• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಮಲಾ ಹಂಪನಾ ಸಾಂಸ್ಕೃತಿಕ ಆಸ್ತಿ: ನ್ಯಾ. ಅಗಸ್ಟಿನ್

Jul 03 2024, 12:15 AM IST
ನಾಡೋಜ ಡಾ.ಕಮಲಾ ಹಂಪನಾ ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದರು.

ಆಸ್ತಿ ನೋಂದಣಿ ಸರಳೀಕರಣ ಮಾಡಲು ಆಗ್ರಹ

Jul 02 2024, 01:39 AM IST
ಪಪಂ ವ್ಯಾಪ್ತಿಯಲ್ಲಿ ೪೫೦೦ಕ್ಕಿಂತ ಹೆಚ್ಚು ಖಾಸಗಿ ಆಸ್ತಿಗಳಿವೆ. ಆದರೆ ಪಪಂ ದಾಖಲೆಯಲ್ಲಿ ಕೇವಲ ೧೩೦೦ ಆಸ್ತಿಗಳಿವೆ. ಉಳಿದ ಆಸ್ತಿಗಳ ಆದಾಯ ಪಪಂಗೆ ಬರುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿಯ ನೌಕರರ ವರ್ತನೆ.

ಮಕ್ಕಳನ್ನೇ ಆಸ್ತಿ ಮಾಡಿ ನೈತಿಕ ಮೌಲ್ಯ ಕಲಿಸಿ: ಡಾ. ಶ್ರೀಪಾದ ಶೆಟ್ಟಿ

Jul 01 2024, 01:46 AM IST
ಅರಳುವ ಮೊಗ್ಗುಗಳಿಗೆ ಮೌಲ್ಯವನ್ನು ಸೇರಿಸುವ ಕಾರ್ಯ ಕಸಾಪ ಸಂಘಟನೆ ಮಾಡುತ್ತಿದೆ. ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೆ ಆಸ್ತಿ ಮಾಡಿ. ಆ ಮೂಲಕ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಎಂದು ಪಾಲಕರಿಗೆ ಸಲಹೆ ನೀಡಿದರು.

ದರ್ಗಾ ಆಸ್ತಿ ರಕ್ಷಣೆ ಹೊಣೆ ವಕ್ಫ್ ಮಂಡಳಿಗೆ ಸೇರಿದ್ದು: ಮಹಬೂಬ ಸರಕಾವಸ

Jun 28 2024, 12:46 AM IST
ಇಳಕಲ್ಲ ಪಟ್ಟಣದ ಹಜರತ್ ಸೈಯ್ಯದ್‌ ಮುರ್ತುಜಾ ಷಾ ಖಾದ್ರಿ ದರ್ಗಾದ ಆಸ್ತಿಯು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆಸ್ತಿಯಾಗಿದ್ದು, ಇದರ ಸಂಪೂರ್ಣ ರಕ್ಷಣೆಯ ಹೊಣೆ ಮಂಡಳಿಯದ್ದಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಮಹಬೂಬ ಸರಕಾವಸ ತಿಳಿಸಿದರು.

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ

Jun 26 2024, 12:34 AM IST
ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವ್ಯಾಪ್ತಿಗೆ 7 ಲಕ್ಷ ಆಸ್ತಿ ಸೇರಿಸಲು ಸಿದ್ಧತೆ

Jun 26 2024, 12:32 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡದೇ ಇರುವ ಸುಮಾರು 5ರಿಂದ 7 ಲಕ್ಷ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಬಿಬಿಎಂಪಿಯು ವಿಶೇಷ ಯೋಜನೆ ಜಾರಿಗೊಳಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ವಕ್ಫ್‌ ಬೋರ್ಡ್‌ಗೆ ಸೇರಿದ ಆಸ್ತಿ ಸರ್ಕಾರ ಕೊಟ್ಟಿದ್ದಲ್ಲ ದಾನಿಗಳದ್ದು

Jun 25 2024, 12:36 AM IST
ವಕ್ಫ ಆಸ್ತಿ ಮೇಲೆ ಸರ್ಕಾರ ಹಕ್ಕಿದ್ದರೆ ಮಾತ್ರ ವಾಪಸ್‌ ಪಡೀಬಹುದಷ್ಟೇವಕ್ಫ ಮಂಡಳಿ ರದ್ದತಿಗೆ ಯತ್ನಾಳ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಜಮೀರ್‌ಡಿಸಿಎಂ ಹುದ್ದೆ ವಿಚಾರ ವ್ಯಕ್ತಪಡಿಸಿದ್ದೇವೆ, ನಿರ್ಧಾರ ಹೈಕಮಾಂಡ್‌ನದ್ದು

ಭಾರತದ ಯೋಗ ಈಗ ಜಗತ್ತಿನ ಆಸ್ತಿ

Jun 22 2024, 12:47 AM IST
ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಔಷಧಿ ತರಹ ಕೆಲಸ ಮಾಡುತ್ತದೆ. ಯೋಗವನ್ನು ಮಕ್ಕಳಲ್ಲಿ ವೃತ್ತಿಪರವಾಗಿ ಬೆಳೆಸಬೇಕು.

ನೀರಿನ ಶುಲ್ಕ, ಆಸ್ತಿ ತೆರಿಗೆ ವಸೂಲಿ ಕೆಲಸ ಸ್ತ್ರೀಶಕ್ತಿಗೆ

Jun 21 2024, 01:07 AM IST
ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್‌ ಹಾಗೂ ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವ ಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಆಸ್ತಿ ತೆರಿಗೆ ಹೆಚ್ಚಳದಲ್ಲಿ ಅವ್ಯವಹಾರ, ಸಿಐಡಿ ತನಿಖೆಯಾಗಲಿ

Jun 21 2024, 01:06 AM IST
ಬೆಳಗಾವಿ ಮಹಾನಗರ ಆಸ್ತಿ ತೆರಿಗೆ ಹೆಚ್ಚಳದಲ್ಲಿ ಅವ್ಯವಹಾರ, ಸಿಐಡಿ ತನಿಖೆಯಾಗಲಿ ಎಂದು ಪಾಲಿಕೆ ಸಾಮಾನ್ಯಸಭೆಯಲ್ಲಿ ಶಾಸಕ ಅಭಯ ಪಾಟೀಲ ಆಗ್ರಹಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 47
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved