• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳನ್ನು ಆಸ್ತಿ ಮಾಡಲು ಶ್ರಮಿಸಿ: ಜಿ.ಎಸ್.ಕೃಷ್ಣ ಸಲಹೆ

Feb 02 2025, 11:47 PM IST
ಸತತವಾಗಿ 19 ವರ್ಷದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.ನೂರರಷ್ಟು ಫಲಿತಾಂಶ ಪಡೆಯುವುದರ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯ ಸಾಂಸ್ಕೃತಿಕ ಮೌಲ್ಯ ಉದಾತ್ತ ಚಿಂತನೆ ಬೆಳೆಸುವಲ್ಲಿ ಈ ನಾಡು, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವಲ್ಲಿ ಸಂಸ್ಥೆ ಶ್ರಮಿಸುತ್ತಿದೆ.

ಶಿವಶರಣರು, ವಚನಕಾರರು, ಸಮಾಜದ ಆಸ್ತಿ : ಸಂಗಮೇಶ್ವರ

Feb 02 2025, 11:46 PM IST
ಚಿಕ್ಕಮಗಳೂರು, ಶಿವ ಶರಣರು, ವಚನಕಾರರು, ಸಮಾಜದ ಶಾಶ್ವತ ಆಸ್ತಿ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜೊತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದ್ದು ಎಂದು ಸಾಹಿತಿ ಸಂಗಮೇಶ್ವರ ಹೇಳಿದರು.

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯಾಗಿಸಿ

Feb 02 2025, 01:04 AM IST
ಹೆತ್ತವರು ಪ್ರೀತಿಯಿಂದ ಸಾಕುವ ಮಕ್ಕಳು ಕೆಲವೊಮ್ಮೆ ಅವರಿಗೆ ಮುಳುವಾಗಿ ಬಿಡುತ್ತಾರೆ. ಇಂದಿನ ಆಧುನಿಕ ಯುಗದಲ್ಲಿ ಮನುಷ್ಯನ ಸ್ವಾರ್ಥ ಮನೋಭಾವವೇ ಇದಕ್ಕೆ ಕಾರಣ

5 ಜಿಲ್ಲೆಯ 7 ಅಧಿಕಾರಿಗಳಿಗೆ ಲೋಕಾ ಶಾಕ್‌ - 27 ಕಡೆ ದಾಳಿ, ₹18.45 ಕೋಟಿ ಮೌಲ್ಯದ ಆಸ್ತಿ ಜಪ್ತಿ

Feb 01 2025, 11:24 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ಭ್ರಷ್ಟರ ಬೇಟೆಯಾಡಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರು, ಬೆಳಗಾವಿ ಸೇರಿ ಐದು ಜಿಲ್ಲೆಗಳ ಏಳು ಅಧಿಕಾರಿಗಳಿಗೆ ಸೇರಿದ 27 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ₹18.45 ಕೋಟಿ ಮೌಲ್ಯದ ನಗ-ನಾಣ್ಯ ಪತ್ತೆ ಹಚ್ಚಲಾಗಿದೆ.

ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಬರೋಬ್ಬರಿ 608 ಆಸ್ತಿ : ಹರಾಜು ನೋಟಿಸ್‌

Feb 01 2025, 10:46 AM IST

ನಗರದಲ್ಲಿ ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡು ಬರೋಬ್ಬರಿ 608 ಆಸ್ತಿಗಳನ್ನು ಹರಾಜು ಹಾಕುವುದಾಗಿ ಆಯಾ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಕಂದಾಯ ವಿಭಾಗದಿಂದ ನೋಟಿಸ್‌ ನೀಡಲಾಗಿದೆ.

ಬೆಂಗಳೂರು: ₹ 8 ಕೋಟಿ ದಾಟಿದ ಪಾಲಿಕೆ ಎಂಜಿನಿಯರ್‌ ಆಸ್ತಿ ಗಳಿಕೆ - ಲೋಕಾಯುಕ್ತ ಕಾರ್ಯಾಚರಣೆ

Feb 01 2025, 10:32 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

₹8 ಕೋಟಿ ದಾಟಿದ ಬಿಬಿಎಂಪಿಯ ಎಂಜಿನಿಯರ್‌ ಆಸ್ತಿ ಗಳಿಕೆ : ಲೋಕಾಯುಕ್ತ ಕಾರ್ಯಾಚರಣೆ

Feb 01 2025, 01:31 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

ಮೈಕ್ರೋಫೈನಾನ್ಸ್‌ ವ್ಯವಹಾರದಲ್ಲಿ ರಿಸ್ಕ್‌ ಜಾಸ್ತಿ - ಸಾಲಕ್ಕಾಗಿ ಆಸ್ತಿ ಜಪ್ತಿಗೆ ಅವಕಾಶವಿಲ್ಲ : ಜಯರಾಮ ಸೂಡ

Jan 30 2025, 12:26 PM IST

-ಮೈಕ್ರೋಫೈನಾನ್ಸ್‌ ವ್ಯವಹಾರದಲ್ಲಿ ರಿಸ್ಕ್‌ ಜಾಸ್ತಿ । ಇಲ್ಲಿ ‘ನಂಬಿಕೆ ಮತ್ತು ವಿಶ್ವಾಸ’ವೇ ಸಾಲಕ್ಕೆ ಆಧಾರ । ಹೀಗಾಗಿ ಇಲ್ಲಿ ನಿಯಮಗಳು ಕಾಗದಕ್ಕಷ್ಟೇ ಸೀಮಿತ । ಸಾಲ ವಸೂಲಿಗೆ ರೌಡಿಗಳ ಬಳಕೆ ಸಲ್ಲ । ಇದರ ವಿರುದ್ಧ ಪೊಲೀಸರಿಗೆ ದೂರು ಕೊಡಲು ಅವಕಾಶ । ಲೇವಾದೇವಿದಾರರ ಸಂಘ ಅಧ್ಯಕ್ಷ ಜಯರಾಮ ಸೂಡ

ತೆರಿಗೆ ಬಾಕಿಯಿರುವ 640 ಆಸ್ತಿ ಹರಾಜಿಗೆ ಪಾಲಿಕೆ ಸಿದ್ಧತೆ : ಮಾಲೀಕರಿಗೆ ನೋಟಿಸ್‌

Jan 30 2025, 01:47 AM IST
ಪ್ರಾಯೋಗಿಕವಾಗಿ ನೀಡಲಾದ ಆಸ್ತಿ ಹರಾಜು ನೋಟಿಸ್‌ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿಯ ಕಂದಾಯ ಉಪ ವಿಭಾಗವಾರು ಒಟ್ಟು 640 ಆಸ್ತಿ ತೆರಿಗೆ ಸುಸ್ತಿದಾರರಿಗೆ ಒಂದೆರಡು ದಿನದಲ್ಲಿ ಹರಾಜು ನೋಟಿಸ್‌ ನೀಡಲು ಸಿದ್ಧತೆ ಮಾಡಿಕೊಂಡಿದೆ.

ಸ್ವಾಮಿತ್ವ ಯೋಜನೆಯ ಮೂಲಕ ತಮ್ಮ ಆಸ್ತಿ ದಾಖಲೆ ಭದ್ರಪಡಿಸಿಕೊಳ್ಳಿ

Jan 28 2025, 12:46 AM IST
ಯಳಂದೂರು ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದ ಸ್ವಾಮಿತ್ವ ಯೋಜನೆಯ ವಿಶೇಷ ಗ್ರಾಮಸಭೆಯನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ ಸೇರಿದಂತೆ ಅನೇಕರು ಇದ್ದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 54
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved