ್ತೆ ನಡುವೆ ಸಂಧಾನ ಆದರೆ ಲೈಂಗಿಕ ಕಿರುಕುಳ ಕೇಸು ರದ್ದಾಗದು : ಸುಪ್ರೀಂ

Nov 07 2024, 11:56 PM IST
‘ಆರೋಪಿ ಮತ್ತು ಸಂತ್ರಸ್ತೆ ನಡುವೆ ಒಪ್ಪಂದ ಆಗಿದೆ ಎಂಬ ಕಾರಣ ನೀಡಿ ಆರೋಪಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಕೈಬಿಡಲಾಗದು’ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಕಾಲುವೇಹಳ್ಳಿ ದೌರ್ಜನ್ಯ ಪ್ರಕರಣ: ಆರೋಪಿ ಮನೆ ಬಾಗಿಲಿಗೆ ನೋಟಿಸ್

Nov 07 2024, 12:41 AM IST
Kaluvehalli rape case: notice at accused's door

ಸ್ಥಳ ಮಹಜರು ವೇಳೆ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

Nov 06 2024, 11:50 PM IST
ಹೈದರಾಬಾದ್‌ನ ಉಪ್ಪಳ್ ಎಂಬಲ್ಲಿ ಮಹಜರ್‌ ಪ್ರಕ್ರಿಯೆ ವೇಳೆ ಪರಾರಿಯಾಗಿದ್ದ ಹರಿಯಾಣ ರಾಜ್ಯದ ಕಾರ್ನಲ್‌ಗರುಂದ ನಿವಾಸಿ ಅಂಕುರ್ ರಾಣಾನನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿ ಜಿಲ್ಲೆಗೆ ಕರೆತಂದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.

ಕುಂಟುತ್ತಾ ಹೋಗಿ ಆಸ್ಪತ್ರೆಗೆ ದಾಖಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್‌

Nov 02 2024, 06:11 AM IST

 ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೊಮ್ಮಕ್ಕನಹಳ್ಳಿ ಜೋಡಿ ಕೊಲೆ ಆರೋಪಿ ಬಂಧನ

Oct 29 2024, 12:48 AM IST
ಚಿತ್ರದುರ್ಗ: ಬೊಮ್ಮಕ್ಕನಹಳ್ಳಿಯಲ್ಲಿ ಜೋಡಿ ಕೊಲೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶ ಕಂಡಿದ್ದಾರೆ. ಬಂಧಿತನನ್ನು ಮಂಜುನಾಥ ಎಂದು ಗುರುತಿಸಲಾಗಿದೆ.

ಸಂಚಾರಿ ಪೊಲೀಸ್‌ ಮೇಲೆ ಕಾರು ಹತ್ತಿಸಿ ದುರಹಂಕಾರ: ಪರಾರಿಯಾದ ಆರೋಪಿ ಸೆರೆ

Oct 26 2024, 01:11 AM IST
ನಗರದ ಟೋಲ್ ಗೇಟ್ ಸಮೀಪದಲ್ಲಿ ಗುರುವಾರ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿ.ಟಿ. ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಕಾರನ್ನು ಬದಿಗೆ ಸರಿಸುವಂತೆ ಸೂಚಿಸಿದರು. ಆಗ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಮೇಲೆಯೇ ಕಾರು ಹಾಯಿಸಲು ಯತ್ನಿಸಿ ತಪ್ಪಿಸಿದ್ದ.

ಪಾಸ್‌ ವಿಚಾರಕ್ಕೆ ಕಿರಿಕ್‌ ಮಾಡಿ ಬಿಎಂಟಿಸಿ ಬಸ್ ಕಂಡಕ್ಟರ್‌ ಮೇಲೆ ಹಲ್ಲೆ : ಆರೋಪಿ ಬಂಧನ

Oct 25 2024, 01:45 AM IST
ಕ್ಷುಲ್ಲಕ ಕಾರಣಕ್ಕಾಗಿ ಕರ್ತವ್ಯ ನಿರತ ಬಿಎಂಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಬಕಾರಿ ಅಧಿಕಾರಿಗಳ ದಾಳಿ: ಮದ್ಯ ಮತ್ತು ಆರೋಪಿ ವಶ

Oct 25 2024, 01:03 AM IST
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ನಾಗಠಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್‌ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, 9.540 ಲೀಟರ್ ಮದ್ಯ ಹಾಗೂ 7.8 ಲೀಟರ್‌ ಬಿಯರನ್ನು ಜಪ್ತಿ ಮಾಡಿಕೊಂಡಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ದಿಲೀಪ ಯಮುನಪ್ಪ ಭಜಂತ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved