• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆರಿಗೆ ಬಳಿಕ ಹೊಟ್ಟೆಯಲ್ಲಿ ಬಟ್ಟೆ ಇಟ್ಟು ಹೊಲಿಗೆ ಹಾಕಿದ ವೈದ್ಯರು! -ಕಲಬುರಗಿಯ ಜಿಮ್ಸ್‌ ಆಸ್ಪತ್ರೆ ಎಡವಟ್ಟು

Feb 24 2025, 10:30 AM IST

ಹೆರಿಗೆ ವೇಳೆ ಮಹಿಳೆಯೊಬ್ಬರಿಗೆ ವೈದರು ಹೊಟ್ಟೆಯಲ್ಲಿ ಹತ್ತಿ ಉಂಡೆ, ಬಟ್ಟೆಯಿಟ್ಟು ಹೊಲಿಗೆ ಹಾಕಿದ ಘಟನೆ ಇತ್ತಿಚೆಗಷ್ಟೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿತ್ತು.

ಚಾಲಕನ ಜೀವ ಉಳಿಸಿದ ಮೆಡಿಟೈಡ್ ಆಸ್ಪತ್ರೆ

Feb 24 2025, 12:30 AM IST
ಕಳೆದ ವಾರ ಈ ಘಟನೆ ನಡೆದಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಕೂಡಲೇ ಸತತ ನಾಲ್ಕುಗಂಟೆಗಳ ಕಾಲ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದು ,3- 4 ವಾರದಲ್ಲಿ ವ್ಯಕ್ತಿ ಚೇತರಿಸಿಕೊಂಡು ಎಂದಿನ ಜೀವನಕ್ಕೆ ಮರಳಲಿದ್ದಾರೆ .

ತಿಪಟೂರು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ದಿನೇಶ್ ಗುಂಡೂರಾವ್‌

Feb 21 2025, 12:47 AM IST
ಸಾರ್ವಜನಿಕ ಆಸ್ಪತ್ರೆಯ ಒತ್ತಡವನ್ನು ನೀಗಿಸಲು ಹೆಚ್ಚು ಸಿಬ್ಬಂದಿ ಹಾಗೂ ಕೆಲವು ವೈದ್ಯಕೀಯ ಸಲಕರಣೆಗಳು ಆಸ್ಪತ್ರೆಗೆ ಅಗತ್ಯವಿದ್ದು ಅದನ್ನೆಲ್ಲಾ ಚರ್ಚೆ ಮಾಡಲಾಗಿದೆ.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ

Feb 16 2025, 01:45 AM IST
ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಆಚರಿಸಲಾಯಿತು. ಮಕ್ಕಳ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಬೆಂಬಲ ಸೂಚಿಸುವ ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳು ಭಾಗವಹಿಸಿದ್ದರು.

ಪೊನ್ನಂಪೇಟೆ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ

Feb 15 2025, 12:34 AM IST
ಪ್ರಸ್ತಾವಿತ ಹಲವು ಸ್ಥಳಗಳನ್ನು ವೀಕ್ಷಿಸಿದ ಶಾಸಕರು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಇತರರಲ್ಲಿ ಸೂಕ್ತ ಸ್ಥಳ ಮತ್ತು ಇತರ ವಿವರಗಳ ವರದಿ ಸಲ್ಲಿಸುವಂತೆ ಸೂಚಿಸಿದರು.

ಮಾಗಡಿ ಆಸ್ಪತ್ರೆ ಉನ್ನತೀಕರಣಕ್ಕೆ 40 ಕೋಟಿ ಅನುದಾನ

Feb 13 2025, 12:45 AM IST
ಕುದೂರು: ಈ ಬಾರಿಯ ಆಯವ್ಯಯ ಮಂಡನೆಯಲ್ಲಿ 40 ಕೋಟಿ ರು. ಹಣವನ್ನು ಮಾಗಡಿ ಆಸ್ಪತ್ರೆಯ ಉನ್ನತೀಕರಣಕ್ಕೆ ಮೀಸಲಿರಿಸಲು ತೀರ್ಮಾನಿಸಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರ ಪತ್ನಿಯ ಆಸ್ಪತ್ರೆ ವೆಚ್ಚ ಭರಿಸಿದ ದಾನಿಗಳು!

Feb 12 2025, 12:34 AM IST
ಅಮೈ ಮಹಾಲಿಂಗ ನಾಯ್ಕ ಅವರ ಪತ್ನಿ ಈಗ ಚೇತರಿಸಿಕೊಂಡು ಆಸ್ಪತ್ರೆಯಿಂದ ಸೋಮವಾರ ಡಿಸ್ಚಾರ್ಜ್‌ ಆಗಿದ್ದಾರೆ. ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಲು ಪಡಿಪಾಟಿಲು ಅನುಭವಿಸಿದ ಅಮೈ ಮಹಾಲಿಂಗ ನಾಯ್ಕರ ನೆರವಿಗೆ ಸಹೃದಯ ಜನತೆ ಮಿಡಿದಿದ್ದು, 5.30 ಲಕ್ಷ ರು.ಗಳಷ್ಟು ನೆರವಿನ ಮೊತ್ತ ಸಂಗ್ರಹವಾಗಿದೆ.

ಆಸ್ಪತ್ರೆ ಸ್ವಚ್ಛವಾಗಿಡಲು ಸೂಚನೆ

Feb 09 2025, 01:15 AM IST
ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಸೂಚಿಸಿದ್ದಾರೆ. ನಿಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ಸಕಾಲದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದು ಗುಣಪಡಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ಸಲಹೆ ನೀಡಿದರು.

ಪತ್ನಿಯ ಆಸ್ಪತ್ರೆ ವೆಚ್ಚ ಭರಿಸಲಾಗದೆ ಪಾಡುಪಡುತ್ತಿರುವ ‘ಪದ್ಮಶ್ರೀ’ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್

Feb 08 2025, 12:34 AM IST

ಅಮೈ ಮಹಾಲಿಂಗ ನಾಯ್ಕರ ಪತ್ನಿ ಏಕಾಏಕಿ ತಲೆಯ ನರದ ಸಮಸ್ಯೆಗೆ ಒಳಗಾಗಿದ್ದಾರೆ. ಮೊದಲಿಗೆ ವಾರಗಳ ಕಾಲ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ.  

ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ಉದ್ಘಾಟನೆ

Feb 08 2025, 12:31 AM IST
ಯಲಬುರ್ಗಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕದ ಸುಸಜ್ಜಿತವಾದ ಕಟ್ಟಡದಲ್ಲಿ ಶುಕ್ರವಾರ ಪ್ರಯೋಗಾಲಯವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಉದ್ಘಾಟಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved