• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸೋಣ: ಡಾ. ಜಿ.ಜಿ. ಹೆಗಡೆ

Nov 30 2024, 12:46 AM IST
ಕ್ಕದ ಮಂಗಳೂರು, ಆರೋಗ್ಯ ಸೌಲಭ್ಯಗಳ ಕೊರತೆ ಈ ಜಿಲ್ಲೆಯ ದುರಂತ. ಈಗಲೇ ಎಚ್ಚೆತ್ತುಕೊಂಡು ಪ್ರಯತ್ನಪಟ್ಟು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪಡೆದುಕೊಳ್ಳಬೇಕು.

ಭದ್ರಾವತಿಯ ತಾಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ

Nov 28 2024, 12:31 AM IST
ಭದ್ರಾವತಿ: ತಾಲೂಕಿನ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರ ಇದುವರೆಗೂ ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದಾಗಿ ತಾಲೂಕಿನ ಜನರು ಈಗಲೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರವನ್ನು ಅವಲಂಬಿಸಬೇಕಾಗಿದೆ.

ಅಪಘಾತದಲ್ಲಿ ಸಿರಿಗೆರೆ ಆಸ್ಪತ್ರೆ ವೈದ್ಯ ಡಾ.ತಿಮ್ಮೇಗೌಡ ಸಾವು

Nov 25 2024, 01:04 AM IST
ಇಲ್ಲಿನ ಆಡಳಿತ ವೈದ್ಯಾಧಿಕಾರಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ.ಜಿ.ಆರ್.‌ತಿಮ್ಮೇಗೌಡ (34) ಶನಿವಾರ ತಡ ರಾತ್ರಿ ದಾವಣಗೆರೆ ಮತ್ತು ಆನಗೋಡು ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ತುತ್ತಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಾಳೆ ತಾಯಿ-ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ವಿಭಾಗಗಳ ಕಟ್ಟಡಗಳ ಉದ್ಘಾಟನೆ

Nov 19 2024, 12:49 AM IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಎಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ಸಹಯೋಗದಲ್ಲಿ ನ.20ರಂದು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ಆಸ್ಪತ್ರೆ ಬೆಂಕಿ : 16 ಮಕ್ಕಳ ಜೀವನ್ಮರಣ ಹೋರಾಟ

Nov 17 2024, 01:19 AM IST

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಕ್ಕಳು ಸಾವಿಗೀಡಾದ ಬೆನ್ನಲ್ಲೇ, ಗಾಯಗೊಂಡಿರುವ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ.  

ಕೊಟಗೆರೆ ಸರ್ಕಾರಿ ಆಸ್ಪತ್ರೆ ಬಳಿ ಖಾಸಗಿ ವಾಹನಗಳ ಪಾರ್ಕಿಂಗ್‌: ಆ್ಯಂಬುಲೆನ್ಸ್ ಹೋಗಲು ದಾರಿ ಯಾವುದಯ್ಯಾ?

Nov 17 2024, 01:18 AM IST
ಕೊರಟಗೆರೆಯ ಸರ್ಕಾರಿ ಆಸ್ಪತ್ರೆ ಅವರಣ ಖಾಸಗಿ ವಾಹನಗಳ ನಿಲ್ದಾಣವಾಗಿದ್ದು, ಪ್ರತಿನಿತ್ಯ ಆಸ್ಪತ್ರೆಗೆ ಬರುವ ಆ್ಯಂಬುಲೆನ್ಸ್‌ಗಳಿಗೆ ದಾರಿ ಇಲ್ಲದೆ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ. ಬೈಕ್ ನಿಲ್ಲಿಸುವ ವಾಹನ ಸವಾರರಿಗೆ ಕಡಿವಾಣ ಹಾಕಬೇಕಿದೆ.

ಇಎಸ್‌ಐ ಆಸ್ಪತ್ರೆ ಉದ್ಘಾಟನೆಗೆ ಸರ್ಕಾರಕ್ಕೆ ಸಿಪಿಐ ಪಕ್ಷದಿಂದ ಗಡುವು

Nov 17 2024, 01:17 AM IST
ಜಿಲ್ಲೆಯಲ್ಲಿ ಬಲವಂತದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ, ಕೃಷಿ ಭೂಮಿಯನ್ನು ರೈತರಿಗೆ ಉಳಿಸುವ ನಿಟ್ಟಿನಲ್ಲಿ ಹಾಗೂ ವಸತಿಹೀನರಿಗೆ ವಾಸಯೋಗ್ಯ ಖಾಯಂ ಮನೆಗಳನ್ನು ಕಟ್ಟಿಸಿಕೊಡಲು ಒತ್ತಾಯಿಸಿ ತಾಲೂಕಿನ ಎಸಿ ಕಚೇರಿ ಮುಂಭಾಗ ಪ್ರತಿಭಟನೆಗೆ ಯೋಜನೆ ರೂಪಿಸಲಾಗಿದೆ.

ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಜಾಗವೇ ಅಂತಿಮ: ಸಚಿವ ಚಲುವರಾಯಸ್ವಾಮಿ

Nov 15 2024, 12:33 AM IST
ಈಗಾಗಲೇ ಸಮ್ಮೇಳನ ಸಂಘಟನೆಗಾಗಿ ಸಾಕಷ್ಟು ಕಾರ್ಯಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸುವ ದೃಷ್ಟಿಯಲ್ಲಿ ೨೮ ಸಮಿತಿಗಳನ್ನು ರಚಿಸಿದ್ದು, ಎಲ್ಲಾ ಸಮಿತಿಗಳ ಅಧ್ಯಕ್ಷತೆಯನ್ನು ಜಿಲ್ಲೆಯ ಎಲ್ಲಾ ಶಾಸಕರು ವಹಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ಇಎಸ್‌ಐ ಆಸ್ಪತ್ರೆ ಕಟ್ಟಡ ಕಾಮಗಾರ ಶೀಘ್ರ ಆರಂಭಿಸಿ: ಈರಣ್ಣ ಕಡಾಡಿ

Nov 14 2024, 12:52 AM IST
ಕೇಂದ್ರ ಸರ್ಕಾರ ಬೆಳಗಾವಿ ನಗರದಲ್ಲಿ ಇಎಸ್‌ಐ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದರು.

ಸಿದ್ದಾಪುರದಲ್ಲಿ ಬಾಣಂತಿ ಸಾವು: ಸರ್ಕಾರಿ ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

Nov 09 2024, 01:18 AM IST
ಹಾರ್ಸಿಕಟ್ಟಾ ಸಮೀಪದ ಕೊಣೆಗದ್ದೆಯ ಜ್ಯೋತಿ ರವಿ ನಾಯ್ಕ (೩೬) ಮೃತಪಟ್ಟ ಮಹಿಳೆ. ನ. ೫ರಂದು ತಾಲೂಕು ಆಸ್ಪತ್ರೆಯ ವೈದ್ಯರು ಜ್ಯೋತಿ ಅವರಿಗೆ ಸಿಜೆರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ನಂತರ ರಕ್ತಸ್ರಾವ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಜ್ಯೋತಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 30
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved