• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಯಿ-ಮಕ್ಕಳ ಆಸ್ಪತ್ರೆ ಬಹುದಿನದ ಕನಸು ಶೀಘ್ರ ನನಸು: ತಿಮ್ಮಾಪೂರ

Sep 18 2025, 01:12 AM IST
ಮುಧೋಳ ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಅಂದಾಜು ₹20 ಕೋಟಿ ವೆಚ್ಚದಲ್ಲಿ 50 ಹಾಸಿಗೆಯ ತಾಯಿ ಮಕ್ಕಳ ನೂತನ ಆಸ್ಪತ್ರೆಯ ಕಟ್ಟಡದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು; ಸಂಬಂಧಿಕರ ಪ್ರತಿಭಟನೆ

Sep 18 2025, 01:10 AM IST
ಪುಲಗಾನಹಳ್ಳಿ ಭಾಗ್ಯಮ್ಮ(30) ಎಂಬವರನ್ನು ಚೊಚ್ಚಲ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಮಹಿಳೆಗೆ ಹೆರಿಗೆ ನೋವುಂಟಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಹಿಳೆಗೆ ತೀವ್ರ ರಕ್ತಸ್ರಾವವಾಗುತ್ತಿತ್ತು. ಬಾಣಂತಿಯ ರಕ್ತದ ಗುಂಪು ಮಾಹಿತಿ ನಿಖರವಾಗಿ ನೀಡದ ಕಾರಣ ಸರ್ಕಾರಿ ಸಿಬ್ಬಂದಿ ನಿರ್ಲಕ್ಷಿಸಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕಾರ್ಕಳ ಸರ್ಕಾರಿ ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಟಿವಿ ಕೊಡುಗೆ

Sep 17 2025, 01:08 AM IST
ಕಾರ್ಕಳ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ದಾನಿಗಳಿಂದ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು.

ಲೇಡಿಗೋಷನ್ ಆಸ್ಪತ್ರೆ ಸ್ತ್ರೀ ರೋಗ ವಿಭಾಗಕ್ಕೆ ಆಧುನಿಕ ಮೆರುಗು!

Sep 16 2025, 12:04 AM IST
ಮಂಗಳೂರಿನ ಸರ್ಕಾರಿ ಲೇಡಿಗೋಷನ್‌ ಆಸ್ಪತ್ರೆಯ ಎಂಸಿಎಚ್‌ ಕಟ್ಟಡದ ಎರಡನೇ ಮಹಡಿಯಲ್ಲಿ ಇನ್ಫೋಸಿಸ್ ಸಂಸ್ಥೆಯ 72 ಲಕ್ಷ ರು. ಸಿಎಸ್‌ಆರ್‌ ನಿಧಿಯಿಂದ ಆಧುನಿಕ ಮೆರುಗಿನ ಸ್ತ್ರೀರೋಗ ವಿಭಾಗ ಸುಸಜ್ಜಿತವಾಗಿ ಕಾರ್ಯನಿರ್ವಹಿಸುತ್ತಿದೆ.

ಕುಕ್ಕಾವು: ಎಸ್‌ಡಿಎಂ ಆಸ್ಪತ್ರೆ ತಜ್ಞ ವೈದ್ಯರಿಂದ ಆರೋಗ್ಯ ಶಿಬಿರ

Sep 15 2025, 01:01 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕುಕ್ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮಗುವಿನ ಖಾಸಗಿ ಆಸ್ಪತ್ರೆ ಬಿಲ್‌ ಕಟ್ಟಲು ದೊಡ್ಡಮ್ಮನಿಂದ ಭಿಕ್ಷೆ!

Sep 12 2025, 12:06 AM IST
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮಗುವಿನ ಚಿಕಿತ್ಸೆಗೆ ಹಣವಿಲ್ಲದೆ ಕುಟುಂಬಸ್ಥರು ಪರದಾಡಿದ್ದು, ಖಾಸಗಿ ಆಸ್ಪತ್ರೆಗೆ ಬಿಲ್ ಪಾವತಿಸಲು ಮಗುವಿನ ದೊಡ್ಡಮ್ಮ ಗ್ರಾಮಸ್ಥರ ಬಳಿ ಸೆರಗೊಡ್ಡಿ ಭಿಕ್ಷೆ ಬೇಡಿರುವ ಮನಕಲಕುವ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡೆತಲೆ ಗ್ರಾಮದಲ್ಲಿ ನಡೆದಿದೆ.

ಆರ್‌ಕೆಎಂ ಆಸ್ಪತ್ರೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ

Sep 10 2025, 01:05 AM IST
ಆಯುರ್ವೇದವನ್ನು ಆಧುನಿಕ ಯುಗಕ್ಕೆ ಅನುಗುಣವಾಗಿ ಸಂಶೋಧನೆಗಳನ್ನು ಕೈಗೊಂಡು, ಮನುಕುಲದ ಆರೋಗ್ಯವನ್ನು ಕಾಪಾಡಿ

ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ: ಡಾ. ಬಸವರಾಜ ಕ್ಯಾವಟರ್

Sep 06 2025, 01:01 AM IST
ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣವಾಗಿ ಹಲವು ತಿಂಗಳು ಕಳೆದಿದ್ದರೂ ಈ ವರೆಗೂ ಉದ್ಘಾಟಿಸಿಲ್ಲ. ಈಗಿರುವ ಮೆಡಿಕಲ್‌ ಕಾಲೇಜ್‌ 700 ಬೆಡ್ ಹೊಂದಿದ್ದು ನಿರ್ಮಾಣ ಕಾರ್ಯ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಕಾಮಗಾರಿ ಪೂರ್ಣಗೊಳಿಸಿ ಮುಗಿಸಿ, ಜನರಿಗೆ ಅನುಕೂಲ ಕಲ್ಪಿಸಿಲ್ಲ.

ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಡಾ.ಬಿ. ದಿನೇಶ್‌ ಹೆಸರು ಫೈನಲ್‌?

Sep 05 2025, 09:35 AM IST

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರ ಹುದ್ದೆಗೆ ಡಾ.ಬಿ. ದಿನೇಶ್‌ ಅವರ ಹೆಸರು ಅಂತಿಮ

ಪಶು ಆಸ್ಪತ್ರೆ ಮಂಜೂರಾತಿಗೆ ಆಗ್ರಹಿಸಿ ಮನವಿ

Aug 31 2025, 02:00 AM IST
ಈಗಿನ ವ್ಯವಸ್ಥೆಯಲ್ಲಿ ಜಾನುವಾರುಗಳಿಗೆ ಆರೋಗ್ಯದ ಸಮಸ್ಯೆ ಎದುರಾದಾಗ ಅವುಗಳಿರುವ ಸ್ಥಳಗಳಿಂದ ಜಾನುವಾರು ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗೆ ತೆಗೆದುಕೊಂಡು ಬರಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved