• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಚಕರ ಮೇಲೆ ಹಲ್ಲೆ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ

Feb 02 2025, 01:03 AM IST
ಕೊಡಗಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನ ಪ್ರಧಾನ ಅರ್ಚಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಮುಖ ಆರೋಪಿ ಕಾಕೋಟುಪರಂಬು ಮಂಡೇಟಿರ ಅನಿಲ್ ಹಾಗೂ ಇಬ್ಬರು ಸಹಚರರನ್ನು ಜಿಲ್ಲಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೋಟೆಕಾರು ಬ್ಯಾಂಕ್‌ ದರೋಡೆಯ ಪ್ರಮುಖ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

Feb 02 2025, 01:00 AM IST
ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಗಂಡಿ ದೇವರ್‌ ಹಾಗೂ ಯಶೋವಾ ರಾಜೇಂದ್ರನ್‌ ಇವರನ್ನು ಪೊಲೀಸರು ತಮಿಳುನಾಡಿನ ತಿರುನ್ವೇಲಿಯಲ್ಲಿ ಬಂಧಿಸಿ ಕರೆತಂದಿದ್ದರು. ಈ ಆರೋಪಿಗಳನ್ನು ಫೆ.3ರ ವರೆಗೆ ಕಸ್ಟಡಿ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೇಹಾ ಹಿರೇಮಠ ಹತ್ಯೆ ಆರೋಪಿ ಕಾಲೇಜಿನಿಂದ ಅಮಾನತು

Feb 01 2025, 12:04 AM IST
ಪಿ.ಸಿ. ಜಾ​ಬೀನ್‌ ಸೈನ್ಸ್‌ ಕಾ​ಲೇ​ಜಿನ ಪ್ರಿ​ನ್ಸಿ​ಪಾ​ಲರು ಶು​ಕ್ರ​ವಾರ ಆ​ರೋಪಿ ಫ​ಯಾಜ್‌ ನಾಯ್ಕನನ್ನು ಅ​ಮಾ​ನ​ತು​ಗೊ​ಳಿಸಿ ಆ​ದೇಶ ಹೊ​ರ​ಡಿ​ಸಿ​ದ್ದಾರೆ. ಇದರಿಂದ ಫಯಾಜ್‌ ಬಿಸಿಎ ಪರೀಕ್ಷೆಯಲ್ಲಿ ಕೆಲ ವಿಷಯಗಳಲ್ಲಿ ಫೇಲ್‌ ಆಗಿದ್ದ. ಈಗ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಿಲ್ಲದಂತಾಗಿದೆ.

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

Jan 27 2025, 12:50 AM IST
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ.

ಮಹಿಳೆಯ ಕೊಲೆ: ಆರೋಪಿ ಆಟೋ ಚಾಲಕನ ಬಂಧನ

Jan 17 2025, 12:48 AM IST
Woman's murder: Accused auto driver arrested

ರಿಕ್ಷಾದಲ್ಲಿ ಒಂದೂವರೆ ಕೆಜಿ ಗಾಂಜಾ ಸಾಗಾಟ; ಆರೋಪಿ ಬಂಧನ

Jan 17 2025, 12:47 AM IST
ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ನೌಶಾದ್ ಎಂಬಾತ ತನಗೆ ಮಾರಾಟ ಮಾಡಲು ನೀಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸಾಗಾಟಕ್ಕೆ ಬಳಿಸಿದ ಆಟೋ, ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಐಎಂಎಸ್‌ಎಸ್‌ ಪ್ರತಿಭಟನೆ

Jan 16 2025, 12:45 AM IST
ಅತ್ಯಾಚಾರ ಪ್ರಕರಣ ಖಂಡಿಸಿ ಎಐಎಂಎಸ್‌ಎಸ್‌ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬ್ಯಾಗ್‌ನಿಂದ ಚಿನ್ನಾಭರಣ ಕದ್ದಿದ್ದ ಆರೋಪಿ ಬಂಧನ

Jan 12 2025, 01:16 AM IST
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ಮಹತ್ವದ ಸುಳಿವಿನೊಂದಿಗೆ ಬೆನ್ನಟ್ಟಿದಾಗ ಬ್ಯಾಗ್‌ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾಳನ್ನು ವಶಕ್ಕೆ ತೆಗೆದುಕೊಂಡರು. ವಿಚಾರಣೆಗೆ ಒಳಪಡಿಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಎಲ್ಲ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ.

ಹತ್ಯೆಯಾದ ಭಾಗ್ಯ ಆರೋಪಿ ಪತ್ನಿಯೇ ಅಲ್ಲ!

Jan 10 2025, 01:46 AM IST
ಜಾಲಹಳ್ಳಿ ಕ್ರಾಸ್‌ ಚೊಕ್ಕಸಂದ್ರದಲ್ಲಿ ನಡೆದ ತ್ರಿಪಲ್‌ ಮರ್ಡರ್‌ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಭಾಗ್ಯ ಆರೋಪಿ ಗಂಗರಾಜುಗೆ ಪತ್ನಿಯೇ ಅಲ್ಲ. ಇಬ್ಬರು ಕಳೆದ 12 ವರ್ಷಗಳಿಂದ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿದ್ದರು (ಸಹಜೀವನ) ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದೇವಸ್ಥಾನಗಳಲ್ಲಿ ಕಳ್ಳತನ: ಆರೋಪಿ ಬಂಧನ, ಆಭರಣಗಳು ವಶ

Jan 10 2025, 12:45 AM IST
ಕೆ.ಆರ್.ಪೇಟೆ ತಾಲೂಕಿನ ಸಂತೇಚಾಚಳ್ಳಿ ಹೋಬಳಿಯ ಆಘಲಯ ಗ್ರಾಮದ ಪ್ರದೀಪ್ (35) ಬಂಧಿತ ಆರೋಪಿ. ಕಳ್ಳತನವಾಗಿದ್ದ ದೇವರ ಆಭರಣಗಳು ಹಾಗೂ ಪೂಜಾ ಸಾಮಗ್ರಿಗಳಾದ 3 ಹಿತ್ತಾಳೆ, 3 ಮಂಟಪಗಳು, 18 ಬಿರಡೆಗಳು, 3 ಛತ್ರಿಗಳು, ಒಂದು ರಥದ ಕಳಸವನ್ನು ವಶಕ್ಕೆ ಪಡೆಯಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved