ಕ್ರಿಮಿನಲ್ ಕೇಸಿನಲ್ಲಿ ಬಂಧಿತ ಸಚಿವರು, ಮುಖ್ಯಮಂತ್ರಿಗಳು, ಪ್ರಧಾನಿಗಳ ವಜಾಕ್ಕೆ ಅವಕಾಶ ಕೊಡುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವ ಹೊತ್ತಿನಲ್ಲೇ, ದೇಶದ ವಿವಿಧ ರಾಜ್ಯಗಳ ಸಚಿವರ ಮೇಲಿರುವ ಕ್ರಿಮಿನಲ್ ಪ್ರಕರಣ ಮತ್ತು ಅವರ ಸಂಪತ್ತಿನ ಕುರಿತ ವರದಿ ಬಿಡುಗಡೆ
ವಿದ್ಯುತ್, ನೀರು, ಹಾಲು, ಬಸ್ಸು ಹಾಗೂ ಮೆಟ್ರೋ ಪ್ರಯಾಣ ದರ, ಮುದ್ರಾಂಕ ಶುಲ್ಕ ಸೇರಿ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ