• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡನೇ ಆರೋಪಿ ಸತೀಶ್ ಬಾಬು ಬಂಧನ: ಸಂತ್ರಸ್ತೆ ಅಪಹರಣ ಪ್ರಕರಣ

May 04 2024, 12:31 AM IST
ದೂರಿನಲ್ಲಿ ಸಂತ್ರಸ್ತೆಯ ಮಗ ಹೇಳಿರುವಂತೆ ಏ. 26ರಂದು ನಡೆದ ಲೋಕಸಭಾ ಚುನಾವಣೆಯ ಬಳಿಕ ಸತೀಶ್ ಬಾಬು ಬಂದು ನನ್ನ ತಾಯಿಯನ್ನು ಮಾತನಾಡಿಸಿ, ನಿಮ್ಮನ್ನು ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆ, ಹಾಗಾಗಿ ನೀನು ಬರಬೇಕೆಂದು ಜತೆಯಲ್ಲೆ ಕರೆದುಕೊಂಡು ಹೋದರೆಂದು ತಿಳಿಸಿದ್ದು,

ಸಲ್ಲು ಮನೆಗೆ ಗುಂಡು: ಆರೋಪಿ ಜೈಲಲ್ಲಿ ಆತ್ಮಹತ್ಯೆ ಯತ್ನ, ಆಸ್ಪತ್ರೆಯಲ್ಲಿ ಸಾವು!

May 02 2024, 12:17 AM IST
ನಟ ಸಲ್ಮಾನ್‌ ಖಾನ್‌ ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ಗುಂಡಿಕ್ಕಿದ ಪ್ರಕರಣ ಸಂಬಂಧ ಬಂಧಿತ ಆರೋಪಿಯೊಬ್ಬ ಬುಧವಾರ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಅಂಬೇಡ್ಕರ್‌ ಪುತ್ಥಳಿ ಅಪಮಾನ: ಆರೋಪಿ ಕುಟುಂಬಸ್ಥರ ಮೇಲೆ ಹಲ್ಲೆ

May 02 2024, 12:17 AM IST
ಕೋಟನೂರು (ಡಿ) ಪ್ರದೇಶದಲ್ಲಿರುವ ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿನ ಆರೋಪಿಯೊಬ್ಬರ ಮನೆಗೆ ನುಗ್ಗಿದ ಗುಂಪೊಂದು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ ಥಳಿಸಿದೆ.

ಪರಾರಿಗೆ ಯತ್ನಿಸಿದ ನಾಲ್ವರ ಹತ್ಯೆಯ ಆರೋಪಿ ಮೇಲೆ ಗುಂಡು

Apr 30 2024, 02:05 AM IST
ಕಳೆದ ಏ.19 ರಂದು ಗದಗ ನಗರದಲ್ಲಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿಗಳು ನರಗುಂದ ಮಾರ್ಗವಾಗಿ ಪರಾರಿ

ಆರೋಪಿ ಫಯಾಜ್‌ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ವೀರಶೈವ ಮಹಾಸಭಾ ಆಗ್ರಹ

Apr 24 2024, 02:16 AM IST
ಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ತುಷ್ಟೀಕರಣ ಮಾಡುತ್ತಿರುವ ಕಾರಣ ರಾಜ್ಯದಲ್ಲಿ ಕೊಲೆ, ಸುಲಿಗೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕಿದ್ದ ಸರ್ಕಾರ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ.

ನೇಹಾ ಹತ್ಯೆ ಆರೋಪಿ ಮನೆಗೆ ರಕ್ಷಣೆ: ಸಂಸದ ರಾಘವೇಂದ್ರ ಆಕ್ರೋಶ

Apr 23 2024, 12:53 AM IST
ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆಯ ವಿರುದ್ಧ ರಾಜ್ಯ ಬಿಜೆಪಿ ಕರೆಯಂತೆ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ

Apr 21 2024, 02:25 AM IST
ತಾಳಿಕೋಟೆ: ಹುಬ್ಬಳ್ಳಿಯಲ್ಲಿ ಯುವತಿ ನೇಹಾಳನ್ನು ಕ್ರೂರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ತಾಳಿಕೋಟೆ ತಾಲೂಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

Apr 21 2024, 02:18 AM IST
ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ನಗರದ ಅಶೋಕ ವೃತ್ತದಲ್ಲಿ ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ ನಡೆಸಿತು.

ಪ್ಯಾಲೆಸ್ಟೇನ್‌ ಹೆಸರಲ್ಲಿ ಪ್ರಚೋದನಾಕಾರಿ ವೀಡಿಯೋ: ಆರೋಪಿ ಮೊಹಮ್ಮದ್ ಸೆರೆ

Apr 21 2024, 02:16 AM IST
ಪ್ಯಾಲೆಸ್ಟೇನ್ ಪರ ದೇಣಿಗೆ ನೀಡುವಂತೆ ಪ್ರಚೋದನಾಕಾರಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಆಜಾದ್ ನಗರ ಪೊಲೀಸರು ಬಂಧಿಸಿದ್ದಾರೆ. ನಗರದ ನಿವಾಸಿ, ಮೊಹಮ್ಮದ್ ಆಲಿ ಶೋಯಬ್ ಬಂಧಿತ ಆರೋಪಿ.

ನೇಹಾ ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹ

Apr 20 2024, 01:13 AM IST
ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್‌ ಕೊಲೆ ಮಾಡಿದ್ದಾನೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved