• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ಖಾತೆಗೆ ಪ್ರಮೋದಾದೇವಿ ಪತ್ರ: ಗ್ರಾಮಸ್ಥರಲ್ಲಿ ಭೀತಿ

Apr 12 2025, 12:46 AM IST
ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ, ಅಟ್ಟಗುಳಿಪುರ ಸುತ್ತಮುತ್ತಲಿನ ಆಸ್ತಿಗಾಗಿ ಪ್ರಮೋದಾದೇವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕೆಪಿಟಿಸಿಎಲ್‌ ಮೌಲ್ಯವನ್ನೇ ಕುಗ್ಗಿಸಿ ಆಸ್ತಿ ನಗದೀಕರಣ?

Apr 11 2025, 01:35 AM IST
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮವು (ಕೆಪಿಟಿಸಿಎಲ್‌) ತನ್ನ ಲಕ್ಷಾಂತರ ಕೋಟಿ ರು. ಮೌಲ್ಯದ ವಿದ್ಯುತ್‌ ಪ್ರಸರಣ ಜಾಲದ ಆಸ್ತಿಗಳನ್ನು ನಗದೀಕರಣ (ಮಾನಿಟೈಸೇಷನ್‌) ನೆಪದಲ್ಲಿ ಕಡಿಮೆ ಮೌಲ್ಯಕ್ಕೆ ಖಾಸಗಿಯವರಿಗೆ ಧಾರೆ ಎರೆಯಲು ಪ್ರಸ್ತಾವನೆ ಸಿದ್ಧಪಡಿಸಿದೆ.

ಸರಿಹೋಯ್ತು ಆಸ್ತಿ ತೆರಿಗೆ ಪಾವತಿ ವೆಬ್‌

Apr 07 2025, 01:30 AM IST
ಬಿಬಿಎಂಪಿಯ ಆಸ್ತಿ ತೆರಿಗೆ ಪಾವತಿಯ ಪೋರ್ಟಲ್‌ ಕಳೆದ ಶನಿವಾರದಿಂದ ಆರಂಭಗೊಂಡಿದ್ದು, ಆಸ್ತಿ ಮಾಲೀಕರು ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದೆ.

ವಕ್ಫ್ ಹೆಸರಿನಲ್ಲಿ 75 ವರ್ಷದಿಂದ ಬಡ ಮುಸ್ಲಿಮರ ಆಸ್ತಿ ಕಬಳಿಕೆ : ಸಂಸದ ಬಸವರಾಜ ಬೊಮ್ಮಾಯಿ

Apr 06 2025, 01:50 AM IST
ಮುಸ್ಲಿಂ ಸಮುದಾಯದವರ ಆಸ್ತಿ ಕಬಳಿಸಲು ಮಸೂದೆ ಜಾರಿಗೊಳಿಸುವುದಿಲ್ಲ. ವಕ್ಫ್ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಈ ಕಾನೂನು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಕ್ಫ್‌ ಆಸ್ತಿ ಎಂದರೆ ಅಲ್ಲಾಹುವಿಗೆ ಸೇರಿದ ಆಸ್ತಿ: ಎಸ್‌ಡಿಪಿಐ ವಾದ

Apr 05 2025, 09:58 AM IST

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐನ ನೂರಾರು ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದವರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ವಕ್ಫ್ ಮಸೂದೆ ಅಸಂವಿಧಾನಿಕ.

ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೋಷಣೆ ಮಾಡಲು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ನಿರ್ಧಾರ

Apr 04 2025, 12:46 AM IST

 ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಆಸ್ತಿ ಕಸಿಯುವ ಅಸ್ತ್ರ: ಸೈಯದ್ ಟೀಕೆ

Apr 04 2025, 12:45 AM IST
ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆ. ಮಸೂದೆಯು ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ ಕಸಿದುಕೊಳ್ಳುವ ಗುರಿ ಹೊಂದಿರುವ ಅಸ್ತ್ರವಾಗಿದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಚಿನ್ನದ ಪದಕ್ಕೆ ಭಾಜನವಾಗಿದ್ದ ಇನ್‌ಸ್ಪೆಕ್ಟರ್‌ ಮೇಲೆ ಬೇನಾಮಿ ಆಸ್ತಿ ವಿಚಾರಕ್ಕೆ ಲೋಕಾ ದಾಳಿ

Apr 03 2025, 02:49 AM IST
ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಬೇನಾಮಿ ಆಸ್ತಿ ವಿಚಾರದ ಸುಳಿಯಲ್ಲಿ ಸಿಲುಕಿದ್ದು, ಲೋಕಾಯುಕ್ತ ಪೊಲೀಸರು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದ್ದಂತೆ ಬಂಧನ ಭೀತಿಯಿಂದ ಪರಾರಿಯಾಗಿ ಮರಳಿ ಠಾಣೆಗೆ ಹಾಜರಾಗಿರುವ ಘಟನೆ ನಡೆದಿದೆ.

ವಕ್ಫ್ ಆಸ್ತಿ ಧರ್ಮ ವಿರೋಧಿಯಲ್ಲ, ಯಾರ ಆಸ್ತಿಯನ್ನೂ ಕಿತ್ತುಕೊಳ್ಳಲ್ಲ : ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಕಿರಣ್‌ ರಿಜಿಜು

Apr 03 2025, 12:33 AM IST

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ವಕ್ಫ್‌ ತಿದ್ದುಪಡಿ ವಿಧೇಯಕ ಯಾವುದೇ ಧರ್ಮದ ವಿರೋಧಿಯೂ ಅಲ್ಲ, ಯಾರ ಆಸ್ತಿಯನ್ನು ಕಿತ್ತುಕೊಳ್ಳುವುದೂ ಇಲ್ಲ. ಒಂದು ವೇಳೆ ಈ ಕಾಯ್ದೆಗೆ ತಿದ್ದುಪಡಿ ಮಾಡದೆ ಹೋದರೆ ಮುಂದೆ ಸಂಸತ್‌ ಕಟ್ಟಡವನ್ನೂ ವಕ್ಫ್ ತನ್ನದೆಂದು ಹೇಳಿಕೊಳ್ಳಬಹುದು ಎಂದು ಹೇಳಿದರು.

ನನ್ನ ರಕ್ಷಿಸಿ ಆಸ್ತಿ ಉಳಿಸಿಕೊಡಿ ಎಂದು ವೃದ್ಧೆ ಅಳಲು

Mar 28 2025, 12:31 AM IST
ಗ್ರಾಮದಿಂದ ಓಡಿಸಿ ನನ್ನ ಆಸ್ತಿ ಲಪಾಟಿಯಿಸುವ ನಿಟ್ಟಿನಲ್ಲಿ ಅನೇಕ ದೇವರ ಕೈಮುಗಿದು ನನಗೆ ಹಿಂಸೆ ಕೊಡುತ್ತಿದ್ದು, ಸ್ಥಳಕ್ಕೆ ಅಧಿಕಾರಿಗಳು ಬಂದು ನ್ಯಾಯ ದೊರಕಿಸಿಕೊಡಬೇಕಾಗಿ ಹಾಗೂ ಜಮೀನನ್ನು ಬಿಡಿಸಿಕೊಡಬೇಕಾಗಿ ವೃದ್ಧೆ ಓರ್ವಳು ಡಿಸಿ ಕಚೇರಿ ಮುಂದೆ ತಹಸೀಲ್ದಾರಲ್ಲಿ ಮನವಿ ಮಾಡಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ನಂತರ ಮಾನವೀಯತೆ ದೃಷ್ಠಿಯಲ್ಲಿ ಹಾಗೂ ನ್ಯಾಯಕೊಡಿಸುವುದಾಗಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಅವರು ತಮ್ಮ ವಾಹನದಲ್ಲೆ ಕೂರಿಸಿಕೊಂಡು ಆಕೆಯ ಸ್ಥಳಕ್ಕೆ ಕರೆದೊಯ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved