• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2008ರ ಮುಂಬೈ ದಾಳಿ ಪ್ರಕರಣದ ಆರೋಪಿ ರಾಣಾ ಗಡೀಪಾರಿಗಾಗಿ ಅಮೆರಿಕದಲ್ಲಿ ಹೋರಾಟ ನಡೆಸಿದ್ದು ನ್ಯಾ। ಹೆಗ್ಡೆ ಶಿಷ್ಯ!

Apr 11 2025, 12:31 AM IST

2008ರ ಮುಂಬೈ ದಾಳಿ ಪ್ರಕರಣದ ಆರೋಪಿ ತಹಾವ್ವುರ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡುವ ಕಾನೂನು ಪ್ರಕ್ರಿಯೆಯಲ್ಲಿ ಎನ್‌ಐಎ ಪರವಾಗಿ ಹೋರಾಡಿದ್ದು ಬೆಂಗಳೂರು ನಂಟಿನ ದಯಾನ್‌ ಕೃಷ್ಣನ್‌.  

ಅಪ್ರಾಪ್ತೆ ಮೇಲೆ ಬ್ಯಾಡ್ಮಿಂಟನ್‌ ಟ್ರೈನರ್‌ ರೇಪ್‌ : ತಮಿಳುನಾಡು ಮೂಲದ ಆರೋಪಿ ಬಂಧನ

Apr 06 2025, 01:47 AM IST
ಬ್ಯಾಡ್ಮಿಂಟನ್‌ ತರಬೇತಿಗೆ ಬರುತ್ತಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ ತರಬೇತುದಾರನನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಆರೋಪಿ ಬಂಧನ

Apr 06 2025, 01:46 AM IST
ಅಪ್ರಾಪ್ತ ಯುವತಿಗೆ ಕಳೆದ ಮೂರು ವರ್ಷ ಗಳಿಂದ ಪರಿಚವಾಗಿದ್ದು ಯುವತಿಯೊಂದಿಗೆ ಸಲುಗೆ ಬೆಳೆಸಿಕೊಂಡು ಅತ್ಯಾಚಾರ ನಡೆಸಿದ್ದು ಯುವತಿ ತುಂಬು ಗರ್ಭಿಣಿಯಾಗಿದ್ದಾಳೆ.

ಲೈಂಗಿಕ ದೌರ್ಜನ್ಯ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Apr 05 2025, 12:51 AM IST
ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಭೂಮಾಲಕ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ವಿಟ್ಲದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಯಿತು. ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಲಾಯಿತು.

ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು : 1ನೇ ಆರೋಪಿ ಶರಣು

Apr 03 2025, 10:18 AM IST

ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯೊಂದಲ್ಲಿ

ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಸಿಪಿಐ ಗುಂಡು

Mar 28 2025, 12:31 AM IST
ಚರ್ಚ್, ದೇವಸ್ಥಾನ, ಮನೆಗಳಲ್ಲಿ ಕಳವು, ಸರಗಳವು, ಹಲ್ಲೆ, ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮಹಜರ್‌ಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಣಕ್ಕೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಾಲೂಕಿನ ತೋಳಹುಣಸೆ ಗ್ರಾಮದ ಬಳಿ ಸಂಭವಿಸಿದೆ.

ಶಾಲೆ, ಕಾಲೇಜುಗಳ ಕಳವು ಆರೋಪಿ ಬಂಧನ

Mar 26 2025, 01:35 AM IST
ಬಂಧಿತ ಕಳವು ಆರೋಪಿ ಮೇಲೆ ಕಾರ್ಕಳ ತಾಲೂಕಿನಲ್ಲಿ 3 ಶಾಲೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಈತನ ಮೇಲೆ ಉಡುಪಿ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಗಳಲ್ಲಿಯೂ ಶಾಲಾ ಕಾಲೇಜುಗಳಲ್ಲಿ ಕಳ್ಳತನಗಳ ಆರೋಪ ಇದೆ.

ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ವರ್ಮಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹ

Mar 25 2025, 12:47 AM IST
ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದಿಲ್ಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ ಬಾರ್‌ ಕೌನ್ಸಿಲ್‌ ಖಂಡಿಸಿದೆ ಹಾಗೂ ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ಘೋಷಿಸಿದೆ.

ಡಕಾಯಿತಿ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

Mar 23 2025, 01:36 AM IST
ಕಳೆದ ಜ.20 ರಂದು ಕೇರಳ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಆದರ್ಶ, ವಿಜೇಶ್ ಮತ್ತು ಶ್ರೀಜಿತ್ ಎಂಬವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು.

ಮಾವನನ್ನು ಕೊಲೆಮಾಡಿದ್ದ ಆರೋಪಿ ಬಂಧನ

Mar 20 2025, 01:16 AM IST
ಕಡೂರುಕೋಟ್ಯಾಂತರ ರು. ಬೆಲೆ ಬಾಳುವ ಆಸ್ತಿ ವಿಚಾರದಲ್ಲಿ ತನ್ನ ತಾಯಿಗೆ ಮಾವ ಬೈದಿದ್ದನ್ನು ಸಹಿಸದೆ ಡ್ರಿಪ್ ಪೈಪ್‌ನಿಂದ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಅಳಿಯನನ್ನುತಾಲೂಕಿನ ಪಂಚನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved