• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಬೋರ್ಡ್‌ ಮೂಲಕ ಆಸ್ತಿ ಕಬಳಿಕೆಗೆ ಸರ್ಕಾರ ಕುಮ್ಮಕ್ಕು: ಪ್ರತಾಪ್ ಸಿಂಹ

Nov 07 2024, 11:53 PM IST
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರ ಮುಂದೆ ಇದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ.

ವಕ್ಫ್‌ನಿಂದ ಆಸ್ತಿ ಕಬಳಿಕೆಯ ಹುನ್ನಾರ ಕುರಿತು ತೀವ್ರ ಚರ್ಚೆ : ಜೆಪಿಸಿ ಅಧ್ಯಕ್ಷರಿಗೆ 70ಕ್ಕೂ ಅಧಿಕ ಅಹವಾಲು ಸಲ್ಲಿಕೆ

Nov 07 2024, 11:51 PM IST
ಜೆಪಿಸಿ ಅಧ್ಯಕ್ಷರು ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ವೇಳೆ ಹಲವು ರೈತರು ಹಾಗೂ ಹೋರಾಟಗಾರರು "ವಕ್ಫ್‌ ಬೋರ್ಡ್‌ ಹಠಾವೋ, ಭಾರತ್‌ ಬಚಾವೋ " ಎಂದು ಘೋಷಣೆ ಕೂಗಿದರು.

ವಕ್ಫ್ ಆಸ್ತಿ ವಿವಾದ: ಶಾಶ್ವತ ಪರಿಹಾರ ಕಂಡುಕೊಳ್ಳಿ

Nov 07 2024, 11:45 PM IST
ವಕ್ಫ್ ಆಸ್ತಿಗೆ ಸಂಬಂಧಿಸಿದ ವಿಚಾರ ಸಂಕೀರ್ಣ ವಿಚಾರ. ರಾಜ್ಯ ಸರ್ಕಾರ, ಕಾನೂನು ತಜ್ಞರು,ವಿರೋಧ ಪಕ್ಷ, ರೈತಸಂಘಟನೆಗಳು ಚಚಿರ್ಸಿ ಇದಕ್ಕೆ ಶಾಶ್ವತ ಪರಿಹಾರ ಕೊಂಡುಕೊಳ್ಳಬೇಕಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಸವರಾಜಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ವಕ್ಫ್‌ ಆಸ್ತಿ ವಿವಾದ: ಉಡುಪಿ ಬಿಜೆಪಿ ಪಾದಯಾತ್ರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Nov 06 2024, 11:50 PM IST
ವಕ್ಫ್‌ ಹರಗಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಪಾದಯಾತ್ರೆ ಮಾಡಿದ ಜಿಲ್ಲಾ ಬಿಜೆಪಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ವಕ್ಫ್‌ ಆಸ್ತಿ ವಿವಾದ ಬಿಜೆಪಿ ಚುನಾವಣಾ ಅಸ್ತ್ರ: ಎಸ್‌ಡಿಪಿಐ ಆರೋಪ

Nov 06 2024, 11:45 PM IST
ವಿಧಾನಸಭೆ ಉಪಚುನಾವಣೆ ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ಪ್ರಮುಖ ಅಸ್ತ್ರವಾಗಿಸಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಬುಧವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಸರ್ಕಾರ ಎಲ್ಲಾ ಖಾಸಗಿ ಆಸ್ತಿ ವಶಕ್ಕೆ ಪಡೆವಂತಿಲ್ಲ

Nov 06 2024, 12:47 AM IST
‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ 7:2 ಬಹುಮತದಿಂದ ಐತಿಹಾಸಿಕ ತೀರ್ಪು ನೀಡಿದೆ.

ವಕ್ಫ್ ಹೆಸರಲ್ಲಿ ಸರ್ಕಾರದ ಜನರ ಆಸ್ತಿ ವಶ: ಬಿಜೆಪಿಯ ಉಮಾ ರವಿಪ್ರಕಾಶ್

Nov 06 2024, 12:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರವು ವಕ್ಫ್ ಮಂಡಳಿ ಹೆಸರಿನಲ್ಲಿ ಆಸ್ತಿ ವಶಪಡಿಸಿಕೊಳ್ಳುತ್ತಿರುವುದು ಜನಸಾಮಾನ್ಯರಿಗೆ ಹಿಂಸೆಯಾಗಿದೆ. ತಾಲೂಕು ಬಿಜೆಪಿ ವತಿಯಿಂದ ಇದನ್ನು ಖಂಡಿಸುತ್ತದೆ ಎಂದು ಆಲೂರು- ಕಟ್ಟಾಯ ಮಂಡಲ ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್ ತಿಳಿಸಿದರು. ಆಲೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಮೀರ್ ವಕ್ಫ್‌ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರು ಕತ್ತೆ ಕಾಯುತ್ತಿದ್ದರಾ?

Nov 06 2024, 12:42 AM IST
ವಕ್ಫ್ ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರೆಲ್ಲ ಕತ್ತೆ ಕಾಯುತ್ತಿದ್ದರಾ? ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದರು.

ವಕ್ಫ್‌ ಆಸ್ತಿ ಹೆಸರಿನಲ್ಲಿ ರೈತರಿಗೆ ನೋಟಿಸ್‌ ಖಂಡಿಸಿ ರೈತರ ಪ್ರತಿಭಟನೆ

Nov 06 2024, 12:36 AM IST
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಹಿಂದು ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಸರ್ಕಾರ ಮುಂದಾಗಲಿ

Nov 06 2024, 12:33 AM IST
ದಾವಣಗೆರೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಕ್ತರಿಗೆ ಆಶೀರ್ವದಿಸುತ್ತಿರುವುದು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 54
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved