• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವ ಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ!

Sep 26 2024, 04:51 AM IST

ಬೆಂಗಳೂರಿನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ನಾಪತ್ತೆಯಾಗಿದ್ದ ಶಂಕಿತ ಕೊಲೆ ಆರೋಪಿ ಮುಕ್ತಿ ರಂಜನ್ ದಾಸ್ ತನ್ನ ಸ್ವಗ್ರಾಮದಲ್ಲಿ ಬದುಕು ಅಂತ್ಯಗೊಳಿಸಿದ್ದಾನೆ. ಸ್ಕೂಟಿಯಲ್ಲಿ ತೆರಳಿದ್ದ ಮುಕ್ತಿ ರಂಜನ್ ಸ್ಮಶಾನದ ಪಕ್ಕದಲ್ಲೇ ಬದುಕು ಅಂತ್ಯಗೊಳಿಸಿದ್ದಾನೆ.

ಅಕ್ರಮ ಗೋವಾ ಮದ್ಯ ವಶ, ಆರೋಪಿ ಬಂಧನ

Sep 19 2024, 01:49 AM IST
ಒಟ್ಟು 31 ಲೀಟರ್‌ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.

ಜಿಂಕೆ ಮಾಂಸ ಮಾರಾಟ: ಆರೋಪಿ ಬಂಧನ

Sep 14 2024, 01:57 AM IST
ಮದನೂರ ಗ್ರಾಪಂನ ಹುಲಗೋಡಿನ ಕೂಲಿ ಕೆಲಸ ಮಾಡುವ ರಮೇಶ ನಾಗೇಶ ಗಾಂವ್ಕರ್(೨೯) ಎಂಬಾತನೇ ಬಂಧಿತ ಆರೋಪಿ.

ಡಿಶ್‌ ರಿಪೇರಿ ನೆಪದಲ್ಲಿ ಕಳ್ಳತನ : ಆರೋಪಿ ಬಂಧಿಸಿ 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Sep 14 2024, 01:50 AM IST
ಟಿವಿ ಡಿಶ್‌ ಕೇಬಲ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯೊಂದಕ್ಕೆ ನುಗ್ಗಿ 20 ಲಕ್ಷ ರು. ಮೌಲ್ಯದ 300 ಗ್ರಾಂ ಚಿನ್ನಾಭರಣ ಮತ್ತು ಒಂದು ಕೆ.ಜಿ. ಬೆಳ್ಳಿ ವಸ್ತುಗಳನ್ನು ದೋಚಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ಚಳಿ ಬಿಡಿಸಿದ ಹಿಂಡಲಗಾ ಜೈಲ್‌

Sep 03 2024, 01:44 AM IST
ಬೆಳಗಾವಿ ಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ವಿಪರೀತ ಚಳಿ ಕಾಡುತ್ತಿದೆ.

ಎಸ್ಪಿಗೆ ಬರ್ತ್‌ಡೇ ಶುಭಾಶಯ ಹೇಳಿದ ಆರೋಪಿ: ಚರ್ಚೆ

Sep 03 2024, 01:40 AM IST
Accused wishes SP on birthday: Debate

ಮನೆ ಕಳ್ಳತನ ಆರೋಪಿ ಅಂದರ್

Sep 02 2024, 02:06 AM IST
ನಗರದಲ್ಲಿ ನಡೆಯುತ್ತಿರುವ ಸರಣಿ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು ಆತನಿಂದ ₹೨೬,೮೨,೫೦೦ ಮೌಲ್ಯದ ಚಿನ್ನಾಭರಣವನ್ನು ಜಪ್ತು ಮಾಡಿಕೊಂಡಿದ್ದಾರೆ.

ಆರೋಪಿ ಅವತಾರ್‌ ಸಿಂಗ್‌ ಕಾಲಿಗೆ ಕಲಬುರಗಿ ಪೊಲೀಸರಿಂದ ಗುಂಡೇಟು

Sep 01 2024, 01:48 AM IST
ಕಲಬುರಗಿಯಲ್ಲಿ ಪೊಲೀಸರು ಧಾಬಾ ಗಲಾಟೆಯೊಂದರಲ್ಲಿ ಭಾಗಿಯಾಗಿ 4 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅವತಾರ್ ಸಿಂಗ್‌ನನ್ನು ಬಂಧಿಸಲು ಗುಂಡು ಹಾರಿಸಿದ್ದಾರೆ.

ರೈಲಿನಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

Aug 30 2024, 01:04 AM IST
ಯುವತಿ ಮೊಬೈಲಿನಲ್ಲಿ ಆತನ ಫೋಟೋವನ್ನು ಕ್ಲಿಕ್ಕಿಸಿ ರೈಲ್ವೆ ಆ್ಯಪ್‌ಗೆ ಅಪ್‌ಲೋಡ್ ಮಾಡಿದ್ದರು. ಅದನ್ನೇ ದೂರು ಆಗಿ ಸ್ವೀಕರಿಸಿದ ರೈಲ್ವೆ ಇಲಾಖೆ, ತಕ್ಷಣ ಮಣಿಪಾಲ ಪೊಲೀಸರಿಗೆ ವರ್ಗಾಯಿಸಿದರು. ಕೂಡಲೇ ಪೊಲೀಸರು ಕಾರ್ಯಾಚರಣೆಗಿಳಿದರು.

ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್‌ ನೀಡಿದ ಮೂರನೇ ಆರೋಪಿ ಎಂದು ವಾಟ್ಸಾಪ್ ನಲ್ಲಿ ಫೋಟೋ ಬಳಕೆ: ದೂರು

Aug 29 2024, 01:02 AM IST

ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್‌ ನೀಡಿದ ಮೂರನೇಯ ಆರೋಪಿ ಅಭಯ್‌ ಎಂದು ನನ್ನ ಫೋಟೋ ಬಳಸಿ ವಾಟ್ಸಾಪ್‌ನಲ್ಲಿ ಸುದ್ದಿ ಹಬ್ಬಿಸಿದ್ದಾರೆ ಎಂದು ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 29
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved