• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ರಸ್ಟ್‌ಗೆ ದೇಣಿಗೆ ನೀಡುವುದಾಗಿ ನಂಬಿಸಿ 1.10 ಕೋಟಿ ರು. ವಂಚಿಸಿದ್ದ ಆರೋಪಿ ಬಂಧನ

Feb 04 2024, 01:31 AM IST

ಟ್ರಸ್ಟ್‌ಗೆ ದೇಣಿಗೆ ನೀಡುವುದಾಗಿ ನಂಬಿಸಿ 1 ಕೋಟಿ 10 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬೆಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಿಮ್ಸ್‌ಗೆ, ಸಂತ್ರಸ್ತೆಗಿಲ್ಲ ಚಿಕಿತ್ಸೆ

Jan 18 2024, 02:03 AM IST
ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಗೆ ಸರಿಯಾದ ಚಿಕಿತ್ಸೆ ಕೊಡಿಸದೇ ಆರೋಪಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಬಂಧನ

Jan 17 2024, 01:51 AM IST
ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ವೇಳೆ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವಾಗ ಪೊಲೀಸರ ಗುಂಡೇಟಿಗೆ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪರಾರಿಯಾಗಿದ್ದ ಎಂ.ಕೆ.ಪೂರ್ಣೇಶನನ್ನು ಬಾಳೆಹೊನ್ನೂರು ಪೊಲೀಸರು ಮಂಗಳವಾರ ಬೆಳಿಗ್ಗೆ ಮಾಗಲು ಗ್ರಾಮದ ಬಳಿ ಬಂಧಿಸಿದ್ದಾರೆ.

ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ್ದಕೇಸಿನ ಪ್ರಮುಖ ಆರೋಪಿ ಸೆರೆ!

Jan 11 2024, 01:31 AM IST
ಕೇರಳ ಪ್ರೊಫೆಸರ್‌ವೊಬ್ಬರನ್ನು ಪ್ರಶ್ನೆಪತ್ರಿಕೆಯಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ ಹಿನ್ನೆಲೆ ಕೈ ಕತ್ತರಿಸಿದ ಘಟನೆ ನಡೆದ 13 ವರ್ಷಗಳ ಬಳಿಕ ಆರೋಪಿ ವಿದ್ಯಾರ್ಥಿಯನ್ನು ಬಂಧನ ಮಾಡಲಾಗಿದೆ.

ಮತ್ತೊಮ್ಮೆ ಸಿದ್ದು ಸಿಎಂ, ಅಂಬಾರಿ ಆನೆಗಳಾದ ಬಲರಾಮ, ಅರ್ಜುನ ಸಾವು, ಹೊಗೆಬಾಂಬ್‌ನಲ್ಲಿ ಮನೋರಂಜನ್ ಆರೋಪಿ...

Dec 31 2023, 01:30 AM IST
2023ರಲ್ಲಿ ಮೈಸೂರು ಜಿಲ್ಲೆಯಲ್ಲಿ ನಡೆದಿರುವ ಪ್ರಮುಖ ಘಟನಾವಳಿ ಕುರಿತು ಚುಟುಕಾಗಿ ಜನತೆಗೆ ತಿಳಿಸುವ ಪ್ರಯತ್ನ. ರಾಜಕೀಯ, ಸಾಂಸ್ಕೃತಿಕ, ಮಹನೀಯರ ಅಗಲಿಕೆ, ಅಪರಾಧ ಪ್ರಕರಣಗಳಲ್ಲಿ ಮೈಸೂರು ಜಿಲ್ಲೆಗೆ ಕಪ್ಪುಚುಕ್ಕಿ ಜೊತೆಗೆ ಪ್ರಶಸ್ತಿಗಳ ಸರಮಾಲೆ, ಪ್ರಮುಖ ಅಭಿವೃದ್ಧಿ ಕಾಮಗಾರಿಗಳು... ಹೀಗೇ... ನೋವು, ನಲಿವುಗಳೊಂದಿಗೆ ಉರುಳಿದ 2023

ದಾಳಿ ಆರೋಪಿ ಲಲಿತ್‌,ಟಿಎಂಸಿ ಮಧ್ಯೆ ನಂಟು:ಬಿಜೆಪಿ ಆರೋಪ

Dec 16 2023, 02:00 AM IST
ಸಂಸತ್ತಿನಲ್ಲಿ ನಡೆದ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಎನ್ನಲಾಗಿರುವ ಪಶ್ಚಿಮ ಬಂಗಾಳದ ಕೋಲ್ಕತಾ ನಿವಾಸಿ ಲಲಿತ್‌ ಮೋಹನ್‌ ಝಾ, ಟಿಎಂಸಿ ಶಾಸಕ ತಪಸ್‌ ರಾಯ್‌ ಅವರೊಂದಿಗೆ ಕಾಣಿಸಿಕೊಂಡಿರುವ ಫೋಟೋಗಳನ್ನು ಬಿಜೆಪಿ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಬಸವಕಲ್ಯಾಣ ಎಟಿಎಂ ದೋಚಿದ್ದ ಆರೋಪಿ ದೆಹಲಿಯಲ್ಲಿ ಬಂಧನ

Dec 15 2023, 01:31 AM IST
ಬಸವಕಲ್ಯಾಣದಲ್ಲಿ ಎರಡು ತಿಂಗಳ ಹಿಂದಷ್ಟೇ ನಡೆದಿದ್ದ ಎಟಿಎಂ ಕಳ್ಳತನ ಮಾಡಿದ ಕಳ್ಳರನ್ನು ಪತ್ತೆ ಹಚ್ಚಲಾಗಿದ್ದು, ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು, ವಾಹನಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ಅಥವಾ ಪೊಲೀಸ್‌ ಕಂಟ್ರೋಲ್‌ ರೂಂ. ಸಂಖ್ಯೆ 9480803400 ಅಥವಾ 08482226704ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದ್ದಾರೆ

3.45 ಲಕ್ಷ ರು. ಕಳವು ಪ್ರಕರಣ: ಆರೋಪಿ ಬಂಧನ

Dec 09 2023, 01:15 AM IST
ಇಲ್ಲಿನ ಪುತ್ತೂರು ಎಂಬಲ್ಲಿ 3.45 ಲಕ್ಷ ರು.ಗಳನ್ನು ಕಳ್ಳತನ ಮಾಡಿದ್ದ ಮೇಲ್ ನರ್ಸ್‌ನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರವೀಣ್‌ ಕುಮಾರ್‌ ಜಾಲಪ್ಪ ಹರದೊಳ್ಳ.

ನೇಜಾರು ಕೊಲೆ: ಆರೋಪಿ ಚೌಗುಲೆಗೆ ನ್ಯಾಯಾಂಗ ಬಂಧನ

Nov 23 2023, 01:45 AM IST
ಉಡುಪಿ ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಕೊಲೆ ಪ್ರಕರಣ ಆರೋಪಿ ಪ್ರವೀಣ್ಣ್‌ ಚೌಗುಲೆಗೆ ನ್ಯಾಯಾಂಗ ಬಂಧನ, ತನಿಖೆ ಚುರುಕುಗೊಳಿಸಿರುವ ಪೊಲೀಸರು

ಯುವಕನ ಹತ್ಯೆ: ಆರೋಪಿ ನ್ಯಾಯಾಲಯಕ್ಕೆ ಶರಣು

Nov 18 2023, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ರಾಮೇಶ್ವರ ಗ್ರಾಮದ ಸಮೀಪದ ಡಾಬಾದಲ್ಲಿ ಫೋಟೋ ಶೂಟ್ ವಿಚಾರವಾಗಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕಚೇರಿಪಾಳ್ಯ ನಿವಾಸಿ ಸೂರ್ಯ ಹತ್ಯೆ ಪ್ರಕರಣದ ಮೊದಲ ಆರೋಪಿ ದಿಲೀಪ್ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved