• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವ ತತ್ವಗಳು ಮಾನವ ಕುಲದ ಆಸ್ತಿ: ಡಾ.ಬಸವಪ್ರಭು ಶ್ರೀ

Sep 06 2025, 01:00 AM IST
ಬಸವ ತತ್ವಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ನಾಡಿನಾದ್ಯಂತ ಬಸವ ಸಂಸ್ಕೃತಿ ಅಭಿಯಾನವನ್ನು ಸೆ. 15 ರಂದು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದೇವೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದರು.

ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ

Sep 05 2025, 02:00 AM IST

ಕ್ರಿಮಿನಲ್‌ ಕೇಸಿನಲ್ಲಿ ಬಂಧಿತ ಸಚಿವರು, ಮುಖ್ಯಮಂತ್ರಿಗಳು, ಪ್ರಧಾನಿಗಳ ವಜಾಕ್ಕೆ ಅವಕಾಶ ಕೊಡುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವ ಹೊತ್ತಿನಲ್ಲೇ, ದೇಶದ ವಿವಿಧ ರಾಜ್ಯಗಳ ಸಚಿವರ ಮೇಲಿರುವ ಕ್ರಿಮಿನಲ್‌ ಪ್ರಕರಣ ಮತ್ತು ಅವರ ಸಂಪತ್ತಿನ ಕುರಿತ ವರದಿ ಬಿಡುಗಡೆ  

ರಸ್ತೆ ಅಗಲೀಕರಣದಿಂದ ಪಟ್ಟಣದ ಆಸ್ತಿ ಬೆಲೆ 4 ಪಟ್ಟು ಹೆಚ್ಚು: ಎಂ.ಶ್ರೀನಿವಾಸ್

Sep 04 2025, 01:00 AM IST
ನರಸಿಂಹರಾಜಪುರ, ರಸ್ತೆ ಅಗಲೀಕರಣದಿಂದ ಪಟ್ಟಣದಲ್ಲಿ ಆಸ್ತಿ ಬೆಲೆ 4 ಪಟ್ಟು ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಎಲ್ಲಾ ಖಾತೆದಾರರು ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.

ವಿದ್ಯೆ ಬ್ರಾಹ್ಮಣರಿಗೆ ನಿಜವಾದ ಆಸ್ತಿ : ಡಾ. ಹರೀಶ್

Sep 04 2025, 01:00 AM IST
ಬ್ರಾಹ್ಮಣ ಸಮುದಾಯದವರು ಆರ್ಥಿಕವಾಗಿ ಬಡವರಾಗಿರಬಹುದು ಆದರೆ ವಿದ್ಯಾಶಕ್ತಿಯ ಸಂಪಾದನೆಯ ಮೂಲಕ ಗೌರವದ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯೆ ಬ್ರಾಹ್ಮಣರಿಗೆ ನಿಜವಾದ ಆಸ್ತಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ತುಮಕೂರು ಜಿಲ್ಲಾ ಪ್ರತಿನಿಧಿ ಡಾ. ಹರೀಶ್ ತಿಳಿಸಿದರು.

ಆಸ್ತಿ ನೋಂದಣಿ ಶುಲ್ಕ ಏರಿಸುವ ಮುನ್ನ ಸರ್ವರ್‌ ಬಂದ್‌!

Sep 01 2025, 01:04 AM IST
ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆ ಒದಗಿಸುವ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ಆಗಸ್ಟ್‌ 31ರಿಂದ ವಿಧಿಸುತ್ತಿರುವ ನೋಂದಣಿ ಶುಲ್ಕ ಏರಿಕೆ ಮಾಡಿದೆ. ಶುಲ್ಕ ಏರಿಕೆಗೆ ಹಲವು ದಿನಗಳ ಮುಂಚೆಯೇ ಮಾಡಿಸಿದ್ದ ನೋಂದಣಿ ದಾಸ್ತಾವೇಜಿಗೂ ದರ ಏರಿಕೆ ಬರೆ ಬಿದ್ದಿದೆ.

ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ಡಬಲ್‌

Aug 30 2025, 06:46 AM IST

ವಿದ್ಯುತ್‌, ನೀರು, ಹಾಲು, ಬಸ್ಸು ಹಾಗೂ ಮೆಟ್ರೋ ಪ್ರಯಾಣ ದರ, ಮುದ್ರಾಂಕ ಶುಲ್ಕ ಸೇರಿ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ

ಯುವಶಕ್ತಿ ದೇಶದ ಆಸ್ತಿ: ಡಾ. ನಿಲೇಶ್ ಎಂ.ಎನ್.

Aug 29 2025, 01:00 AM IST
ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರಭಾಕರ ಕುಂದೂರು ಮಾತನಾಡಿ, ಹದಿಹರೆಯದವರ ದೇಹದಲ್ಲಿ ಪ್ರಾಕೃತಿಕ ಬದಲಾವಣೆಗಳು ಸಹಜ. ಅದಕ್ಕೆ ಹೊಂದಿಕೊಂಡು ಬದುಕಬೇಕು ಎಂದರು.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ, ಇದರಲ್ಲಿ ಎರಡು ಮಾತಿಲ್ಲ: ಯದುವೀರ್

Aug 29 2025, 01:00 AM IST
ಮಾರ್ಕಂಡೇಯರು ತಪಸ್ಸು ಮಾಡಿರುವ ಇತಿಹಾಸವಿರುವ ಸ್ಥಳವಿದು. ಚಾಮುಂಡಿಬೆಟ್ಟಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಚಾಮುಂಡಿಬೆಟ್ಟ ಪ್ರಾಧಿಕಾರ ಆಗಬಾರದು, ಧಾರ್ಮಿಕ ಕೇಂದ್ರವಾಗಿಯೇ ಇರಬೇಕು, ಧರ್ಮದ ವಿಚಾರ ಬಂದಾಗ ನಾವು ಯಾವುದೇ ಹೋರಾಟಕ್ಕೂ ಸಿದ್ಧ ಎಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.

ಅಂಬಾನಿ ಕುಟುಂಬ ಆಸ್ತಿ ₹28 ಲಕ್ಷ ಕೋಟಿ

Aug 13 2025, 12:30 AM IST
ದೇಶದ ಅತ್ಯಂತ ಸಿರಿವಂತ ಉದ್ಯಮಿ ಮುಕೇಶ್‌ ಅಂಬಾನಿ ಅವರ ಪರಿವಾರದ ಆಸ್ತಿಯು 28 ಲಕ್ಷ ಕೋಟಿ ರು. ತಲುಪಿದ್ದು, ಇದು ಅದಾನಿ ಪರಿವಾರದ ಸಂಪತ್ತಿನ ಎರಡು ಪಟ್ಟಿನಷ್ಟಾಗಿದೆ. ಪ್ರಸ್ತುತ ಅದಾನಿ ಆಸ್ತಿ 14.01 ಲಕ್ಷ ಕೋಟಿ ರು. ಇದೆ ಎಂದು ಹುರುನ್‌ ಸಂಸ್ಥೆಯ ವರದಿ ಹೇಳಿದೆ.

ಗ್ರಾಹಕನ ಆಸ್ತಿ ಹರಾಜಿಗೆ ಬ್ಯಾಂಕ್ ಸಂಚು: ಡಿಎಸ್‌ಎಸ್‌

Aug 09 2025, 02:03 AM IST
ಸಾಲದ ಕಂತುಗಳನ್ನು ಕಟ್ಟಿದ್ದರೂ ಸಾಲ ಪಡೆದ ವ್ಯಕ್ತಿ ಗಣೇಶ್‌ ಎಂಬವರ ಆಸ್ತಿ ಹರಾಜು ಹಾಕುವ ಸಲುವಾಗಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಬ್ಯಾಂಕ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಮೇಲಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ. ಕಡೇಮನಿ ಒತ್ತಾಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 54
  • next >

More Trending News

Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved