ವಕ್ಫ್ ಆಸ್ತಿ ವಿವಾದ: ಶಾಶ್ವತ ಪರಿಹಾರ ಕಂಡುಕೊಳ್ಳಿ
Nov 07 2024, 11:45 PM ISTವಕ್ಫ್ ಆಸ್ತಿಗೆ ಸಂಬಂಧಿಸಿದ ವಿಚಾರ ಸಂಕೀರ್ಣ ವಿಚಾರ. ರಾಜ್ಯ ಸರ್ಕಾರ, ಕಾನೂನು ತಜ್ಞರು,ವಿರೋಧ ಪಕ್ಷ, ರೈತಸಂಘಟನೆಗಳು ಚಚಿರ್ಸಿ ಇದಕ್ಕೆ ಶಾಶ್ವತ ಪರಿಹಾರ ಕೊಂಡುಕೊಳ್ಳಬೇಕಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಸವರಾಜಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.