• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಮ್ತಾಜ್‌ ಆಲಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹಿಳೆ, ಪತಿಯ ಬಂಧನ

Oct 09 2024, 01:41 AM IST
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಜೈಲಿನಿಂದ ಪರಾರಿಯಾಗಿದ್ದ ಆರೋಪಿ 14 ವರ್ಷದ ಬಳಿಕ ಗಂಗಾವತಿ ಪೊಲೀಸರ ವಶಕ್ಕೆ

Oct 08 2024, 01:02 AM IST
14 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಉತ್ತರ ಪ್ರದೇಶದಲ್ಲಿ ಪತ್ತೆ ಹಚ್ಚಿ ತಮ್ಮ ವಶಕ್ಕೆ ಪಡೆದಿದ್ದಾರೆ.

ಐಟಿಪಿಎಲ್‌ ಬಸ್‌ ನಿಲ್ದಾಣದಲ್ಲಿ ನಿರ್ವಾಹಕನ ಮೇಲೆ ಹಲ್ಲೆ - ಪ್ರಾಣಾಪಾಯದಿಂದ ಪಾರು : ಆರೋಪಿ ಬಂಧನ

Oct 03 2024, 01:17 AM IST
ಐಟಿಪಿಎಲ್‌ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ನಿರ್ವಾಹಕನ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಗಾಯಗೊಂಡ ನಿರ್ವಾಹಕ ಯೋಗೇಶ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಹರ್ಷ ಸಿನ್ಹಾನನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ಯದ ಪಾರ್ಟಿ ವೇಳೆ ಕಾಲು ತುಳಿದಿದ್ದ ಕ್ಷುಲ್ಲಕ ಕಾರಣಕ್ಕೆ ಇರಿದು ಕೊಲೆ : ಆರೋಪಿ ಬಂಧನ

Oct 01 2024, 01:20 AM IST
ಬೆಂಗಳೂರಿನಲ್ಲಿ ಪಿತೃಪಕ್ಷದ ಪೂಜೆ ವೇಳೆ ಮದ್ಯ ಸೇವಿಸುತ್ತಿದ್ದಾಗ ಕಾಲು ತುಳಿದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸೊಣ್ಣೇನಹಳ್ಳಿ ನಿವಾಸಿ ಮೂರ್ತಿ ಮೃತ ದುರ್ದೈವಿ.

ರಾಮರೂಢ ಸ್ವಾಮೀಜಿಗೆ ಬೆದರಿಕೆ, ಹಣ ವಂಚಿಸಿರುವ ಆರೋಪಿ ಬಂಧನಕ್ಕೆ ಒತ್ತಾಯ

Oct 01 2024, 01:17 AM IST
ರಾಜ್ಯಾದ್ಯಂತ 34 ಶಾಲಾ ಮಠಗಳನ್ನು ಹೊಂದಿರುವ ಬಾಗಲಕೋಟೆಯ ರಾಮರೂಢ ಮಠಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ಲಕ್ಷಾಂತರ ಭಕ್ತರನ್ನು ಹೊಂದಿ ರಾಮರೂಢ ಸ್ವಾಮೀಜಿಗಳನ್ನು ದೇವರೆಂದು ಕಾಣುತ್ತಿರುವ ಭಕ್ತರಿಗೆ ಈ ಘಟನೆಯಿಂದ ತುಂಬಾ ನೋವಾಗಿದೆ.

ಐಪಿಎಸ್‌ ಚಂದ್ರಶೇಖರ್‌ ಕ್ರಿಮಿನಲ್‌: ಎಚ್‌ಡಿಕೆ ವಾಗ್ದಾಳಿ - ಬ್ಲ್ಯಾಕ್‌ಮೇಲರ್‌, ಸರಣಿ ಅಪರಾಧ ಕೃತ್ಯಗಳ ಆರೋಪಿ

Sep 30 2024, 11:31 AM IST

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಒಬ್ಬ ಬ್ಲ್ಯಾಕ್‌ಮೇಲರ್‌, ಕ್ರಿಮಿನಲ್‌ ಎಂದು ಹರಿಹಾಯ್ದಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಬಗ್ಗೆ ನಾನು ಹೇಳಿದ್ದು ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಕೋರ್ಟ್‌ ಆದೇಶದ 2 ದಿನ ಬಳಿಕ ಎಫ್‌ಐಆರ್‌ ದಾಖಲು ಮುಡಾ : ಸಿದ್ದರಾಮಯ್ಯ ಆರೋಪಿ ನಂ.1

Sep 28 2024, 01:22 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ 2 ದಿನಗಳ ಬಳಿಕ ಮೇರೆಗೆ ಲೋಕಾಯುಕ್ತ ಮೈಸೂರು ಠಾಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.

ಮನೆ ಎದುರು ನಿಲುಗಡೆ ಮಾಡಿದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಆರೋಪಿ ಜೈಲಿಗೆ

Sep 28 2024, 01:18 AM IST
ಮನೆ ಎದುರು ನಿಲುಗಡೆ ಮಾಡಿದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ ಮಾಲಕಿ ಹತ್ಯೆಗೈದು, ಅಂತ್ಯ ಸಂಸ್ಕಾರ ಮಾಡಿದ ಆರೋಪಿ

Sep 28 2024, 01:15 AM IST
The house owner was murdered and the accused was cremated

ಆಸ್ತಿ ವೈಷಮ್ಯದಿಂದ ಮಹಿಳೆ ಕೊಲೆ: ಆರೋಪಿ ಪುತ್ತೂರಿನಲ್ಲಿ ಸೆರೆ

Sep 27 2024, 01:17 AM IST
ಎರಡು ವರ್ಷ ಎಂಟು ತಿಂಗಳ ಹಿಂದೆ ಆಸ್ತಿ ವೈಷಮ್ಯದಲ್ಲಿ ಮಹಿಳೆಯನ್ನು ಕತ್ತಿಯಿಂದ ಕಡೆದು ಕೊಲೆ ಮಾಡಿ ಮತ್ತೋರ್ವ ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರೇಮಾ ಅವರ ಗಂಡನ ಅಕ್ಕನ ಮಗ, ಮಂಗಳೂರು ತಣ್ಣೀರುಬಾವಿ ನಿವಾಸಿ ರಾಜೇಶ್ (42) ಬಂಧಿತ ಆರೋಪಿ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 31
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved