• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

31 ವರ್ಷದ ಹಿಂದೆ ಸ್ಫೋಟಕ ವಸ್ತು ಇದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Aug 25 2024, 02:09 AM IST
31 ವರ್ಷದ ಹಿಂದೆ ಸ್ಫೋಟಕ ವಸ್ತು ಇದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿನಿಗೆ ಖಾಸಗಿ ವಿಡಿಯೋಗಳನ್ನು ಅಪ್ಲೌಡ್‌ ಮಾಡುವುದಾಗಿ ಬ್ಲ್ಯಾಕ್‌ ಮೇಲ್‌ - ಚಿನ್ನಾಭರಣ ಸುಲಿಗೆ : ಆರೋಪಿ ಸೆರೆ

Aug 24 2024, 02:04 AM IST
ಪ್ರಿಯಕರನ ಜತೆಗಿನ ಖಾಸಗಿ ವಿಡಿಯೋಗಳು ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೌಡ್‌ ಮಾಡುವುದಾಗಿ ಸಹಪಾಠಿ ವಿದ್ಯಾರ್ಥಿನಿಗೆ ಬ್ಲ್ಯಾಕ್‌ ಮೇಲ್‌ ಮಾಡಿ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಾಟರ್ ಮೀಟರ್ ಪರಿಶೀಲನೆಗಾಗಿ ಬಂದಿರುವುದಾಗಿ ಹೇಳಿ ಮನೆಯವರನ್ನು ವಂಚಿಸಿ ನಗದು, ಚಿನ್ನಾಭರಣ ಕದ್ದಿದ್ದ ಆರೋಪಿ ಬಂಧನ

Aug 19 2024, 12:49 AM IST
ಆರೋಪಿಯಿಂದ ಸುಮಾರು 10 ಲಕ್ಷ ರು. ವೌಲ್ಯದ ಚಿನ್ನಾಭರಣ ಹಾಗೂ ಒಂದು ಯಮಹ ಆರ್ 15 ಮೋಟಾರ್ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ರಾಜಸ್ಥಾನ, ಜೋದ್‌ಪುರ, ಮುಂಬೈಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ- ಆರೋಪಿ ರಕ್ಷಿಸಲು ಯತ್ನ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ

Aug 15 2024, 02:00 AM IST

‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

೧.೨೫ ಲಕ್ಷ ಮೌಲ್ಯದ ಗಾಂಜಾ ವಶ, ಆರೋಪಿ ಬಂಧನ

Aug 15 2024, 01:48 AM IST
ನಗರ ಹೊರವಲಯದ ಟಮಕದ ಶ್ರೀ ದೇವರಾಜ್ ಅರಸು ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ, ಅತನ ಬಳಿ ಇದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮ್ಯಾನೇಜರ್‌ಗೆ ಚುರಿ ಇರಿತ ಪ್ರಕರಣ: ಆರೋಪಿ ಬಂಧನ

Aug 14 2024, 12:48 AM IST
ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಎಂಬವರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಗೃಹ ಸಚಿವರಿಂದಲೇ ಆರೋಪಿ ಶಾಸಕರ ರಕ್ಷಣೆ

Aug 14 2024, 12:45 AM IST
Defending the accused MLAs from the Home Minister himself

ಟಾರ್ಗೆಟ್‌ ಇಲ್ಯಾಸ್‌ ಕೊಲೆ ಆರೋಪಿ ಸಮೀರ್‌ ಹತ್ಯೆ

Aug 13 2024, 12:45 AM IST
ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಂದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.676ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗ ಭಾನುವಾರ ತಡರಾತ್ರಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ.

ಪೊಲೀಸರ ಮೇಲೆ ಆಯುಧದಿಂದ ಹಲ್ಲೆ : ಆತ್ಮ ರಕ್ಷಣೆಗೆ ಪೊಲೀಸರಿಂದ ಆರೋಪಿ ಬಲಗಾಲಿಗೆ ಗುಂಡು..!

Aug 12 2024, 01:05 AM IST
ಹಲಗೂರು ಸಮೀಪದ ದೇವಿರಹಳ್ಳಿ ಗೇಟ್ ಬಳಿ ಕಳೆದ ಜುಲೈನಲ್ಲಿ ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮುತ್ತುರಾಜು ಸೂಚನೆ ಮೇರೆಗೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೆರೆ

Aug 10 2024, 01:40 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಳ್ಳತನ ಪ್ರಕರಣ ಸಂಬಂಧ ಮಾಳಮಾರುತಿ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದು, ಆತನಿಂದ ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮದ ಹಾಲಿ ಸೊಲ್ಲಾಪುರದ ನಾಗರಾಜ ಸುಭಾಷ ಕಚೇರಿ (39) ಬಂಧಿತ ಆರೋಪಿ. ಮಹಾಂತೇಶ ನಗರ, ಆಂಜನೇಯ ನಗರ ಮತ್ತು ಶಿವಬಸವ ನಗರಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 29
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved