• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ತೆರಿಗೆ ಬಾಕಿದಾರರಿಗೆ ಸಿಹಿ ಸುದ್ಧಿ: ದುಬಾರಿ ದಂಡ, ಬಡ್ಡಿಗೆ ಬ್ರೇಕ್!

Feb 20 2024, 01:50 AM IST
ವಿಧಾನಮಂಡಲ ಅಧಿವೇಶನದಲ್ಲಿ ಬಿಬಿಎಂಪಿ ಕಾಯ್ದೆ (ತಿದ್ದುಪಡಿ) 2020 ಮಂಡಿಸಲಾಗಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ದುಬಾರಿ ದಂಡ ಹಾಗೂ ಬಡ್ಡಿ ವಿಧಿಸುವ ಪ್ರಕ್ರಿಯೆಗೆ ಬಿಬಿಎಂಪಿ ತಾತ್ಕಾಲಿಕ ಬ್ರೇಕ್‌ ಹಾಕಿದೆ.

ಬಜೆಟ್ ನಲ್ಲಿ ಆಸ್ತಿ ತೆರಿಗೆ ಮತ್ತೆ ಶೇ.2 ರಷ್ಟು ಹೆಚ್ಚಳ

Feb 18 2024, 01:32 AM IST
ಇಂಡಿ ಪುರಸಭೆಯ 2024-25 ನೇ ಸಾಲಿನ ಆಯ್ಯ-ವ್ಯಯ ಮಂಡನೆಯಾಗಿದ್ದು, ಪುರಸಭೆ ಆಡಳಿತಾಧಿಕಾರಿ ಎಸಿ ಅಬೀದ್‌ ಗದ್ಯಾಳ ಹಾಗೂ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸಮ್ಮುಖದಲ್ಲಿ ₹46.67 ಕೋಟಿ ಗ್ರಾತ್ರದ ₹ 4.07 ಲಕ್ಷ ಉಳಿತಾಯ ಬಜೆಜ್ ಮಂಡಿಸಿದ್ದಾರೆ.

ಸೋನಿಯಾ ಆಸ್ತಿ: ಇಟಲಿಯಲ್ಲೊಂದು ಮನೆ ಮಾತ್ರ!

Feb 17 2024, 01:18 AM IST
ಸೋನಿಯಾ ಆಸ್ತಿ ಪ್ರಕಟಿಸಿದ್ದು ಇಟಲಿಯಲ್ಲೊಂದು ಮನೆಯಿದ್ದು, ಭಾರತದಲ್ಲಿ ಸ್ವಂತ ಮನೆ ಇಲ್ಲ ಎಂಬುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ 1 ಕೆ.ಜಿ ಚಿನ್ನ, ವಾಹನ ಇಲ್ಲ, ಒಟ್ಟು 12.53 ಕೋಟಿ ರು. ಆಸ್ತಿ ಇರುವುದಾಗಿ ಪ್ರಕಟಿಸಿದ್ದಾರೆ.

ಅಮಿತಾಭ್‌ ಬಚ್ಚನ್‌, ಪತ್ನಿ ಜಯಾ ಆಸ್ತಿ 1,578 ಕೋಟಿ ರು.

Feb 16 2024, 01:53 AM IST
ಅಮಿತಾಭ್‌ ಬಚ್ಚನ್‌ ಮತ್ತು ಪತ್ನಿ ಜಯಾ ಆಸ್ತಿ 1,578 ಕೋಟಿ ರು. ಆಗಿದ್ದು, 130 ಕೋಟಿ ರು. ಬ್ಯಾಂಕ್‌ ಬ್ಯಾಲೆನ್ಸ್‌, 17 ಕಾರು, 95.74 ಕೋಟಿ ರು. ಮೌಲ್ಯದ ಆಭರಣಗಳು ತಮ್ಮ ಬಳಿ ಇರುವುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ಜಯಾ ಘೋಷಣೆ ಮಾಡಿಕೊಂಡಿದ್ದಾರೆ.

ಬಾಕಿ ಆಸ್ತಿ ತೆರಿಗೆ ವಸೂಲಿಗೆ ಬಿಜೆಪಿ ವಿರೋಧ

Feb 13 2024, 01:45 AM IST

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಂದಾಯ ಹೆಸರಲ್ಲಿ ಸುಲಿಗೆ ನಡೆಯುತ್ತಿದ್ದು, ಬಾಕಿ ಇರುವ ತೆರಿಗೆಯ ಮೇಲಿನ ದಂಡವನ್ನು ವಿಧಿಸುವ ಅದೇಶವನ್ನು ತಕ್ಷಣಕ್ಕೆ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಮನೆ ಬಾಗಿಲಿಗೆ ಪಾಲಿಕೆಯಿಂದ ಇ-ಆಸ್ತಿ ಪತ್ರ ಅಭಿಯಾನ

Feb 12 2024, 01:32 AM IST
ಫೆ.13ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ವಿನೋಬ ನಗರದ 3ನೇ ಮುಖ್ಯ ರಸ್ತೆಯಲ್ಲಿರುವ ವಾರ್ಡ್ ಆಫೀಸ್ ನಲ್ಲಿ ಮನೆ ಮಾಲೀಕರಿಗೆ ಸ್ಥಳದಲ್ಲೇ ಇ-ಆಸ್ತಿ ಪತ್ರ ನೀಡಲಾಗುವುದು. ಈಗಾಗಲೇ ವಾರ್ಡಿನ ಕಸ ವಿಲೇವಾರಿ ವಾಹನದ ಮೂಲಕ ಸಾರ್ವಜನಿಕರು, ಮನೆ ಮಾಲೀಕರಿಗೆ ಇ-ಆಸ್ತಿ ಮಾಡಿಸುವ ಕುರಿತು ಪ್ರಚಾರ ಮಾಡಲಾಗುತ್ತಿದೆ.

ಆಸ್ತಿ ತೆರಿಗೆ ಬಾಕಿದಾರರ ಪಟ್ಟಿಬಿಡುಗಡೆ ಮತ್ತಷ್ಟು ವಿಳಂಬ?

Feb 11 2024, 01:51 AM IST
ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಕಟ್ಟದವರ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ.

ಆಸ್ತಿ ತೆರಿಗೆ ಬಾಕಿದಾರರ ಪಟ್ಟಿ ಬಿಡುಗಡೆಗೆ ಸಿದ್ಧತೆ

Feb 08 2024, 01:31 AM IST
ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆ ಕಟ್ಟದವರ ಪಟ್ಟಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಬಿಬಿಎಂಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಆಸ್ತಿ ವಿವಾದ: ಚಾಕುವಿನಿಂದ ಇರಿದು ಜೋಡಿ ಕೊಲೆ ಮಾಡಿದ ಸಂಬಂಧಿ!

Feb 08 2024, 01:31 AM IST
ಆಸ್ತಿ ವಿಚಾರವಾಗಿ ಚಾಕುವಿನಿಂದ ಇರಿದು ತನ್ನ ಇಬ್ಬರು ಸೋದರ ಸಂಬಂಧಿಕರನ್ನು ವ್ಯಕ್ತಿಯೊಬ್ಬ ಕೊಂದಿರುವ ಘಟನೆ ನಗರದ ಜನ ನಿಬಿಢ ಪ್ರದೇಶವಾದ ಕುಂಬಾರಪೇಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗಾಗಿ ಪಾದಯಾತ್ರೆ

Feb 08 2024, 01:31 AM IST
ಚಾಮರಾಜನಗರ ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗಾಗಿ ಶುಕ್ರವಾರ ಚಂದಕವಾಡಿಯಿಂದ ಚಾಮರಾಜನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂರಕ್ಷಣಾ ಸಮಿತಿಯ ಜಿಪಂ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ತಿಳಿಸಿದರು
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved