• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಪಿಎಸ್‌ ಚಂದ್ರಶೇಖರ್‌ ಕ್ರಿಮಿನಲ್‌: ಎಚ್‌ಡಿಕೆ ವಾಗ್ದಾಳಿ - ಬ್ಲ್ಯಾಕ್‌ಮೇಲರ್‌, ಸರಣಿ ಅಪರಾಧ ಕೃತ್ಯಗಳ ಆರೋಪಿ

Sep 30 2024, 11:31 AM IST

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಒಬ್ಬ ಬ್ಲ್ಯಾಕ್‌ಮೇಲರ್‌, ಕ್ರಿಮಿನಲ್‌ ಎಂದು ಹರಿಹಾಯ್ದಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಬಗ್ಗೆ ನಾನು ಹೇಳಿದ್ದು ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಕೋರ್ಟ್‌ ಆದೇಶದ 2 ದಿನ ಬಳಿಕ ಎಫ್‌ಐಆರ್‌ ದಾಖಲು ಮುಡಾ : ಸಿದ್ದರಾಮಯ್ಯ ಆರೋಪಿ ನಂ.1

Sep 28 2024, 01:22 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ 2 ದಿನಗಳ ಬಳಿಕ ಮೇರೆಗೆ ಲೋಕಾಯುಕ್ತ ಮೈಸೂರು ಠಾಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.

ಮನೆ ಎದುರು ನಿಲುಗಡೆ ಮಾಡಿದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಆರೋಪಿ ಜೈಲಿಗೆ

Sep 28 2024, 01:18 AM IST
ಮನೆ ಎದುರು ನಿಲುಗಡೆ ಮಾಡಿದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ ಮಾಲಕಿ ಹತ್ಯೆಗೈದು, ಅಂತ್ಯ ಸಂಸ್ಕಾರ ಮಾಡಿದ ಆರೋಪಿ

Sep 28 2024, 01:15 AM IST
The house owner was murdered and the accused was cremated

ಆಸ್ತಿ ವೈಷಮ್ಯದಿಂದ ಮಹಿಳೆ ಕೊಲೆ: ಆರೋಪಿ ಪುತ್ತೂರಿನಲ್ಲಿ ಸೆರೆ

Sep 27 2024, 01:17 AM IST
ಎರಡು ವರ್ಷ ಎಂಟು ತಿಂಗಳ ಹಿಂದೆ ಆಸ್ತಿ ವೈಷಮ್ಯದಲ್ಲಿ ಮಹಿಳೆಯನ್ನು ಕತ್ತಿಯಿಂದ ಕಡೆದು ಕೊಲೆ ಮಾಡಿ ಮತ್ತೋರ್ವ ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರೇಮಾ ಅವರ ಗಂಡನ ಅಕ್ಕನ ಮಗ, ಮಂಗಳೂರು ತಣ್ಣೀರುಬಾವಿ ನಿವಾಸಿ ರಾಜೇಶ್ (42) ಬಂಧಿತ ಆರೋಪಿ.

ಸ್ವ ಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ!

Sep 26 2024, 04:51 AM IST

ಬೆಂಗಳೂರಿನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ನಾಪತ್ತೆಯಾಗಿದ್ದ ಶಂಕಿತ ಕೊಲೆ ಆರೋಪಿ ಮುಕ್ತಿ ರಂಜನ್ ದಾಸ್ ತನ್ನ ಸ್ವಗ್ರಾಮದಲ್ಲಿ ಬದುಕು ಅಂತ್ಯಗೊಳಿಸಿದ್ದಾನೆ. ಸ್ಕೂಟಿಯಲ್ಲಿ ತೆರಳಿದ್ದ ಮುಕ್ತಿ ರಂಜನ್ ಸ್ಮಶಾನದ ಪಕ್ಕದಲ್ಲೇ ಬದುಕು ಅಂತ್ಯಗೊಳಿಸಿದ್ದಾನೆ.

ಅಕ್ರಮ ಗೋವಾ ಮದ್ಯ ವಶ, ಆರೋಪಿ ಬಂಧನ

Sep 19 2024, 01:49 AM IST
ಒಟ್ಟು 31 ಲೀಟರ್‌ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.

ಜಿಂಕೆ ಮಾಂಸ ಮಾರಾಟ: ಆರೋಪಿ ಬಂಧನ

Sep 14 2024, 01:57 AM IST
ಮದನೂರ ಗ್ರಾಪಂನ ಹುಲಗೋಡಿನ ಕೂಲಿ ಕೆಲಸ ಮಾಡುವ ರಮೇಶ ನಾಗೇಶ ಗಾಂವ್ಕರ್(೨೯) ಎಂಬಾತನೇ ಬಂಧಿತ ಆರೋಪಿ.

ಡಿಶ್‌ ರಿಪೇರಿ ನೆಪದಲ್ಲಿ ಕಳ್ಳತನ : ಆರೋಪಿ ಬಂಧಿಸಿ 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Sep 14 2024, 01:50 AM IST
ಟಿವಿ ಡಿಶ್‌ ಕೇಬಲ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯೊಂದಕ್ಕೆ ನುಗ್ಗಿ 20 ಲಕ್ಷ ರು. ಮೌಲ್ಯದ 300 ಗ್ರಾಂ ಚಿನ್ನಾಭರಣ ಮತ್ತು ಒಂದು ಕೆ.ಜಿ. ಬೆಳ್ಳಿ ವಸ್ತುಗಳನ್ನು ದೋಚಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ಚಳಿ ಬಿಡಿಸಿದ ಹಿಂಡಲಗಾ ಜೈಲ್‌

Sep 03 2024, 01:44 AM IST
ಬೆಳಗಾವಿ ಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ವಿಪರೀತ ಚಳಿ ಕಾಡುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved