• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಜಲಿ ಹತ್ಯೆ ಆರೋಪಿ ಸಿಐಡಿ ಪೊಲೀಸರ ವಶಕ್ಕೆ

May 23 2024, 01:08 AM IST
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಬುಧವಾರ ಸಿಐಡಿಯ ಒಂದು ತಂಡ ಕಿಮ್ಸ್‌ನಲ್ಲಿರುವ ಆರೋಪಿ ವಿಶ್ವನಾಥ ಅಲಿಯಾಸ್‌ ಗಿರೀಶ್‌ ಸಾವಂತ್‌ನನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆಗೆ ಒಳಪಡಿಸಿತು.

ಅಂಜಲಿ ಹತ್ಯೆ ಆರೋಪಿ ಕಿಮ್ಸ್‌ನಿಂದ ಬಿಡುಗಡೆ, ಸಿಐಡಿ ವಶಕ್ಕೆ

May 23 2024, 01:01 AM IST
ಆರೋಪಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಬಗ್ಗೆ ವೈದ್ಯರು ಫಿಟ್ನೆಸ್‌ ವರದಿ ನೀಡಿ ಬುಧವಾರ ಬೆಳಗ್ಗೆ ಬಿಡುಗಡೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸಿಐಡಿ ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಆತನನ್ನು ವಶಕ್ಕೆ ಪಡೆದಿದೆ.

ಬೃಹತ್ ಕಾಡುಕೋಣ ಬೇಟೆ: ಆರೋಪಿ ಬಂಧನ

May 21 2024, 12:45 AM IST
ಬೃಹತ್‌ ಕಾಡುಕೋಣ ಬೇಟೆಯಾಡಿ ಅದರ ಮಾಂಸ ಕೊಂಡೊಯ್ಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಡಿಕೇರಿ ವಲಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಜಗಳದ ವೇಳೆ ತಳ್ಳಾಟ: ವಿದ್ಯುತ್‌ ತಾಗಿ ಪೋಕ್ಸೋ ಆರೋಪಿ ಸಾವು

May 18 2024, 01:31 AM IST
ಇತ್ತೀಚೆಗೆ ನಗರದಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿರುವ ಸಂಪಂಗಿರಾಮನಗರ ಠಾಣೆ ಪೊಲೀಸರು ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

16 ವರ್ಷ ಬಳಿಕ ಸಿಕ್ಕಿ ಬಿದ್ದ ಆರೋಪಿ

May 18 2024, 12:36 AM IST
ಕಳೆದ 16 ವರ್ಷಗಳ ಹಿಂದೆ ಹಸುಗಳನ್ನು ಸಾಗಾಣೆ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕೊಳ್ಳೇಗಾಲ ಉಪವಿಭಾಗ ಅಪರಾಧ ಪತ್ತೆದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂಜಲಿ ಅಂಬಿಗೇರ್ ಕೊಲೆ ಆರೋಪಿ ಬಂಧಿಸಲು ಆಗ್ರಹ

May 18 2024, 12:34 AM IST
ಕೊಲೆ ಆರೋಪಿಯನ್ನು ಈವರೆಗೂ ಬಂಧಿಸದಿರುವುದು ಖಂಡನೀಯವಾಗಿದೆ. ಕೂಡಲೇ ಕೊಲೆಗೈದ ಗಿರೀಶ್‌ನನ್ನು ಬಂಧಿಸಿ, ಸರಕಾರ ಅಂಜಲಿ ಕುಟುಂಬಕ್ಕೆ ೫೦ಲಕ್ಷ ಪರಿಹಾರ ನೀಡಬೇಕು.

ಅಂಜಲಿ ಹತ್ಯೆ ಆರೋಪಿ ದಾವಣಗೆರೆಯಲ್ಲಿ ಬಂಧನ

May 17 2024, 01:31 AM IST
ನಾಲ್ಕೈದು ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಚಲನವಲನಗಳು ಹುಬ್ಬಳ್ಳಿ ಗೋಕುಲ್‌ ರಸ್ತೆಯಲ್ಲಿರುವ ಹೊಸ ಬಸ್‌ ನಿಲ್ದಾಣದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಅಂಜಲಿ ಹತ್ಯೆ ಆರೋಪಿ ಶೂಟೌಟ್‌ ಮಾಡಿ ಬಿಸಾಡಿ: ಟೆಂಗಿನಕಾಯಿ

May 16 2024, 12:50 AM IST
ಕೊಲೆ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರುವುದಿಲ್ಲ. ಇಂತಹ ಕೃತ್ಯ ಎಸಗಿದವರನ್ನು ಪೊಲೀಸರು ಶೂಟೌಟ್‌ ಮಾಡಿ ಬಿಸಾಡಬೇಕು.

ಅಂಜಲಿ ಹತ್ಯೆ ಆರೋಪಿ ಗಲ್ಲಿಗೇರಿಸಿ

May 16 2024, 12:46 AM IST
ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಇಲ್ಲವೇ ತಮಗೆ ಹಸ್ತಾಂತರಿಸಿ ನಾವೇ ಶಿಕ್ಷೆ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ಕೆಂದಳಿಲು ಬೇಟೆ: ಆರೋಪಿ ಸೆರೆ

May 15 2024, 01:39 AM IST
ಬಂಧಿತ ಆರೋಪಿ ತಾಲೂಕಿನ‌ ಅಡಿಕೆಕುಳಿ, ಹಾಲಳ್ಳಿಯ ನಿವಾಸಿ ಪ್ರವೀಣ ಧರ್ಮಾ ನಾಯ್ಕ ಎಂದು ಗುರುತಿಸಲಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 29
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved