• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

22 ಕಡೆ ಲೋಕಾ ದಾಳಿ, 4 ಭ್ರಷ್ಟರ ಬಳಿ ₹26 ಕೋಟಿ ಆಸ್ತಿ ಪತ್ತೆ - ಬೆಂಗಳೂರು ನಗರ ಯೋಜನೆ ನಿರ್ದೇಶಕನ ಬಳಿ ರಾಶಿ ರಾಶಿ ಚಿನ್ನ

Nov 22 2024, 07:35 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿ ವೇಳೆ 1.85 ಕೋಟಿ ರು. ಮೌಲ್ಯದ ಚಿನ್ನಾಭರಣ, 11.56 ಲಕ್ಷ ರು. ನಗದು ಸೇರಿದಂತೆ 26.66 ಕೋಟಿ ರು. ಮೌಲ್ಯದ ವಸ್ತುಗಳನ್ನು ಪತ್ತೆ ಮಾಡಲಾಗಿದೆ.

ಅನ್ನದಾನೇಶ್ವರ ಮಠದ ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದು

Nov 22 2024, 01:21 AM IST
ಗ್ರಾಮದ ಹಾಳಕೇರಿ ಶ್ರೀ ಅನ್ನದಾನೇಶ್ವರ ಶಾಖಾ ಮಠದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದನ್ನು ತೆಗೆದು ಹಾಕುವಂತೆ ಸ್ಥಳೀಯ ವೀರಶೈವ ಲಿಂಗಾಯತ ಸಮುದಾಯ ಒತ್ತಾಯಿಸಿದೆ.

ವಕ್ಫ್‌ ಹೆಸರಿನಲ್ಲಿ ಆಸ್ತಿ ಕಬಳಿಕೆ, ಸರ್ಕಾರದ ವಿರುದ್ಧ ಬಿಜೆಪಿ ಘಟಕದಿಂದ ಆಕ್ರೋಶ

Nov 22 2024, 01:20 AM IST

ವಕ್ಫ್‌ ಹೆಸರಿನಲ್ಲಿ ರೈತರ ಭೂಮಿ, ಮಠ ಮಂದಿರ, ಸರ್ಕಾರಿ ಶಾಲೆಯ ಭೂಮಿಗಳನ್ನು ವಶಕ್ಕೆ ಪಡೆಯುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ವಿರೋಧಿಸಿ, ಜಿಲ್ಲಾ ಬಿಜೆಪಿ ಘಟಕದಿಂದ ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಕ್ರಮ ಆಸ್ತಿ ಸಂಪಾದನೆ : ಕಾವೇರಿ ನೀರಾವರಿ ನಿಗಮದ ಎಂಡಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 22 2024, 01:18 AM IST
ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಜಿಲ್ಲೆಯ ವಿವಿಧೆಡೆಯೂ ದಾಳಿ ನಡೆಸಿ ಆಸ್ತಿ ಸೇರಿದಂತೆ ಇತರೆ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಟೆ, ಕಂದಕ, ಜಮೀನು ವಕ್ಫ್ ಆಸ್ತಿ ನಮೂದು ತೆರವಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Nov 21 2024, 01:02 AM IST
ಟೌನ್ ವ್ಯಾಪ್ತಿಯ ಸರ್ವೆ ನಂ.950 ರಲ್ಲಿ 5 ಎಕರೆ 7 ಗುಂಟೆ ಹಾಗೂ ಸರ್ವೇ ನಂ.952 ರಲ್ಲಿ 3ಎಕರೆ 22 ಗುಂಟೆ ಜಮೀನು ವಿಜಯನಗರದ ಅರಸರ ಕಾಲದಿಂದಲೂ ಕೋಟೆ, ಕಂದಕ ಹಾಗೂ ಪ್ರಸ್ತುತ ಸಾರ್ವಜನಿಕರ ಸಂತೆ ನಡೆಯುತ್ತಿರುವ ಜಮೀನಾಗಿದೆ. ಈ ಜಮೀನು ಕಳೆದ 2023-24ನೇ ಸಾಲಿನಿಂದ ಆರ್‌ಟಿಸಿ ಕಾಲಂ 9ರಲ್ಲಿ ಛೇ.. ಟಿಪ್ಪುಸುಲ್ತಾನ್ ವಕ್ಪ್ ವಕ್ಫ್ ಆಸ್ತಿ-ಎಸ್ಟೇಟ್ ಆಗಿ ಬದಲಾಗಿದೆ.

ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಕೈ ವಿರುದ್ಧ ಹೋರಾಟ : ಬಿಜೆಪಿ ಬಣ ರಾಜಕೀಯ ತೀವ್ರ

Nov 21 2024, 01:01 AM IST
ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದೆ.

ಆಸ್ತಿ ಕಬಳಿಸಲು ವ್ಯಕ್ತಿ ಕೊಲೆ: ಆರೋಪಿಗಳ ಬಂಧನ

Nov 21 2024, 01:01 AM IST
ಗೆನ್ನೆರಹಳ್ಳಿ ಸೋಮಶೇಖರ್ ಮತ್ತು ಸುಧಾ ಕಳೆದ 20 ವರ್ಷಗಳ ಹಿಂದೆ ಮದುವೆ ಮಾಡಿಕೊಂಡಿದ್ದರು.

ವಕ್ಫ್‌ ಆಸ್ತಿ ಒತ್ತುವರಿ ಬಗ್ಗೆ ಸಮಗ್ರ ತನಿಖೆಗೆ ಮುತಾಲಿಕ್‌, ಮಾಣಿಪ್ಪಾಡಿ ಆಗ್ರಹ

Nov 21 2024, 01:00 AM IST
ಇದೇ ಸಂದರ್ಭ ವಕ್ಫ್‌ ಸಂತ್ರಸ್ತರಿಗಾಗಿ ಶ್ರೀರಾಮಸೇನೆಯ ಸಹಾಯವಾಣಿ(9945288819) ಸಂಖ್ಯೆಯನ್ನು ಅನಾವರಣಗೊಳಿಸಲಾಯಿತು. ವಕ್ಫ್‌ ಬೋರ್ಡ್‌ನಿಂದ ಸಮಸ್ಯೆಗೆ ಒಳಗಾದ ರೈತರು ಹಾಗೂ ಬಡವರಿಗಾಗಿ ಈ ಸಹಾಯವಾಣಿ ತೆರೆಯಲಾಗಿದೆ.

23ರಲ್ಲಿ 7.5 ಲಕ್ಷವಿದ್ದ ವಕ್ಫ್ ಆಸ್ತಿ ಈಗ 8.70 ಲಕ್ಷ ಎಕ್ರೆ

Nov 21 2024, 01:00 AM IST
ಶಿವಮೊಗ್ಗ: ದೇಶದಲ್ಲಿ ರಕ್ಷಣಾ ಇಲಾಖೆ ಮತ್ತು ರೈಲ್ವೇ ಇಲಾಖೆ ಬಿಟ್ಟರೆ ಮೂರನೇ ಅತಿದೊಡ್ಡ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಬೋರ್ಡ್ ಆಗಿದೆ. 2009ರಲ್ಲಿ ಮಾಹಿತಿ ಪ್ರಕಾರ 4 ಲಕ್ಷ ಎಕರೆ ಇದ್ದ ವಕ್ಫ್ ಬೋರ್ಡ್ ಆಸ್ತಿ 10 ವರ್ಷದಲ್ಲಿ 9.5 ಲಕ್ಷ ಎಕರೆಗೆ ಏರಿಕೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ವಕ್ಫ್‌ ಆಸ್ತಿ ಗದ್ದಲಕ್ಕೂ ಹೆಂಡತಿ, ಮಗು, ಕಲಂದರ್‌ ಸಾಬರ ಬಿರ್ಯಾನಿಗೂ ಏನು ಸಂಬಂಧ?

Nov 18 2024, 12:04 PM IST

ಅಲ್ರೀ.. ಉಡುಪಿ ಹೋಟೆಲ್‌ನಲ್ಲಿ ಕಲಂದರಸಾಬರ ಬಿರಿಯಾನಿ ಸಿಗುತ್ತೇನ್ರೀ..? ಕಲಂದರಸಾಬರ ಹೋಟೆಲ್‌ಗೆ ಹೋಗಿ ಮಸಾಲೆ ದೋಸೆ ಕೇಳಿದರೆ ಸಿಗುತ್ತಾ?

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 50
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved