• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಕ್ತರು, ಹಿರಿಯ ವಿದ್ಯಾರ್ಥಿಗಳು ಶ್ರೀಮಠದ ನಿಜವಾದ ಆಸ್ತಿ: ರಂಗಾಪುರ ಶ್ರೀ

Jun 04 2024, 12:31 AM IST
ಶ್ರೀಮಠದ ಭಕ್ತರಾದಿಯಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ವಿದ್ಯೆ, ಸಂಸ್ಕಾರ, ಆಚಾರ ವಿಚಾರಗಳನ್ನು ನೀಡಿ ಉತ್ತಮ ವ್ಯಕ್ತಿಗಳನ್ನಾಗಿಸುವತ್ತ ಹೆಚ್ಚಿನ ಒತ್ತು ನೀಡಬೇಕು.

ಸಾಧಕರು ಸಮಾಜದ ಆಸ್ತಿ: ನ್ಯಾ.ಕೇಶವಮೂರ್ತಿ

Jun 03 2024, 12:30 AM IST
ಕನ್ನಡ ಸಂಘದ ಕಾರ್ಯ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿಲ್ಲ, ಪ್ರತಿತಿಂಗಳು ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಹುಡುಕಿ ಅವರನ್ನು ಸನ್ಮಾನಿಸುವ ಮೂಲಕ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ..

ಸರ್ಕಾರಿ ಆಸ್ತಿ ರಕ್ಷಣೆಯಲ್ಲಿ ಕೋಲಾರ ನಂ ೧

Jun 03 2024, 12:30 AM IST
ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ

ಆರೋಗ್ಯವಂತ ಯುವಜನತೆ ದೇಶದ ಆಸ್ತಿ : ಸುನಿಲ್ ಕುಮಾರ

Jun 02 2024, 01:45 AM IST
ದಾವಣಗೆರೆಯ ಎಸ್‌ಪಿಎಸ್‌ಎಸ್ ಪಪೂ ಕಾಲೇಜಿನಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಸುನಿಲ್ ಕುಮಾರ ಉಪನ್ಯಾಸ ನೀಡಿದರು.

6 ತಿಂಗಳಲ್ಲಿ ಕೇವಲ 5 ಲಕ್ಷ ಆಸ್ತಿ ಡಿಜಿಟಲೀಕರಣ!

May 31 2024, 05:16 AM IST

ಕಳೆದ ಆರು ತಿಂಗಳಿನಿಂದ ಬಿಬಿಎಂಪಿ ಕೇವಲ 5 ಲಕ್ಷ ಆಸ್ತಿಗಳನ್ನು ಮಾತ್ರ ಡಿಜಿಟಲೀಕರಣ ಮಾಡಿದ್ದು, ಸದ್ಯಕ್ಕೆ ಡಿಜಿಟಲೀಕರಣ ಬೆ ಮುಕ್ತಾಯಗೊಳ್ಳುವಂತೆ ಕಾಣುತ್ತಿಲ್ಲ

ಆದಾಯ ಮೀರಿ ಶೇ.488ರಷ್ಟು ಅಕ್ರಮ ಆಸ್ತಿ ಗಳಿಕೆ : ಕೇಸ್ ರದ್ದು ಇಲ್ಲ

May 31 2024, 04:58 AM IST

ಆದಾಯ ಮೀರಿ  ಆಸ್ತಿ ಗಳಿಕೆ ಮಾಡಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಅಕ್ರಮ ಕಟ್ಟಡ ನೆಲಸಮ: ಕೋಟ್ಯಂತರ ರು. ಆಸ್ತಿ ಪುರಸಭೆ ‍ವಶ

May 31 2024, 02:15 AM IST
ಕಡೂರು, ಸುಮಾರು 45 ವರ್ಷಗಳಿಂದ ಪುರಸಭೆ ಜಾಗದಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಕಟ್ಟಡಗಳನ್ನು ಪುರಸಭೆ ಮುಖ್ಯಾಧಿಕಾರಿ ನೈತೃತ್ವದಲ್ಲಿ ಸಿಬ್ಬಂದಿ ವರ್ಗದೊಂದಿಗೆ ಗುರುವಾರ ಬೆಳ್ಳಂಬೆಳಗ್ಗೆಯೇ ಜೆಸಿಬಿಗಳ ಮೂಲಕ ನೂರಾರು ಪೊಲೀಸರ ಬಂದೋಬಸ್ತಿನಲ್ಲಿ ತೆರವುಗೊಳಿಸಿ ಪುರಸಭೆ ವಶಕ್ಕೆ ಪಡೆಯಲಾಯಿತು.

ಪಿಎಸ್‌ಎಸ್‌ಕೆ ಬಹುಕೋಟಿ ಆಸ್ತಿ ಉಳಿವಿಗೆ ಆಗ್ರಹ

May 29 2024, 01:02 AM IST
ಸರ್ಕಾರ ಈಗಾಗಲೇ ಮುರುಗೇಶ್ ನಿರಾಣಿ ಒಡೆತನದ ಎಂಆರ್‌ಎನ್ ಶುಗರ್ಸ್‌ ಕಂಪನಿಗೆ ೪೦ ವರ್ಷಗಳ ಅವಧಿಗೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡಿದೆ. ನಮ್ಮ ಮಕ್ಕಳ ಕಾಲಕ್ಕೂ ಕಾರ್ಖಾನೆ ಮರಳಿ ಸಹಕಾರಿ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಸಾವಿರಾರು ರೈತರ ಪರಿಶ್ರಮದಿಂದ ಕಟ್ಟಲಾಗಿರುವ ಪಿಎಸ್‌ಎಸ್‌ಕೆ ಕಾರ್ಖಾನೆ ಆಸ್ತಿಯನ್ನು ರಕ್ಷಿಸಿಕೊಳ್ಳಬೇಕಿದೆ.

ಕೃಷ್ಣಾ ಭಾಗ್ಯ ಜಲ ನಿಗಮದ ಆಸ್ತಿ ಒತ್ತುವರಿ?

May 28 2024, 01:13 AM IST
ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.ಕೃಷ್ಣಾ ಭಾಗ್ಯ ಜಲ ನಿಗಮದ ಆಸ್ತಿ ಕಂಡ ಕಂಡವರ ಪಾಲಾಗುತ್ತಿದ್ದರೂ ಕೂಡ ಹೇಳುವರು, ಕೇಳುವರು ಇಲ್ಲದಂತಾಗಿದೆ..! ಇಲ್ಲಿನ ನಿಗಮದ ಜಮೀನು ಹಾಗೂ ನಿವೇಶನಗಳು ಕಟ್ಟಡಗಳು ನಾಶಗೊಳಿಸಿ ಪ್ರಭಾವಿಗಳಿಂದ ಒತ್ತುವರಿಗೆ ಒಳಗಾಗಿವೆ.

ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯ ನಿಜವಾದ ಆಸ್ತಿ

May 27 2024, 01:05 AM IST
ಮೊದಲು ಶಿಕ್ಷಕನಲ್ಲಿ ತನ್ನ ವಿಷಯದ ಬಗ್ಗೆ ಆಳವಾದ ಜ್ಞಾನ, ಅದನ್ನು ವ್ಯಕ್ತಪಡಿಸುವ ಕೌಶಲ್ಯವಿದ್ದರೆ ಆತ ಖಂಡಿತವಾಗಿಯೂ ಮಕ್ಕಳ ಮೆಚ್ಚಿನ ಶಿಕ್ಷಕನಾಗುತ್ತಾನೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 47
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved