ಉಪ್ಪಾರ ಸಮುದಾಯಕ್ಕೆ ಶಿಕ್ಷಣವೇ ಆಸ್ತಿ: ಪಿ.ಲಿಂಗರಾಜು
Jun 09 2024, 01:37 AM ISTಚಾಮರಾಜನಗರದ ಚೆನ್ನಿಪುರದ ಮೋಳೆಯಲ್ಲಿರುವ ಭಗೀರಥ ಫೌಂಡೇಶನ್ ಕಚೇರಿಯಲ್ಲಿ ನಡೆದ ಶ್ರೀಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿದ್ದ ಹರ್ಷಿತ, ಸಂಜನಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.