• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಹತ್ಯೆ ಆರೋಪಿ ಮನೆಗೆ ರಕ್ಷಣೆ: ಸಂಸದ ರಾಘವೇಂದ್ರ ಆಕ್ರೋಶ

Apr 23 2024, 12:53 AM IST
ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆಯ ವಿರುದ್ಧ ರಾಜ್ಯ ಬಿಜೆಪಿ ಕರೆಯಂತೆ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ

Apr 21 2024, 02:25 AM IST
ತಾಳಿಕೋಟೆ: ಹುಬ್ಬಳ್ಳಿಯಲ್ಲಿ ಯುವತಿ ನೇಹಾಳನ್ನು ಕ್ರೂರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ತಾಳಿಕೋಟೆ ತಾಲೂಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

Apr 21 2024, 02:18 AM IST
ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ನಗರದ ಅಶೋಕ ವೃತ್ತದಲ್ಲಿ ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ ನಡೆಸಿತು.

ಪ್ಯಾಲೆಸ್ಟೇನ್‌ ಹೆಸರಲ್ಲಿ ಪ್ರಚೋದನಾಕಾರಿ ವೀಡಿಯೋ: ಆರೋಪಿ ಮೊಹಮ್ಮದ್ ಸೆರೆ

Apr 21 2024, 02:16 AM IST
ಪ್ಯಾಲೆಸ್ಟೇನ್ ಪರ ದೇಣಿಗೆ ನೀಡುವಂತೆ ಪ್ರಚೋದನಾಕಾರಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಆಜಾದ್ ನಗರ ಪೊಲೀಸರು ಬಂಧಿಸಿದ್ದಾರೆ. ನಗರದ ನಿವಾಸಿ, ಮೊಹಮ್ಮದ್ ಆಲಿ ಶೋಯಬ್ ಬಂಧಿತ ಆರೋಪಿ.

ನೇಹಾ ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹ

Apr 20 2024, 01:13 AM IST
ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್‌ ಕೊಲೆ ಮಾಡಿದ್ದಾನೆ.

24 ಗಂಟೆಯಲ್ಲಿ ಕೊಲೆ ಆರೋಪಿ ಬಂಧನ

Apr 19 2024, 01:07 AM IST
ಬಹದ್ದೂರುಬಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಕೇವಲ 24 ಗಂಟೆಯಲ್ಲಿ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ರೈಲಿನಲ್ಲಿ ಪ್ರಯಾಣಿಕರ ಲ್ಯಾಪ್ ಟಾಪ್, ಮೊಬೈಲ್ ಕಳವು: ಆರೋಪಿ ಬಂಧನ

Apr 19 2024, 01:05 AM IST

 ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂದಿದ್ದ ಟ್ರೆಸಿಯಾ ಲವಿಟ ಅವರ ಲ್ಯಾಪ್ಟಾಪ್, ಮೊಬೈಲ್ ಇದ್ದ ಬ್ಯಾಗ್ ಕಳವಾಗಿತ್ತು. ತನಿಖೆ ಆರಂಭಿಸಿ  ಪೊಲೀಸರು ಆರೋಪಿಯನ್ನು ಬಂಧಿಸಿ,  ಕಳ್ಳತನ ಪ್ರಕರಣಗಳಲ್ಲಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕ್ಯಾಶಿಯರ್‌ನಿಂದ ಪೆಟ್ರೋಲ್ ಬಂಕ್ ಮಾಲೀಕನಿಗೆ 41 ಲಕ್ಷ ವಂಚನೆ : ಆರೋಪಿ ಬಂಧನ

Apr 03 2024, 01:31 AM IST

ಮಳವಳ್ಳಿ  ತಾಲೂಕಿನ ಕಿರುಗಾವಲು ರಾಧಾಶ್ರೀ ಸರ್ವಿಸ್ ಸ್ಟೇಷನ್ (ಪೆಟ್ರೋಲ್ ಬಂಕ್) ಮಾಲೀಕರಿಗೆ ಕ್ಯಾಶಿಯರ್ 41 ಲಕ್ಷ ರು. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ  

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿ ಸೆರೆ

Mar 30 2024, 12:47 AM IST
ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ 2, ಕೇರಳ ಮಂಜೇಶ್ವರ ಠಾಣೆಯಲ್ಲಿ 1̧ ಪುತ್ತೂರು ನಗರ ಠಾಣೆಯಲ್ಲಿ 1 ಹಾಗೂ ವಿಶಾಖಪಟ್ಟಣ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಮಹಿಳೆಯ ಕೊಲೆ ಪ್ರಕರಣದ ಆರೋಪಿ ಸೆರೆ

Mar 29 2024, 12:51 AM IST
ಆರೋಪಿ ಮೃತಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ನಂತರ ಇಬ್ಬರ ಸಂಬಂಧದಲ್ಲಿ ಬಿರುಕುಂಟಾಗಿದೆ. ನಂತರ ಅಬ್ರಾರ್‌ಗೆ ಸುಲ್ತಾನ್ ತಾಜ್ ಬ್ಲಾಕ್ ಮೇಲೆ ಮಾಡುವ ಮೂಲಕ ಹಣವನ್ನು ಪೀಕಿದ್ದಳಂತೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved