• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಆಸ್ತಿ ಗಳಿಕೆ ಆರೋಪ: ಪಿಡಬ್ಲ್ಯುಡಿ ಇಇ ಹರ್ಷ ಅಮಾನತು

Mar 28 2024, 12:47 AM IST
ಲೋಕಾಯುಕ್ತ ದಾಳಿ ವೇಳೆ ಅಧಿಕಾರಿಯ ಅಕ್ರಮ ಆಸ್ತಿ ಗಳಿಕೆ ಕಂಡುಬಂದಿತ್ತು. ಪರಿಶೀಲನಾ ಅವಧಿಯಲ್ಲಿ ಹರ್ಷ ಅವರು ೧.೪೦ ಕೋಟಿ ರು. ಆದಾಯ ಹೊಂದಿದ್ದು, ೧.೨೫ ಕೋಟಿ ರು. ಖರ್ಚು ಹಾಗೂ ೧೪.೫೦ ಕೋಟಿ ರು. ಉಳಿತಾಯ ಹೊಂದಿರುತ್ತಾರೆ. ಆದರೆ, ತನಿಖೆ ವೇಳೆ ೩.೩೩ ಕೋಟಿ ರು. ಆಸ್ತಿಯಲ್ಲಿ ೩.೧೯ ಕೋಟಿ ಅಂದರೆ, ಆದಾಯಕ್ಕಿಂತ ಶೇ.೨೨೭.೪೧೬ ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ಆರೋಪಿಸಿದ್ದಾರೆ.

ಸಾರ್ವಜನಿಕ ಆಸ್ತಿ ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ: ಶುಭಾ ಕಲ್ಯಾಣ್

Mar 27 2024, 01:00 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ತಿ ಹಾಗೂ ತೆರೆದ ಸ್ಥಳಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಸೂಚನೆ ತಿಳಿಸಿದ್ದಾರೆ.

ಆದಿಕರ್ನಾಟಕದ ಆಸ್ತಿ ವಂಚಿಸಿದ್ದವರ ಬಂಧನಕ್ಕೆ ಆಗ್ರಹ

Mar 24 2024, 01:32 AM IST
ಆದಿ ಕರ್ನಾಟಕ ಅಭಿವೃದ್ದಿ ಸಂಘದ ಆಸ್ತಿಯನ್ನು ಸಂರಕ್ಷಣೆ ಮಾಡಿ, ಸಂಘವನ್ನು ವಜಾಗೊಳಿಸಲು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.

ಮೂರುಸಾವಿರ ಮಠದ ಆಸ್ತಿ ಏನಾಗಿದೆ?

Mar 22 2024, 01:00 AM IST
ಅತ್ತ ಹಾವೇರಿ ಜಿಲ್ಲೆಯ ಹಾನಗಲ್‌ ಕುಮಾರೇಶ್ವರ ಮಠದ ಆಸ್ತಿಯನ್ನು ಗುರುಸಿದ್ಧರಾಜಯೋಗೀಂದ್ರ ಶ್ರೀಗಳು ಅಡವಿಟ್ಟು ಸಾಲ ಪಡೆದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಮೂರುಸಾವಿರ ಮಠದ ಆಸ್ತಿಯ ಕಥೆ ಏನಾಗಿದೆ? ಎನ್ನುವ ಚರ್ಚೆ ಭಕ್ತವಲಯದಲ್ಲಿ ಜೋರಾಗಿದೆ.

ಮಠದ ಆಸ್ತಿ ಅಡ ಇಟ್ಟು ಸಾಲ ಪಡೆದ ಸ್ವಾಮೀಜಿ

Mar 21 2024, 01:06 AM IST
ಹಾನಗಲ್ಲಿನಲ್ಲಿರುವ ಶ್ರೀ ಕುಮಾರೇಶ್ವರ ವಿರಕ್ತಮಠ ತನ್ನದೇ ಆದ ಆಸ್ತಿಯನ್ನು ಹೊಂದಿದೆ. ಆದರೆ, ಈಗ ಶ್ರೀ ಮಠದ ಪೀಠಾಧಿಪತಿ ಆಗಿರುವ ಗುರುಸಿದ್ಧ ರಾಜಯೋಗೀಂದ್ರ ಶ್ರೀ ಭಕ್ತರ ಗಮನಕ್ಕೆ ತಾರದೇ ಶ್ರೀಮಠದ ಆಸ್ತಿಯನ್ನು ಅಡವಿಟ್ಟು ಕೋಟಿ ರೂ ಸಾಲ ಮಾಡಿದ್ದಾರೆ.

ಹಿರಿಯ ನಾಗರಿಕರು ಕುಟುಂಬ, ಸಮಾಜದ ಆಸ್ತಿ: ಬಿಷಪ್ ಜೆರಾಲ್ಡ್ ಲೋಬೊ

Mar 17 2024, 02:04 AM IST
ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಸಭಾಭವನದಲ್ಲಿ ಧರ್ಮಪ್ರಾಂತ್ಯದ ಕುಟುಂಬ ಆಯೋಗ ವತಿಯಿಂದ ಹಿರಿಯ ನಾಗರಿಕರ ಬೃಹತ್ ಸಮಾವೇಶ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬದುಕಿಗೆ ದಾರಿ ತೋರುವ ಶಿಕ್ಷಕ ಸಮಾಜದ ಆಸ್ತಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Mar 17 2024, 01:47 AM IST
ಶಹಾಪುರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಯೋನಿವೃತ್ತಿ ಹೊಂದಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಚೆನ್ನಾರೆಡ್ಡಿ ಪಾಟೀಲ್ ತಂಗಡಿಗಿ ದಂಪತಿಗೆ ಸನ್ಮಾನಿಸಲಾಯಿತು

ಲಯನ್ಸ್‌ ಸಂಸ್ಥೆ ಆಸ್ತಿ ಇದ್ದಂತೆ: ಸಿಮೆಂಟ್‌ ಮಂಜು ಅಭಿಮತ

Mar 16 2024, 01:50 AM IST
ಸಕಲೇಶಪುರ ಪಟ್ಟಣದ ಲಯನ್ಸ್ ಸಂಸ್ಥೆ ತಾಲೂಕಿಗೆ ಒಂದು ಆಸ್ತಿ ಇದ್ದ ಹಾಗೆ ಎಂದು ಶಾಸಕ ಸಿಮೆಂಟ್ ಮಂಜು ಬಣ್ಣಿಸಿದರು. ಡಯಾಲಿಸಿಸ್ ಘಟಕದ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜುಲೈ ಅಂತ್ಯದವರೆಗೂ ಆಸ್ತಿ ತೆರಿಗೆಗೆ ಶೇ.5 ವಿನಾಯಿತಿ

Mar 15 2024, 01:18 AM IST
ಆಸ್ತಿ ತೆರಿಗೆ ಕಟ್ಟಲು ಬಿಬಿಎಂಪಿಯು ಬೆಂಗಳೂರಿನ ಜನರಿಗೆ ಶೇ.5 ರಿಯಾಯಿತಿ ನೀಡಿದ್ದು, ಜುಲೈವರೆಗೂ ಸಮಯ ನೀಡಿದೆ.

ಸಾರ್ವಜನಿಕರ ಆಸ್ತಿ ರಕ್ಷಣೆಯಲ್ಲಿ ಗದಗ ಪೊಲೀಸ್ ಇಲಾಖೆಯ ದಿಟ್ಟ ಹೆಜ್ಜೆ

Mar 15 2024, 01:18 AM IST
ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೌಜನ್ಯದಿಂದ ಕಾರ್ಯ ನಿರ್ವಹಿಸುವ ಮೂಲಕ ಆದರ್ಶ ಸಮಾಜ ನಿರ್ಮಾಣಕ್ಕೆ ಮುಂದಾಗಲಿ
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 54
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved