• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ತೆರಿಗೆ ಬಾಕಿದಾರರಿಗೆ ಬ್ಯಾಂಕ್‌ ಮಾದರಿ ಬಿಬಿಎಂಪಿ ಧ್ವನಿ ಸಂದೇಶ

Feb 07 2024, 01:47 AM IST
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಫೋನ್‌ಗಳಿಗೆ ಖಾಸಗಿ ಬ್ಯಾಂಕ್‌ಗಳ ಮಾದರಿಯಲ್ಲಿ ‘ಇಂಟಿಗ್ರೇಟೆಡ್ ವಾಯಿಸ್‌ ರೆಸ್ಪಾನ್ಸ್‌ ಸಿಸ್ಟಂ’ (ಐವಿಆರ್‌ಎಸ್‌) ಮೂಲಕ ಎಚ್ಚರಿಕೆ ಸಂದೇಶ ರವಾನಿಸಲು ಬಿಬಿಎಂಪಿ ಮುಂದಾಗಿದೆ.

₹10 ಲಕ್ಷಕ್ಕಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ: ಕಠಿಣ ಕ್ರಮ

Feb 06 2024, 01:33 AM IST
₹10 ಲಕ್ಷಕ್ಕಿಂತ ಹೆಚ್ಚು ಬಿಬಿಎಂಪಿಗೆ ಬರಬೇಕಿದ್ದ ಆಸ್ತಿ ತೆರಿಗೆ ಬಾಕಿ ಇದೆ. ತೆರಿಗೆ ಸಂಗ್ರಹದಲ್ಲಿ ಬಿಬಿಎಂಪಿಗೆ ಭಾರಿ ಹಿನ್ನೆಡೆಯಾಗಿದ್ದು, ಅಧಿಕಾರಿಳು ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ಬಂದಿದೆ.

ನಷ್ಟ ಭರಿಸಿದರಷ್ಟೇ ಸಾರ್ವಜನಿಕ ಆಸ್ತಿ ಹಾನಿಕೋರರಿಗೆ ಜಾಮೀನು?

Feb 05 2024, 01:49 AM IST

ಪ್ರತಿಭಟನೆ ಹಾಗೂ ಇತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಹಾನಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ಈಗಿರುವ ಕಾನೂನುಗಳು ತಿದ್ದುಪಡಿ ಆಗಬೇಕು.

ಆಸ್ತಿ ತೆರಿಗೆ ಸಂಗ್ರಹ ಲೋಪ:ಅಧಿಕಾರಿಗಳ ವಿರುದ್ಧ ತನಿಖೆ

Feb 03 2024, 01:47 AM IST
ಆಸ್ತಿ ತೆರಿಗೆ ಸಂಗ್ರಹಕ್ಕೆ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದು, 6 ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಶಿವ ಶರಣರು, ವಚನಕಾರರು ಸಮಾಜದ ಆಸ್ತಿ : ತಿಪ್ಪೇರುದ್ರಪ್ಪ

Feb 02 2024, 01:02 AM IST
ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಮಾತನಾಡಿದ ಸಾಹಿತಿ ಬಿ. ತಿಪ್ಪೇರುದ್ರಪ್ಪ ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜೊತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದ್ದು ಎಂದು ಹೇಳಿದರು.

ಮಂಗಳೂರಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳಕ್ಕೆ ಪಾಲಿಕೆ ಸಾಮಾನ್ಯ ಸಭೆ ಅಸ್ತು

Feb 01 2024, 02:02 AM IST
ಜಲಸಿರಿಯ ಪೈಲಟ್‌ ಯೋಜನೆಯಡಿ ತಮ್ಮ ವಾರ್ಡ್‌ನಲ್ಲಿ 24 ಗಂಟೆ ನೀರಿನ ಭರವಸೆಯ ಬದಲಿಗೆ ಬರುತ್ತಿರುವುದು 1 ಗಂಟೆ ನೀರು ಮಾತ್ರ ಎಂದು ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗೆ ಪರಿಹಾರ ಬೇಕು ಎಂದು ಒತ್ತಾಯಿಸಿ ಸದಸ್ಯ ನವೀನ್‌ ಡಿಸೋಜಾ ಅವರು ಮೇಯರ್‌ ಪೀಠದ ಎದುರು ಸದನದ ಬಾವಿಗಿಳಿದು ಮಲಗಿ ಪ್ರತಿಭಟಿಸಿದ ಘಟನೆಗೆ ಪಾಲಿಕೆ ಸಭೆ ಸಾಕ್ಷಿಯಾಯಿತು.

ಬಾಕಿ ಆಸ್ತಿ ತೆರಿಗೆ ದಂಡ: ಕಾಯ್ದೆ ತಿದ್ದುಪಡಿ ಮಾಡಲು ಡಿಕೆಶಿಗೆ ಆಗ್ರಹಿಸಿದ ನಗರದ ಶಾಸಕರು, ಸಂಸದರು ಒತ್ತಾಯ

Jan 30 2024, 02:06 AM IST
ಜನಪ್ರತಿನಿಧಿಗಳ ಸಭೆ, ಬಾಕಿ ಆಸ್ತಿ ತೆರಿಗೆ ದಂಡ: ಕಾಯ್ದೆ ತಿದ್ದುಪಡಿ ಮಾಡಲು ಡಿಕೆಶಿಗೆ ಆಗ್ರಹಿಸಿದ ನಗರದ ಶಾಸಕರು, ಸಂಸದರು ಒತ್ತಾಯ. ದುಬಾರಿ ದಂಡ, ಬಡ್ಡಿಗೆ ತೀವ್ರ ವಿರೋಧ

₹2 ಸಾವಿರ ಕೋಟಿ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ವಿನಾಯ್ತಿ ಆಮಿಷ?

Jan 28 2024, 01:15 AM IST
₹2 ಸಾವಿರ ಕೋಟಿ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ವಿನಾಯ್ತಿ ಆಮಿಷ? ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ಸರ್ಕಸ್‌. 3 ಬಗೆಯ ವಿನಾಯಿತಿ ನೀಡಲು ಸರ್ಕಾರಕ್ಕೆ ಪ್ರಸ್ತಾವ

ಆಸ್ತಿ ವಿಚಾರವಾಗಿ ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು

Jan 20 2024, 02:02 AM IST
ಕೆಲ ಪಟ್ಟಭದ್ರ ಹಿತಾಶಕ್ತಿಗಳು ಚಾಮರಾಜನಗರ ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಅಧ್ಯಕ್ಷನಾದ ನನ್ನ ಮೇಲೆ ಮಾಡಿರುವ ಆರೋಪಗಳು ಶುದ್ಧ ಸುಳ್ಳು ಎಂದು ಸಂಘದ ಅಧ್ಯಕ್ಷ ಹಾಗೂ ನಗರಸಭಾ ಮಾಜಿ ಅಧ್ಯಕ್ಷ ಎಸ್. ನಂಜುಂಡಸ್ವಾಮಿ ಹೇಳಿದರು.

ರೈಲ್ವೆ ಆಸ್ತಿ ಕಡಿಮೆ ಬೆಲೆಗೆ ಲೀಸ್‌: ಕಾಂಗ್ರೆಸ್‌ ಪ್ರತಿಭಟನೆ

Jan 19 2024, 01:45 AM IST
ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಸರಿಸುಮಾರು ₹300 ಕೋಟಿ ಬೆಲೆಬಾಳುವ ಭಾರಿ ಮೌಲ್ಯದ ಜಮೀನು ಕೇವಲ ₹83 ಕೋಟಿಗಳಿಗೆ ರಿಯಲ್‌ ಎಸ್ಟೇಟ್‌ ಕುಳಗಳ ಪಾಲಾಗುವ ಭೀತಿ ಎದುರಾಗಿದೆ. ಕೂಡಲೇ ಹರಾಜು ಪ್ರಕ್ರಿಯೆ ಕೈಬಿಡಬೇಕು
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved